Breaking News

Monthly Archives: ಮೇ 2024

ಬೆಳಗಾವಿ ಜಿಲ್ಲೆಯ 200 ಕೆರೆಗಳಲ್ಲಿ ಹನಿ ನೀರೂ ಇಲ್ಲ

ಬೆಳಗಾವಿ: ‘ನಮ್ಮೂರಾಗಿನ ಎರಡ ಕೆರ್‍ಯಾಗ ನಮ್ಮ ದನಗೋಳಿಗೆ ನೀರ ಕುಡಸತಿದ್ವಿರಿ. ಆದ್ರ ಹೋದ ವರ್ಷ ಮಳಿರಾಯ ಕೈಕೊಟ್ಟ. ಹಂಗಾಗಿ ಒಂದ ಕೆರ್‍ಯಾಗ ಸ್ವಲ್ಪ ನೀರ ಉಳಿದೇತ್ರಿ. ಒಂದ ಪೂರ್ತಿ ಬತ್ತಿಹೋಗೇತ್ರಿ. ಈಗ ದನಗೋಳಿಗೆ ಕುಡ್ಯಾಕ ನೀರ ಹುಡುಕೋದ ನಮಗ್‌ ಕೆಲ್ಸ ಆಗೇತ್ರಿ. ಕೆರಿ ಮಗ್ಗಲದಾಗ ಇರೋ ಹೊಲದಾಗಿನ ಬೆಳಿಗೋಳ ಒಣಗಾತಾವ್ರಿ…’ ಬೈಲಹೊಂಗಲ ತಾಲ್ಲೂಕಿನ ಚಿಕ್ಕಬಾಗೇವಾಡಿಯಲ್ಲಿ ಹಿರೇಬಾಗೇವಾಡಿ-ಸವದತ್ತಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡು ಇರುವ ಕೆರೆದಂಡೆ ಮೇಲೆ ಕುಳಿತಿದ್ದ ಕೃಷಿಕ ವೆಂಕನಗೌಡ ಪಾಟೀಲ ‘ಪ್ರಜಾವಾಣಿ’ …

Read More »

ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಕೊಲೆ; ತನಿಖೆಗೆ ನಾಲ್ಕು ವಿಶೇಷ ತಂಡಗಳ ರಚನೆ

ಬೆಳಗಾವಿ: ‘ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದು ಒಬ್ಬರನ್ನು ಕೊಲೆ ಮಾಡಿದ ಮತ್ತು ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತನಿಖೆಗಾಗಿ ರೈಲ್ವೆ ಪ್ರೋಟೆಕ್ಷನ್‌ ಫೋರ್ಸ್‌(ಆರ್‌ಪಿಎಫ್‌), ಗ್ರೇಟರ್‌ ರೈಲ್ವೆ ಪೊಲೀಸ್‌(ಜಿಆರ್‌ಪಿ) ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚಿಸಲಾಗಿದೆ’ ಎಂದು ರೈಲ್ವೆ ಪೊಲೀಸ್‌ ಡಿಐಜಿ ಎಸ್‌.ಡಿ. ಶರಣಪ್ಪ ಹೇಳಿದರು. ಖಾನಾಪುರ ತಾಲ್ಲೂಕಿನಲ್ಲಿ ಗುರುವಾರ ನಡೆದ ಈ ಘಟನೆಯಲ್ಲಿ ಹಲ್ಲೆಗೆ ಒಳಗಾಗಿ, ಇಲ್ಲಿನ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು …

Read More »

ತಹಶೀಲ್ದಾರ್‌ಗೆ ನೋಟಿಸ್‌ ನೀಡಿದ ಒಂಬತ್ತು ಗ್ರಾಮಗಳ ರೈತರು

ಬೆಳಗಾವಿ : ಕುಲವಳ್ಳಿ ಸೇರಿ ಒಂಬತ್ತು ಗ್ರಾಮಗಳ ರೈತರು ನೀಡಿದ ಅರ್ಜಿಗಳ ಬಗ್ಗೆ ಕ್ರಮ ಕೈಗೊಳ್ಳದ ನಿರ್ಣಯದಿಂದ ಬೇಸತ್ತ ರೈತರು, ತಹಶೀಲ್ದಾರ್ ರವೀಂದ್ರ ಹಾದಿಮನಿ ಅವರಿಗೆ ಶುಕ್ರವಾರ ನೋಟಿಸ್‌ ನೀಡಿದ್ದಾರೆ. ‘ಹೈಕೋರ್ಟ್‌ನಿಂದ ಸಾಗುವಳಿ ಹಕ್ಕಿನ ಆದೇಶವನ್ನು 60 ರೈತರು ಪಡೆದಿದ್ದಾರೆ. ಅವರ ಹೆಸರುಗಳನ್ನು ಗೇಣಿ ಮತ್ತು ಪಹಣಿ ಪತ್ರಿಕೆಯ ಸಾಗುವಳಿದಾರ ಕಾಲಂನಲ್ಲಿ ನೋಂದಣಿ ಮಾಡಬೇಕು’ ಎಂದು ರೈತರು ಆಗ್ರಹಿಸಿದರು. ರೈತ ಮುಖಂಡ ಬಿಷ್ಟಪ್ಪ ಶಿಂದೆ ಮಾತನಾಡಿ, ‘ರಾಜ್ಯ ಸರ್ಕಾರ ಸರ್ವೆ ಮಾಡಿಸಿ …

Read More »

KSRTC ಬಸ್ ಚಾಲಕ ಮೊಬೈಲ್‌ನಲ್ಲಿ ಮಾತು: ಸಂಸ್ಥೆ ಗಮನಕ್ಕೆ ತಂದ ADGP ಅಲೋಕ್ ಕುಮಾರ್

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯವರನ್ನು (KSRTC) ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮೈಸೂರು-ಬೆಂಗಳೂರು-ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರು ನಮ್ಮ ಕಣ್ಣಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ನಮ್ಮ ಎಲ್ಲ ಸಿಸಿಟಿವಿಗಳು ಅವುಗಳ ಕೆಲಸವನ್ನು …

Read More »

ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನಿಸಿದ ಅಂಜಲಿ ಹಂತಕ!

ದಾವಣಗೆರೆ: ಹುಬ್ಬಳ್ಳಿ ಬೆಂಡಿಗೇರಿಯ ಅಂಜಲಿ ಎಂಬ ಯುವತಿಯನ್ನು ಕೊಂದು (Anjali Murder Case) ತಲೆ ತಪ್ಪಿಸಿಕೊಂಡಿದ್ದ ಆರೋಪಿ ಗಿರೀಶ್‌, ರೈಲಿನಲ್ಲಿ ಮತ್ತೊಬ್ಬ ಮಹಿಳೆಯ ಕೊಲೆಗೆ (Murder attempt) ಯತ್ನಿಸಿದ್ದ ಎಂದು ಗೊತ್ತಾಗಿದೆ. ಕೊಲೆ ಯತ್ನಕ್ಕೆ (Hubli crime) ಒಳಗಾದ ಮಹಿಳೆ ಈ ಕುರಿತು ದಾವಣಗೆರೆಯಲ್ಲಿ ದೂರು (FIR) ನೀಡಿದ್ದಾರೆ. ಅಂಜಲಿ‌ ಕೊಲೆ ಆರೋಪಿ‌ ಗಿರೀಶ್ ಮೇಲೆ ಮತ್ತೊಂದು ಎಫ್‌ಐಆರ್ ದಾವಣಗೆರೆ ರೈಲ್ವೇ ಪೊಲೀಸ್ ಠಾಣೆಯಲ್ಲಿ‌ ದಾಖಲಾಗಿದೆ. ಗದಗ ಮೂಲದ ಲಕ್ಷ್ಮೀ …

Read More »

ಕಾನೂನುಬದ್ಧವಾಗಿ ನೀವು ಎಷ್ಟು ಮದ್ಯವನ್ನು ಮನೆಯಲ್ಲಿ ಸಂಗ್ರಹಿಸಬಹುದು ?

ಮನೆಯಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುವ ಮದ್ಯಪ್ರಿಯರು ಇದಕ್ಕಾಗಿ ಸಾಕಷ್ಟು ಮದ್ಯ ಖರೀದಿಸುತ್ತಾರೆ. ಆದರೆ ನಿಯಮ ಮೀರಿ ಮನೆಯಲ್ಲಿ ಹೆಚ್ಚು ಮದ್ಯ ಇಟ್ಟುಕೊಳ್ಳುವುದು ಕಾನೂನು ಬಾಹಿರ. ಹಾಗಾಗಿ ಯಾವುದೇ ಕಾನೂನು ತೊಂದರೆಯಿಲ್ಲದೆ ನೀವು ಮನೆಯಲ್ಲಿ ಎಷ್ಟು ಮದ್ಯವನ್ನು ಇಟ್ಟುಕೊಳ್ಳಬಹುದು ಎಂಬುದರ ಸಂಪೂರ್ಣ ಮಾರ್ಗದರ್ಶನದ ವಿವರ ಇಲ್ಲಿದೆ. ದೆಹಲಿ: ನಿವಾಸಿಗಳು ಮನೆಯಲ್ಲಿ 18 ಲೀಟರ್ ಮದ್ಯವನ್ನು (ಬಿಯರ್ ಮತ್ತು ವೈನ್ ಸೇರಿದಂತೆ) ಇಟ್ಟುಕೊಳ್ಳಬಹುದು ಆದರೆ 9 ಲೀಟರ್ ಗಳಿಗಿಂತ ಹೆಚ್ಚು ರಮ್, ವಿಸ್ಕಿ, ವೋಡ್ಕಾ …

Read More »

7th Pay Commission; ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಳ?

ಬೆಂಗಳೂರು, ಮೇ 17: ಕರ್ನಾಟಕದ ಸರ್ಕಾರಿ ನೌಕರರು, ನಿವೃತ್ತ ನೌಕರರು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಕಾದು ಕುಳಿತಿದ್ದಾರೆ. ರಾಜ್ಯದಲ್ಲಿ ಮತದಾನ ಮಗಿದರೂ ಸಹ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ತನಕ ವರದಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ರಾಜ್ಯದಲ್ಲಿ ಜೂನ್ 6ರ ತನಕ ಲೋಕಸಭೆ ಚುನಾವಣೆ ನೀತಿ ಸಂಹಿತೆ, ಜೂನ್‌ 12ರ ತನಕ ವಿಧಾನ ಪರಿಷತ್‌ ಚುನಾವಣೆ …

Read More »

ಬಹುಮತ ಬರದಿದ್ದರೆ ಪ್ಲಾನ್‌ “ಬಿ” ;ಅಮಿತ್‌ ಶಾ ?

ನವದೆಹಲಿ : ಒಂದು ವೇಳೆ ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್‌ “ಬಿ” ಏನು ಎಂಬ ಪ್ರಶ್ನೆಗೆ ಗೃಹಸಚಿವ ಅಮಿತ್‌ ಶಾ ಪ್ರತಿಕ್ರಿಯೆ ನೀಡಿದ್ದಾರೆ. ಎಎನ್‌ಐ ಸುದ್ದಿ ಮಾಧ್ಯಮಕ್ಕೆ ನೀಡಿದ್ದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅಮಿತ್‌ ಶಾ, ಶೇ 60 ಕ್ಕಿ ಕಡಿಮೆ ಸ್ಥಾನಗಳನ್ನು ಗಳಿಸಿದರೆ ಪ್ಲಾನ್‌ “ಬಿ” ಅವಶ್ಯಕತೆ ಬೀಳುತ್ತದೆ. ಆದರೆ ನಾವು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಖಚಿತ. ಹಾಗಾಗಿ ಪ್ಲಾನ್‌ ಬಿ ಚಿಂತನೆ …

Read More »

SSLC ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಗ್ರೇಸ್‌ ಮಾರ್ಕ್ಸ್‌ ರದ್ದು; ಸಿಎಂ

ಬೆಂಗಳೂರು: ಬರ ಪರಿಹಾರ, ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು …

Read More »

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ (Bandhan Bank) ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ (Bandhan Bank Assistant Notification 2024). 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ …

Read More »