Breaking News

Monthly Archives: ಮೇ 2024

ಈ ಬಾರಿ ಚುನಾವಣೆ ವೇಳೆ ದಾಖಲೆಯ ₹1100 ಕೋಟಿ ಹಣ ವಶ! ಯಾವ ರಾಜ್ಯದಲ್ಲಿ ಹೆಚ್ಚು?

IT Department seizes record Cash: ಈ ಬಾರಿಯ ಲೋಕಸಭೆ ಚುನಾವಣೆ-2024 ವೇಳೆ ಆದಾಯ ತೆರಿಗೆ ಇಲಾಖೆ ದಾಖಲೆಯ ₹1100 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು (Lok Sabha Election 2024) ವಶಪಡಿಸಿಕೊಂಡಿದೆ. ಈ ಬಗ್ಗೆ ಮೂಲಗಳು ಮಾಹಿತಿ ನೀಡಿವೆ. ಮೇ 30 ರ ಅಂತ್ಯದ ವೇಳೆಗೆ ಆದಾಯ ತೆರಿಗೆ ಇಲಾಖೆಯು ಸುಮಾರು 1,100 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ, ಇದು 2019 …

Read More »

ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಮುಂದಾದ S.I.T.

ಬೆಂಗಳೂರು ‌: ಅಶ್ಲೀಲ ವೀಡಿಯೋ ಸುಳಿಯಲ್ಲಿ‌ ಸಿಲುಕಿ ಒಂದು ತಿಂಗಳ ನಂತರ ಭಾರತಕ್ಕೆ ಬಂದಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಪುರುಷತ್ವ ಪರೀಕ್ಷೆಗೆ ಎಸ್ಐಟಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಗುರುವಾರ ತಡರಾತ್ರಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧನವಾಗಿರುವ ಪ್ರಜ್ವಲ್ ರೇವಣ್ಣನನ್ನು ಇಂದು ಬೋರಿಂಗ್ ಆಸ್ಪತ್ರೆಗೆ ಕರೆದೊಯ್ಯಯ್ದ ನಂತರ ಪುರುಷತ್ವ ಪರೀಕ್ಷೆ ನಡೆಸಲಿದ್ದಾರೆ. ಲೋಕಸಭಾ ಚುನಾವಣಾ ನಂತರ ವಿದೇಶಕ್ಕೆ ತೆರಳಿದ್ದ ಪ್ರಜ್ವಲ್ ರೇವಣ್ಣ 35 …

Read More »

ಪರೀಕ್ಷೆ ಬರೆದ ಮೂರು ಘಂಟೆಯಲ್ಲಿ ಫಲಿತಾಂಶ ಪ್ರಕಟ ; ವಿಟಿಯು ನ ವಿನೂತನ ದಾಖಲೆ

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿ ಟಿ ಯು)ವು 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಹೊಸ ದಾಖಲೆಯನ್ನು ಮಾಡಿದ್ದು, ಅಂತಿಮ ವರ್ಷದ ಬಿ.ಇ./ಬಿ.ಟೆಕ್./ಬಿ.ಆರ್ಕ್/ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನವೇ ಅಂತಿಮ ಸೆಮಿಸ್ಟರ್ ನ 42323 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಣೆ ಮಾಡಿ ದಾಖಲೆ ಮಾಡಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ವಿದ್ಯಾಶಂಕರ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು. ಫಲಿತಾಂಶವನ್ನು ಬೇಗ ಪ್ರಕಟಣೆ ಮಾಡುವದರಿಂದ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳ …

Read More »

ಅಶ್ಲೀಲ ವಿಡಿಯೋ ಕೇಸ್​: ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ

34 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿಗೆ ಬಂದು ಇಳಿಯುತ್ತಿದ್ದಂತೆ ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ   ಬೆಂಗಳೂರು, ಮೇ 31: 35 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ …

Read More »

ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು. :ಈಶ್ವರಪ್ಪ

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿದೆ. ಸಾಮೂಹಿಕ ನಾಯಕತ್ವ ಪಕ್ಷದಲ್ಲಿ ಬರಬೇಕು. ಪಕ್ಷ ಶುದ್ದೀಕರಣ ಆಗಬೇಕು ಎನ್ನುವುದು ನನ್ನ ಹೋರಾಟದ ಉದ್ದೇಶ ಎಂದು ಕೆ.ಎಸ್. ಈಶ್ವರಪ್ಪ ಬಿಎಸ್ ವೈ ಹಾಗೂ ಮಕ್ಕಳ ವಿರುದ್ಧ ಗುಡುಗಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಹಿಂದೆ ಬಿಜೆಪಿಯಲ್ಲಿ ಸಾಮೂಹಿಕ ನಾಯಕತ್ವ ಇತ್ತು. ಈಗ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿ ಸಿಕ್ಕಿದೆ. ಅಪ್ಪ ಮಕ್ಕಳ ಕೈಯಿಂದ ಪಕ್ಷ ಮುಕ್ತ ಮಾಡಬೇಕು ಎಂಬ ಆಪೇಕ್ಷೆ ಕಾರ್ಯಕರ್ತರು …

Read More »

ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

ಧಾರವಾಡ : ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚುರುಕಾಗಿರುವ ನಗರದ ಪೊಲೀಸರು, ಇದೀಗ ಸಮಾಜಘಾತುಕ ಶಕ್ತಿಗಳಿಗೆ ಬಿಸಿ ಮುಟ್ಟಿಸುವ ಕಾರ್ಯ ಆರಂಭಿಸಿದ್ದಾರೆ. ನಗರದಲ್ಲಿನ ರೌಡಿ ಶೀಟರ್‌ಗಳ ಮನೆಗಳಿಗೆ ಬೆಳ್ಳಂಬೆಳಗ್ಗೆ ತೆರಳಿ ಜಾಲಾಡಿರುವ ಪೊಲೀಸರು ಯಾವುದೇ ಸಂದರ್ಭದಲ್ಲಿ ಬಾಲ ಬಿಚ್ಚದಂತೆ ತಾಕೀತು ಮಾಡಿದ್ದಾರೆ. ಎಸಿಪಿ ಬಿ.ಬಸವರಾಜ ಅವರ ಮಾರ್ಗದರ್ಶನದಲ್ಲಿ ನಗರದ ೩೨ ಕ್ಕೂ ಹೆಚ್ಚು ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ಶಹರ ಪೊಲೀಸ್ ಠಾಣೆಯ ಇನಸ್ಪೆಕ್ಟರ್ ವಿಶ್ವನಾಥ …

Read More »

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

ಶಿವಮೊಗ್ಗ : 6 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮ ಲೆಕ್ಕಿಗರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ಗಾಡಿಕೊಪ್ಪ ವೃತ್ತ ಕಸಬಾ 1 ಕಚೇರಿಯ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ನನ್ನ ಕಚೇರಿಯಲ್ಲೇ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ. ಸಂಕೇತ್ ಎಂಬುವವರ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಸುರೇಶ್ ಜಮೀನು ನೋಂದಣಿ ಗಾಗಿ ಹಣದ ಬೇಡಿಕೆ ಇಟ್ಟಿದ್ದು, ಹಣದ ಬೇಡಿಕೆಗೆ ಬೇಸತ್ತು ಸಂಕೇತ್ ಲೋಕಾಯುಕ್ತ …

Read More »

ರಾಜೀನಾಮೆ ಪಡೆಯಬೇಕು,ಈಶ್ವರಪ್ಪ ಕೇಸ್‌ನಲ್ಲಿ ಹೀಗಿರಲಿಲ್ಲ: ಬೊಮ್ಮಾಯಿ

ರಾಜೀನಾಮೆ ಪಡೆಯಬೇಕು,ಈಶ್ವರಪ್ಪ ಕೇಸ್‌ನಲ್ಲಿ ಹೀಗಿರಲಿಲ್ಲ: ಬೊಮ್ಮಾಯಿ ಕೊಪ್ಪಳ: ವಾಲ್ಮೀಕಿ ನಿಗಮದ ಅಧಿಕಾರಿ ಸಾವಿನ ಪ್ರಕರಣದಲ್ಲಿ ಡೆತ್‌ನೋಟ್‌ನಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಸಿಎಂ ಅವರು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯ ಮಾಡಿದರು. ಕೊಪ್ಪಳ ಗವಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡೆತ್‌ನೋಟ್‌ನಲ್ಲಿ ಎಲ್ಲವೂ ಉಲ್ಲೇಖವಾಗಿದೆ. ಬ್ಯಾಂಕ್‌ಗೆ ಹಣ ವರ್ಗಾವಣೆಯಾಗಿದೆ. ಮೌಖಿಕ ಆದೇಶ ಮಾಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಿದ್ದಾರೆ. ಆದರೆ ಈಶ್ವರಪ್ಪ ಕೇಸ್‌ನಲ್ಲಿ ಇಂಥಹ ಡೆತ್‌ನೋಟ್ ಇರಲಿಲ್ಲ. …

Read More »

ಹಣ ವರ್ಗಾವಣೆ ವಿಚಾರದಲ್ಲಿ ವಿಜಯೇಂದ್ರ ನಿಪುಣ: ಮಧುಬಂಗಾರಪ್ಪ

ಶಿವಮೊಗ್ಗ: ನಮ್ಮ ಶಾಸಕರನ್ನು ಕೊಂಡೊಯ್ದು ಬಾಂಬೆಯಲ್ಲಿ ಇಟ್ಟುಕೊಂಡಿದ್ದ ವಿಜಯೇಂದ್ರ ಅವರಿಗೆ ಹಣ ವರ್ಗಾವಣೆಯಲ್ಲಿ ವಿಶೇಷವಾದ ನೈಪುಣ್ಯತೆ ಇದೆ. ಹೀಗಾಗಿ ವಾಲ್ಮೀಕಿ ನಿಗಮದ ಹಣ ಹೊರರಾಜ್ಯಕ್ಕೆ ವರ್ಗಾವಣೆಯಾಗಿದೆ. ಚುನಾವಣೆಗೆ ಬಳಕೆಯಾಗಿದೆ ಎನ್ನುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.   ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಜಯೇಂದ್ರ ನಮ್ಮ ಸರ್ಕಾರ ಮತ್ತು ಪಕ್ಷದ ಬಗ್ಗೆ ಮಾತನಾಡುವ ಬದಲು ತಮ್ಮದೇ ಪಕ್ಷದ ಯತ್ನಾಳ್‌ ಮತ್ತು ಈಶ್ವರಪ್ಪ ಪ್ರಶ್ನೆಗಳಿಗೆ ಉತ್ತರ ಕೊಡಲಿ. ಚಂದ್ರಶೇಖರನ್‌ ಪ್ರಕರಣದಲ್ಲಿ …

Read More »

ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದಲ್ಲಿ ಬಿತ್ತನೆ ಬೀಜದರ ಕಡಿಮೆ ದರ ಇದೆ :ಚಲುವರಾಯಸ್ವಾಮಿ

ಮಂಡ್ಯ: ಪ್ರತಿ ವರ್ಷವೂ ಬಿತ್ತನೆ ಬೀಜ ದರ ಹೆಚ್ಚಳವಾಗುತ್ತದೆ. ಆದರೆ, ನಾವು ಯಾವುದೇ ಲಾಭದ ಉದ್ದೇಶದಿಂದ ದರ ಹೆಚ್ಚಳ ಮಾಡಿಲ್ಲ. ಬಿತ್ತನೆ ಬೀಜವನ್ನು ರೈತರಿಂದಲೇ ಖರೀದಿಸುವುದಾಗಿದೆ. ಅದನ್ನು ರೈತರಿಗೆ ಮಾರಾಟ ಮಾಡಲಾಗುತ್ತದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದಲ್ಲಿ ಕಡಿಮೆ ದರ ಇದೆ ಎಂದು ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಆರ್‌ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಯಾವುದೇ ಆತಂಕ ಇಲ್ಲ. ಪ್ರತಿ ವರ್ಷ ಜೂನ್‌ನಿಂದ ಹರಿಸಲಾಗುತ್ತಿತ್ತು. ಅದರಂತೆ …

Read More »