Breaking News

Monthly Archives: ಮೇ 2024

ಅಹವಾಲು ನೀಡಲು ಹೋದ ಸಂತ್ರಸ್ಥೆಗೆ ಗನ್ ತೋರಿಸಿ ಅತ್ಯಾಚಾರ..! ಮತ್ತೊಂದು ನೀಚ ಕೃತ್ಯ ಬಯಲು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡೀಯೋಗಳ ಪೆನ್ ಡ್ರೈವ್ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ. ಇದೀಗ ಮತ್ತೆರಡು ಪ್ರಕರಣಗಳು ದಾಖಲಾಗಿದ್ದು ರೇವಣ್ಣ ಕುಟುಂಬಕ್ಕೆ ಪೆನ್ ಡ್ರೈವ್ ಉರುಳು ದಿನೇ ದಿನೇ ಬಿಗಿಯಾಗ್ತಿದೆ. ಪೆನ್ಡ್ರೈವ್ ಪ್ರಕರಣದ ದಿನ ಕಂಪ್ಲೀಟ್ ಡಿಟೇಲ್ಸ್ ತೋರಿಸ್ತೀವಿ ನೋಡಿ ..ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ದ ತನಿಖೆ ಕೈಗೊಂಡಿರೋ ಎಸ್‌ಐಟಿ ತನಿಖೆ ಚುರುಕುಗೊಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದ ಎಸ್‌ಐಟಿ ತಂದೆ ಮಗನಿಗೆ ವಿಚಾರಣೆಗೆ …

Read More »

ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಕಾಲಿಗೆ ಗುಂಡು

ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಮಾಡಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದ ಆರೋಪಿಯೊಬ್ಬ ಶುಕ್ರವಾರ ತಡರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ. ಸದ್ದಾಂ ಹುಸೇನ್ ಎಂಬಾತನೇ ಆರೋಪಿ.’ಬಾಲಕಿ‌ ಜೊತೆ ಸ್ನೇಹ ಬೆಳೆಸಿದ ಆರೋಪಿ ಪ್ರೀತಿಸುವುದಾಗಿ ಹೇಳಿ ಅತ್ಯಾಚಾರ ಎಸಗಿದ್ದ. ವಾಂತಿ, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವಳನ್ನು ಕಿಮ್ಸ್‌ಗೆ ದಾಖಲಿಸಿದಾಗ, ಗರ್ಭಧರಿಸಿರುವುದು ಗಮನಕ್ಕೆ ಬಂದಿತ್ತು. ವಿಷಯ ತಿಳಿದ …

Read More »

ಹೆಚ್​​ಡಿ ರೇವಣ್ಣ ಎಸ್​ಐಟಿ ವಶಕ್ಕೆ

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್​ಡಿ ರೇವಣ್ಣವರನ್ನು (Former Minister HD Revanna) ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (Former PM HD Devegowda) ನಿವಾಸಕ್ಕೆ ತೆರಳಿದ ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೈಸೂರಿನ ಕೆಆರ್​ ನಗರ (KR Nagar) ಪೊಲೀಸ್ ಠಾಣೆಯಲ್ಲಿ ಅಪಹರಣ ಸಂಬಂಧ ಸಂತ್ರಸ್ತೆಯ ಪುತ್ರ ದೂರು …

Read More »

ಮತದಾರ ಪ್ರಭುಗಳು’ ಸಿನಿಮಾ ಪ್ರಸಾರಕ್ಕೆ ಅವಕಾಶ ನಿರಾಕರಣೆ

ಬೆಂಗಳೂರು: ‘ಮತ ಚಲಾವಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಿರ್ಮಿಸಿದ ‘ಮತದಾರರ ಪ್ರಭುಗಳು’ ಸಿನಿಮಾದ ಪ್ರಾಯೋಜಿತ ಪ್ರಸಾರಕ್ಕೆ ಅವಕಾಶ ನೀಡಬೇಕು. ಅಲ್ಲದೆ, ಕ್ಷುಲ್ಲಕ ಕಾರಣಕ್ಕೆ ತಡೆಹಿಡಿದಿರುವ ಬೆಂಗಳೂರು ದೂರದರ್ಶನದ ಕಾರ್ಯಕ್ರಮ ಮುಖ್ಯಸ್ಥರು, ಉಪ ಮಹಾನಿರ್ದೇಶಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ದೂರದರ್ಶನದ ಮಹಾನಿರ್ದೇಶಕರಿಗೆ ಸಿನಿಮಾದ ನಿರ್ದೇಶಕರೂ, ನಿರ್ಮಾಪಕರೂ ಆಗಿರುವ ಅನಂತರಾಯಪ್ಪ ದೂರು ನೀಡಿದ್ದಾರೆ. ₹85 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರಮಂದಿರಗಳು ಸಿಗದ ಕಾರಣ …

Read More »

ಗಟ್ಟಿಗೊಳ್ಳುತ್ತಿದೆ ಚುನಾವಣಾ ಬಹಿಷ್ಕಾರದ ಕೂಗು.

ಹೊಸನಗರ: ತಾಲ್ಲೂಕಿನಲ್ಲಿ ಲೋಕಸಭಾ ಚುನಾವಣೆಯ ರಂಗು ಹೆಚ್ಚುತ್ತಿದ್ದಂತೆ ಗ್ರಾಮೀಣ ಪ್ರದೇಶದಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಗಟ್ಟಿಗೊಳ್ಳುತ್ತಿದೆ. ಗ್ರಾಮಗಳ ಮೂಲ ಸೌಕರ್ಯಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮಸ್ಥರು ಸಭೆ ನಡೆಸಿ ಮತದಾನ ಬಹಿಷ್ಕಾರ ಹಾಕುತ್ತಿರುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿವೆ. ತಾಲ್ಲೂಕಿನ ಏಳೆಂಟು ಗ್ರಾಮಗಳು ಈಗಾಗಲೇ ಚುನಾವಣೆ ಬಹಿಷ್ಕಾರ ಹಾಕಿದ್ದು, ಅಧಿಕಾರಿಗಳ ವರ್ಗ ಅಲ್ಲಿಗೆ ಭೇಟಿ ನೀಡಿ ಮನವೊಲಿಸುವ ಕೆಲಸ ಮಾಡಿದ್ದರೂ ಗ್ರಾಮಸ್ಥರು ಅದಕ್ಕೆ ಜಗ್ಗದೆ ಮತದಾನ ಬಹಿಷ್ಕಾರದ ನಿರ್ಣಯವನ್ನು ಅಚಲಗೊಳಿಸಿದ್ದಾರೆ. ತಾಲ್ಲೂಕಿನ …

Read More »

ಪ್ರಜ್ವಲ್ ನನ್ನ ಮಗ ಎಂದಿದ್ದ ಎಚ್‌ಡಿಕೆ: ಸಿದ್ದರಾಮಯ್ಯ ಕುಟುಕು

ಬಾಗಲಕೋಟೆ: ‘ಮಹಿಳೆಯರಿಗೆ ಅನ್ಯಾಯ ನಡೆದಿದೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕುಮಾರಸ್ವಾಮಿ, ಪ್ರಜ್ವಲ್ ನನ್ನ ಮಗ ಎಂದಿದ್ದರು. ಈಗ ಅವರ ಕುಟುಂಬವೇ ಬೇರೆ ಎನ್ನುತ್ತಿದ್ದಾರೆ. ಪ್ರಜ್ವಲ್ ವಿಡಿಯೊ ವಿಚಾರ ಬಿಜೆಪಿಯವರಿಗೆ ಮೊದಲೇ ಗೊತ್ತಿತ್ತು. ಆದರೂ, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜಕೀಯ ಮಾಡುವುದು, ಕುಕೃತ್ಯ ಮಾಡುವುದು,‌ ತಪ್ಪು ಮಾಡುವುದು ಒಟ್ಟಿಗೆ ಮಾಡುತ್ತಾರೆ‌. ಇಂತಹ ವಿಷಯ ಬಂದಾಗ ಬೇರೆ ಎನ್ನುತ್ತಾರೆ’ ಎಂದು ಲೇವಡಿ …

Read More »

ಮೇ 7ರಂದು ಮತದಾನ: ಮದ್ಯ ಮಾರಾಟ ನಿರ್ಬಂಧ ಮಾಹಿತಿ

ಚಿಕ್ಕಮಗಳೂರು, ಮೇ 04: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತದಾನದ ಹಿನ್ನಲೆಯಲ್ಲಿ ಮದ್ಯ ಮಾರಾಟದ ಮೇಲೆ ನಿರ್ಬಂಧ ವಿಧಿಸಿ ಆದೇಶಿಸಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ ಇವರು ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ದಿನಾಂಕ 5/5/2024ರ ಸಂಜೆ 5 ಗಂಟೆಯಿಂದ ದಿನಾಂಕ 7/5/2024ರ ಮಧ್ಯರಾತ್ರಿ 12 ಗಂಟೆಯವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಿಗೆ …

Read More »

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ನಂಜನಗೂಡು: ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಪೋಕ್ಸೋ ಕಾಯಿದೆ ಅಡಿ ಆರೋಪಿ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರೌಡಿಶೀಟರ್ ಆಗಿರುವ ಆರೋಪಿ ಅಪ್ರಾಪ್ತ ಬಾಲಕಿಯ ಸೋದರಮಾವನೇ ಆಗಿದ್ದಾನೆ. ರಾಜೇಶ್ ಅಲಿಯಾಸ್ ದೈತ್ಯರಾಜ್ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ದಾಖಲಾಗಿದೆ. ಸಾಕಷ್ಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ರಾಜೇಶ್@ ದೈತ್ಯರಾಜ್ ರೌಡಿಶೀಟರ್ ಆಗಿದ್ದು ಕಾಂಗ್ರೆಸ್ ಪ್ರಮುಖರಾದ …

Read More »

ಅಶ್ಲೀಲ ವಿಡಿಯೋ ಪ್ರಕರಣ: ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧಾರ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿದೇಶಕ್ಕೆ ತೆರಳಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 10ರೊಳಗೆ ದೇಶಕ್ಕೆ ಬಂದು ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನುರಿತ ವಕೀಲರ ಸಲಹೆಯ ಮೇರೆಗೆ ಪ್ರಜ್ವಲ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರು, ಮೇ 4: ಅಶ್ಲೀಲ ವಿಡಿಯೋ ಪ್ರಕರಣಕ್ಕೆ (Prajwal Video Case) ಸಂಬಂಧಿಸಿ ಸದ್ಯ ವಿದೇಶದಲ್ಲಿದ್ದುಕೊಂಡೇ ವಕೀಲರ ಸಲಹೆ ಪಡೆಯುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. …

Read More »

ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿಯೂ ಶೂನ್ಯ: ಮಾಜಿ ಸಂಸದ ಶಿವರಾಮೇಗೌಡ

ಮಂಡ್ಯ: ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿ ಕೂಡ ಶೂನ್ಯ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ ಇಷ್ಟೆಲ್ಲ ಮಾಡುತ್ತಿದ್ದರೂ ಅವರ ಅಪ್ಪ, ಅಮ್ಮ ಕತ್ತೆ ಕಾಯುತ್ತಿದ್ದರಾ? ಒಂದು ಕಡೆ ಅಪ್ಪ, ಮತ್ತೊಂದು ಕಡೆ ಮಗ ಈ ರೀತಿ ಮಾಡಿ ದೊಡ್ಡ ಗೌಡರನ್ನು ಚಿಂತೆ ಮಾಡುವ ಪರಿಸ್ಥಿತಿಗೆ ತಂದಿದ್ದಾರೆ.ಅವರು ಮಾಡಿರುವ ಪಾಪ ಅವರೇ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.   ದೇವರಾಜೇಗೌಡ ಪೆನ್ ಡ್ರೈವ್ ಬಿಡುವ ಹೇಳಿಕೆ ಕೊಟ್ಟಿದ್ದರು. …

Read More »