Breaking News

Monthly Archives: ಮೇ 2024

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

ಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಬೆಳಗಾವಿಯ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ. ಗುರುವಾರ ಸಂಜೆ ಹೆಬ್ಬಾಳ್ಕರ್‌ ನಿವಾಸಕ್ಕೆ ಆಗಮಿಸಿದ ನಿರಂಜನ್ ಹಿರೇಮಠ ದಂಪತಿ, ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮನಃಪೂರ್ವಕ ಧನ್ಯವಾದ ಸಲ್ಲಿಸಿದರು. ಜೊತೆಗೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ …

Read More »

ಪ್ರಜ್ವಲ್‌ನನ್ನು ತುಂಡರಿಸಬೇಕು: ನೇಹಾ ತಂದೆ ಆಕ್ರೋಶ

ಬೆಳಗಾವಿ: ಲೈಂಗಿಕ ದೌರ್ಜನ್ಯದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತುಂಡರಿಸಬೇಕು..’ ಎಂದು ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಇಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪ್ರಜ್ವಲ್ ವಿಚಾರದಲ್ಲಿ ನಾನೂ ಹೋರಾಟ ಮಾಡುವೆ.ಸ್ವಯಂ ಪ್ರೇರಿತವಾಗಿ ದೂರು ನೀಡಿ ಎಂದರೂ ಅಲ್ಲಿನ ಸಂತ್ರಸ್ತೆಯರು ಹೆದರುತ್ತಿದ್ದಾರೆ. ಪ್ರಜ್ವಲ್‌ಗೆ ಯಾವ ಶಿಕ್ಷೆ ಕೊಟ್ಟರೂ ಕಡಿಮೆಯೇ. ಅವರನ್ನು ತುಂಡರಿಸಿದರೆ ಮಾತ್ರ ಸಂತ್ರಸ್ತೆಯರ ಮನಸ್ಸು ಶಾಂತವಾಗುತ್ತದೆ’ ಎಂದರು. ಇದಕ್ಕೂ …

Read More »

ಬೇಸಿಗೆಯಲ್ಲೇ ರಾಜಕಾಲುವೆಗಳಲ್ಲಿ ಆಪರೇಷನ್‌ ಕ್ಲೀನಿಂಗ್‌ ಕಾರ್ಯಾಚರಣೆಯನ್ನು ಆರಂಭಿಸಿದೆ. ಬಿಬಿಎಂಪಿ

ಬೆಂಗಳೂರು: ಮಳೆ ಬಂದಾಗ ರಾಜಕಾಲುವೆ ಹುಳು ತೆಗೆಯಲು ಮುಂದಾಗಿ ಜನರಿಂದ ಹಿಡಿಶಾಪ ಹಾಕಿಸಿಕೊಳ್ಳುತ್ತಿದ್ದ ಬಿಬಿಎಂಪಿ, ಈ ಬಾರ ಎಚ್ಚೆತ್ತುಕೊಂಡು ಬೇಸಿಗೆಯಲ್ಲೇ ರಾಜಕಾಲುವೆಗಳಲ್ಲಿ ಆಪರೇಷನ್‌ ಕ್ಲೀನಿಂಗ್‌ ಕಾರ್ಯಾಚರಣೆಯನ್ನು ಆರಂಭಿಸಿದೆ. ಪೂರ್ವದಿಂದ ಆಗ್ನೇಯ ಬೆಂಗಳೂರಿಗೆ ಹರಿಯುವ ಚಲ್ಲಘಟ್ಟ ವ್ಯಾಲಿಯನ್ನು ಸಂಪರ್ಕಿಸುವ ರಾಜಕಾಲುವೆಯಲ್ಲಿ ಬಿಬಿಎಂಪಿ ಬೃಹತ್ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಂಡಿದೆ.

Read More »

ಬಿಸಿಲಿನಿಂದ ರಕ್ಷಣೆಗೆ ರಸ್ತೆ ತುಂಬ ಪ್ಲಾಸ್ಟಿಕ್ ಹೊದಿಕೆ

ರಬಕವಿ ಬನಹಟ್ಟಿ: ಈ ಬಾರಿ ಬಿಸಿಲಿನ ಪ್ರಮಾಣ ಹೆಚ್ಚಿದ್ದರಿಂದ ಇಲ್ಲಿನ ಮಂಗಳವಾರ ಪೇಟೆಯಲ್ಲಿ ಹೂವಿನ ವ್ಯಾಪಾರಿಗಳು ಅವುಗಳ ರಕ್ಷಣೆಗಾಗಿ ಪ್ಲಾಸ್ಟಿಕ್‌ ಹೊದಿಕೆಗಳ ಮೊರೆ ಹೋಗಿದ್ದಾರೆ. ‘ಒಂದು ತಿಂಗಳಿಗಿಂತ ಹೆಚ್ಚು ಕಾಲ ಬಿಸಿಲಿನ ಬೇಗೆಯಿರುವುದರಿಂದ ಹೂ ಮತ್ತು ಹೂಮಾಲೆಗಳ ವ್ಯಾಪಾರ ಮಾಡುವುದು ಸಮಸ್ಯೆಯಾಗಿದೆ. ಬಹಳಷ್ಟು ಹಾನಿಯನ್ನು ಕೂಡಾ ಅನುಭವಿಸುತ್ತಿದ್ದೇವೆ. ಅಧಿಕ ಬಿಸಿಲಿನ ಪ್ರಮಾಣದಿಂದಾಗಿ ಸಾಕಷ್ಟು ಹಾನಿಯನ್ನು ಕೂಡಾ ಅನುಭವಿಸುತ್ತಿದ್ದೇವೆ. ಹೂ ಮಾಲೆಗಳು ಬಾಡುತ್ತಿವೆ. ಆದ್ದರಿಂದ ಅಂಗಡಿಗಳ ಮೇಲ್ಭಾಗದಲ್ಲಿ ಪ್ಲಾಸ್ಟಿಕ್ ಹೊದಿಕೆಗಳನ್ನು ಹಾಕಿದ್ದೇವೆ. …

Read More »

ರಾಹುಲ್​ ಗಾಂಧಿ ಪ್ರಧಾನಿಯಾದರೆ ದೇಶವನ್ನು ಫಿಟ್​ ಆಗಿಡಲಿದ್ದಾರೆ: ನಟ ಶಿವರಾಜ್​ಕುಮಾರ್

ಶಿವಮೊಗ್ಗ: 18ನೇ ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಬಿರುಸಿನ ಮತಬೇಟೆಯಲ್ಲಿ ತೊಡಗಿದ್ದಾರೆ. ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕರ್ನಾಟಕದ ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ಪ್ರಚಾರ ನಡೆಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಹ್ಯಾಟ್ರಿಕ್​ ಹೀರೋ ಡಾ. ಶಿವರಾಜ್​ಕುಮಾರ್​ ಅವರ ಪತ್ನಿ ಗೀತಾ ಸ್ಪರ್ಧಿಸುತ್ತಿದ್ದು, ಪತ್ನಿ ಪರ ಶಿವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ. ಸಮಾವೇಶವನ್ನು …

Read More »

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

  ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ ಮತ ಯಾಚಿಸಿದ ಮುಖಂಡರು ಮೂಡಲಗಿ: ಕಾಂಗ್ರೆಸ್ಸಿಗರು ನನ್ನ ವಿರುದ್ಧವೇ ಸುಳ್ಳು ಪ್ರಚಾರ ಮಾಡುತ್ತಿದ್ದು, ಅವುಗಳನ್ನು ಬದಿಗೊತ್ತಿ ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಶಾಸಕ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ …

Read More »

ಬಿಜೆಪಿ ಕೋಟೆಯಲ್ಲಿ ಯಂಗ್ ಕಾರ್ಡ್ ಪ್ಲೇ ಮಾಡಿರುವ ಕಾಂಗ್ರೆಸ್‌

 ಬಿಜೆಪಿ ಕೋಟೆಯಲ್ಲಿ ಯಂಗ್ ಕಾರ್ಡ್ ಪ್ಲೇ ಮಾಡಿರುವ ಕಾಂಗ್ರೆಸ್‌ ಕರ್ನಾಟಕದಲ್ಲಿ ಮೇ 7 ರಂದು 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಗಳ ಮೇಲೆ ಉಭಯ ಪಕ್ಷಗಳು ಚಿತ್ತವನ್ನು ನೆಟ್ಟಿವೆ. ಈ ಭಾಗದಲ್ಲಿ ಬಿಜೆಪಿ ತನ್ನ ಬೇರನ್ನು ಮತ್ತಷ್ಟು ಪಸರಿಸಿಕೊಳ್ಳಲು ಪ್ಲ್ಯಾನ್ ಮಾಡಿಕೊಂಡಿದ್ದು, ಕಾಂಗ್ರೆಸ್‌ ಹೊಸ ಮುಖಗಳೊಂದಿಗೆ ಚುನಾವಣೆಯ ಅಖಾಡಕ್ಕೆ ಇಳಿದಿದೆ.ಈ ಚುನಾವಣೆ ಉಭಯ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ.   ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ ಮೊದಲಿನಿಂದಲೂ …

Read More »

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

ಪಣಜಿ: ‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ಆಗಲಿದೆ, ಬಿಜೆಪಿ ಈ ಬಾರಿ 400 ಸೀಟುಗಳ ಪೈಕಿ 200 ಸೀಟು ದಾಟುವುದು ಕಷ್ಟ’ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ತರೂರ್ ಗೋವಾಕ್ಕೆ ಆಗಮಿಸಿದ ವೇಳೆ ದಾಬೋಲಿಂ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ‘ಇಂಡಿಯಾ ಮೈತ್ರಿಕೂಟದ ಬಗ್ಗೆ ದೇಶದಲ್ಲಿ ಸಕಾರಾತ್ಮಕ ವಾತಾವರಣವಿದೆ.

Read More »

ಜಿಹಾದಿ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿ

ದಾವಣಗೆರೆ: ‘ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಜಿಹಾದಿ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಶಾಸಕ ಅರವಿಂದ್ ಬೆಲ್ಲದ್ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ‘ನೇಹಾ ಹತ್ಯೆ ಕೊಲೆ ಮಾಡಿರುವುದನ್ನು ನೋಡಿದರೆ ಜಿಹಾದಿ ಮನಸ್ಥಿತಿ ಹೊಂದಿರುವರಿಂದಲೇ ಇದು ಸಾಧ್ಯ ಹಿಂದೂ ಯುವತಿಯರ ಜೊತೆ ಪೋಟೋ ತೆಗೆಸಿಕೊಂಡು ಬ್ಲಾಕ್ ಮೇಲ್ ಮಾಡುವುದು ಮತಾಂತರ ಆಗುವಂತೆ ಹೆದರಿಸುವುದು ಒಪ್ಪದೇ ಇದ್ದಾಗ ಕೊಲೆ‌ ಮಾಡುವುದು ಈ ರೀತಿ ಕೊಲೆ ಮಾಡುವ ಜಿಹಾದಿಗಳಿಗೆ …

Read More »

ದೇವೇಗೌಡರ ಕುಟುಂಬದವರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮಾಜಿ ಸಿಎಂ ಮೊಯ್ಲಿ ಆಕ್ರೋಶ

ಬೆಳಗಾವಿ : ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಿಡಿ ಕಾರಿದ್ದು, ದೇವೇಗೌಡರ ಕುಟುಂಬ ಸದಸ್ಯರು ಹಾಸನದಲ್ಲಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಿಸಿದ್ದಾರೆ, ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದರು. ಭಾರತ ಸರ್ಕಾರದ ಬಳಿಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಮಾಹಿತಿ ಇದೆ. ಯುಪಿಎ ಸಮಯದಲ್ಲಿ ಮೂರು ಲಕ್ಷ ಮಹಿಳೆಯರ ಮೇಲೆ …

Read More »