ಬೆಂಗಳೂರು: ಅಶ್ಲೀಲ ಪೆನ್ಡ್ರೈವ್ ಪ್ರಕರಣದಿಂದ ಮುಜುಗರಕ್ಕೆ ಸಿಲುಕಿರುವ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಮೊದಲೇ ಬಾಹ್ಯ ಮೈತ್ರಿಯನ್ನು ಕಡಿದುಕೊಳ್ಳುವರೇ ಎಂಬ ಚರ್ಚೆ ಆರಂಭವಾಗಿದ್ದು, ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ. ವಿಪಕ್ಷ ನಾಯಕ ಆರ್.ಅಶೋಕ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗಳಿಂದ ಎರಡೂ ಪಕ್ಷಗಳ ಪಡಸಾಲೆಯಲ್ಲಿ ಈ ಚರ್ಚೆ ಪ್ರಾರಂಭಗೊಂಡಿದೆ. ಮುಜುಗರ ಎದುರಾದರೆ ಬಿಜೆಪಿ ನಾಯಕರು ಮೈತ್ರಿ ಮುರಿದುಕೊಳ್ಳಬಹುದು ಎಂದು ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲೇ …
Read More »Monthly Archives: ಮೇ 2024
ಪ್ರಧಾನಿ ಮೋದಿ ಹೇಳಿದ 15 ಸುಳ್ಳುಗಳ ಪಟ್ಟಿ ಬಿಡುಗಡೆ ಮಾಡಿದ ಸಿದ್ದರಾಮಯ್ಯ
ಬೆಂಗಳೂರು, ಮೇ 09: ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು ಎಂದು 15 ವಿಚಾರಗಳ ಪಟ್ಟಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ತಿಳಿಸಿರುವ ಸಿದ್ದರಾಮಯ್ಯ ಅವರು, ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ. ಈ ಸುಳ್ಳುಗಳ ಸರಮಾಲೆ ಇಲ್ಲಿಗೆ …
Read More »ನನ್ನ ವಿಡಿಯೋ ಬಿಟ್ಟವ್ರೆ, ಮಾಜಿ ಸಿಎಂ ಪುತ್ರನನ್ನು ಅರೆಸ್ಟ್ ಮಾಡಿ : ಕೆ ಎಸ್ ಈಶ್ವರಪ್ಪ ಹೇಳಿದ್ದೇನು?
ಶಿವಮೊಗ್ಗ, ಮೇ 08: ಕೆ ಎಸ್ ಈಶ್ವರಪ್ಪ ಅವರ ಪುತ್ರನಿಗೆ ಹಾವೇರಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ, ಶಿವಮೊಗ್ಗ ಕ್ಷೇತ್ರದಿಂದ ಈಶ್ವರಪ್ಪ ಪಕ್ಷೇತರವಾಗಿ ಸರ್ಧೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೌದು, ಈ ಹಿಂದೆ ಬಿಜೆಪಿಯಲ್ಲಿದ್ದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅಟವರು 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಶಿವಮೊಗ್ಗ ಅಭ್ಯರ್ಥಿಯಾಗಿದ್ದ ಬಿ …
Read More »ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳುತ್ತೀರಿ? : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳುತ್ತೀರಿ?. ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಝ್ ಅವರನ್ನು ಸದಸ್ಯರನ್ನಾಗಿ ಮಾಡಿದೆ …
Read More »ಸಂಚಾರ ಕಿರಿಕಿರಿ; ತಪ್ಪಿದ ಉದ್ಯಾನ್ ಎಕ್ಸ್ಪ್ರೆಸ್ ರೈಲು!
ಯಾದಗಿರಿ: ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಸವಾರರು ಅಡ್ಡಾಡಿದ್ದಿ ವಾಹನ ಚಾಲನೆ ಮಾಡುವುದರಿಂದ ಸಂಚಾರ ದಟ್ಟಣೆ ಉಂಟಾಗಿ ಹಲವು ರೈಲು ಪ್ರಯಾಣಿಕರು ತೊಂದರೆ ಅನುಭವಿಸಿದರು. ಬುಧವಾರ ರಾತ್ರಿ ಗಂಟೆ ವೇಳೆ ಉದ್ಯಾನ್ ಎಕ್ಸ್ಪ್ರೆಸ್ ರೈಲು ಬಂದಾಗ ರೈಲ್ವೆ ಸ್ಟೇಷನ್ನಿಂದ ಸುಮಾರು ಒಂದು ಕಿ.ಮೀವರೆಗೆ ಸಂಚಾರ ದಟ್ಟಣೆ ಉಂಟಾಗಿ ಪಾದಚಾರಿಗಳು ನಡೆದಾಡಲು ಕೂಡ ಪರದಾಡಿದರು.ಅಲ್ಲದೇ ಬೆಂಗಳೂರಿಗೆ ಹೋಗಬೇಕಿದ್ದ ಪ್ರಯಾಣಿಕರು ರೈಲು ಸಿಗದೇ ಹಿಡಿಶಾಪ ಹಾಕಿದರು. ವಾಹನಗಳು ಅಡ್ಡಾದಿಡ್ಡಿಯಾಗಿ …
Read More »ರೇವಣ್ಣಗೆ ನ್ಯಾಯಾಂಗ ಬಂಧನ, ಸೆಂಟ್ರಲ್ ಜೈಲಿಗೆ ಶಿಫ್ಟ್
ಬೆಂಗಳೂರು: ಶಾಸಕ ಹೆಚ್ ಡಿ ರೇವಣ್ಣನ (HD Revanna) ಸ್ಥಿತಿಯನ್ನು ಹೇಗೆ ವ್ಯಾಖ್ಯಾನಿಸಬೇಕೆಂದು ಅರ್ಥವಾಗುತ್ತಿಲ್ಲ. ಕೇವಲ ಹೊಳೆನರಸೀಪುರ (Holenarasipur) ಮಾತ್ರವಲ್ಲ ಹಾಸನದಲ್ಲೂ ಕಳೆದ 4 ದಶಕಗಳಿಂದ ದೊರೆಯಂತೆ ಮೆರೆದ 66-ವರ್ಷ ವಯಸ್ಸಿನ ರೇವಣ್ಣ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಇವತ್ತು ಜೈಲು ಪಾಲಾಗಿದ್ದಾರೆ. ಅವರ ಜಾಮೀನು ಅರ್ಜಿಯನ್ನು (bail petition) ವಜಾಗೊಳಿಸಿದ ನಗರದ 17 ನೇ ಎಸಿಎಂಎಂ ನ್ಯಾಯಾಲಯ ಮೇ 14ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ. ಇಂದು ಸಾಯಂಕಾಲ ಅವರನ್ನು ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ …
Read More »ನಮ್ಮ-ನಿಮ್ಮ ವಾಯ್ಸ್ ಪ್ಲೇಮಾಡಿ ರಾಜ್ಯದ ಜನರಿಗೆ ಕೇಳಿಸೋಣ: ಡಿಕೆಶಿಗೆ ದೇವರಾಜೇಗೌಡ ಸವಾಲ್
ಬೆಂಗಳೂರು, ಮೇ.08: ‘ನಮ್ಮ ನಿಮ್ಮ ವಾಯ್ಸ್ ಪ್ಲೇ ಮಾಡಿ ರಾಜ್ಯದ ಜನರಿಗೆ ಕೇಳಿಸೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar)ಗೆ ದೇವರಾಜೇಗೌಡ(Devarajegowda) ಅವರು ಚಾಲೆಂಜ್ ಹಾಕಿದ್ದಾರೆ. ಇಂದು(ಮೇ.08) ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ‘ಅಶ್ಲೀಲ ವಿಡಿಯೋ ಬಿಡುಗಡೆ ಬಳಿಕ ಹಲವು ರಾಜಕೀಯ ನಾಯಕರ ರಕ್ಷಣೆಯಾಗುತ್ತಿದೆ. ನಾನು ಸರ್ಕಾರಕ್ಕೆ ಚಾಲೆಂಜ್ ಹಾಕುತ್ತೇನೆ, ಯಾವುದೇ ಬೆದರಿಕೆಗೆ ನಾನು ಹೆದರಲ್ಲ, ಪ್ರಕರಣದಿಂದ ಹಿಂದೆ ಸರಿಯಲ್ಲ ಎಂದಿದ್ದಾರೆ.ಇನ್ನು ಹಿಂದೆ ಕಾರ್ತಿಕ್ …
Read More »ಮತದಾನದ ಬಳಿಕ ಇವಿಎಂ ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಬೆಂಕಿ
ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದೆ. ಆದರೆ ಅಗ್ನಿಅವಘಡಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್ ಚಾಲಕನಿಗೆ ಗಾಯಗಳಾಗಿಲ್ಲ ಎಂದು ಬೇತುಲ್ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ತಿಳಿಸಿದ್ದಾರೆ. ಬಳಿಕ ಇವಿಎಂ(EVM) ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್ನಲ್ಲಿ ನಡೆದಿದೆ. ಘಟನೆಯ ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು …
Read More »5 ಲಕ್ಷ ಲಂಚಕ್ಕೆ ಬೇಡಿಕೆ; ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO
5 ಲಕ್ಷ ಲಂಚಕ್ಕೆ ಬೇಡಿಕೆ; ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO ಬೆಂಗಳೂರು: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಅರಳು ಮಲ್ಲಿಗೆ ಪಂಚಾಯಿತಿ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ (Karnataka Lokayukta) ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು (License Renewal) 5 ಲಕ್ಷ ರೂಪಾಯಿಗೆ ಪಿಡಿಒ ನಿರಂಜನ್ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ.3.5 ಲಕ್ಷ ರೂಪಾಯಿ ಲಂಚ ಪಡೆಯುವಾಗ …
Read More »ಬಳ್ಳಾರಿ ಲೋಕಸಭಾ ಕ್ಷೇತ್ರ | ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರಗಳಲ್ಲಿ ಭದ್ರ
ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಮತದಾನ ಪೂರ್ಣಗೊಂಡಿದೆ. ಮತದಾರ ಯಾರಿಗೆ ಮಣೆಹಾಕಿದ್ದಾನೆ ಎಂಬುದನ್ನು ತಿಳಿಯಲು ಫಲಿತಾಂಶಕ್ಕಾಗಿ ಜನರು ಬರೋಬ್ಬರಿ 28 ದಿನಗಳವರೆಗೆ ಕಾಯಲೇಬೇಕಾಗಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ.ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಮತದಾನ ನಡೆದಿದೆ. ಇದರೊಂದಿಗೆ ಬಿರುಸಿನ ರಾಜಕೀಯ ಚಟುವಟಿಕೆಗಳಿಗೂ ತೆರೆ ಬಿದ್ದಿದೆ. ಸೋಲು-ಗೆಲುವಿನ ಲೆಕ್ಕಾಚಾರಗಳು ಶುರುವಾಗಿವೆ. ಕ್ಷೇತ್ರದಲ್ಲಿ ಕಾಂಗ್ರೆಸ್ನ ಇ.ತುಕಾರಾಂ ಮತ್ತು ಬಿಜೆಪಿಯ ಶ್ರೀರಾಮುಲು ಅವರ ನಡುವೆ ಹಣಾಹಣಿ ಕಂಡುಬಂದಿತ್ತು. …
Read More »