ಲಕ್ಷ್ಮೇಶ್ವರ: ‘ಹಾಲುಮತ ಸಮಾಜ ಒಗ್ಗಟ್ಟಿನಿಂದ ಇರಬೇಕು. ಇಂದು ಕುರುಬರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಪ್ರತಿಭೆಗಳನ್ನು ಗುರುತಿಸಿ ಪ್ರೊತ್ಸಾಹಿಸಿದ್ದು ಶ್ಲಾಘನೀಯ. ಸಂಘಟನೆಯೊಂದಿಗೆ ರಚನಾತ್ಮಕ ಕೆಲಸಗಳನ್ನು ಮಾಡಬೇಕು. ಇಂದಿನದು ಸ್ಪರ್ಧಾತ್ಮಕ ಜಗತ್ತು. ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆ ಇದೆ. ಅದನ್ನು ಶಿಕ್ಷಣದಿಂದ ಮಾತ್ರ ಎದುರಿಸಲು ಸಾಧ್ಯ ಎಂಬುದನ್ನು ಮರೆಯಬಾರದು’ ಎಂದು ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಹೇಳಿದರು. ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲ್ಲೂಕು ಘಟಕದಿಂದ ಪಟ್ಟಣದ ಚನ್ನಮ್ಮನ ವನದಲ್ಲಿ ಭಾನುವಾರ ಆಯೋಜಿಸಿದ್ದ …
Read More »Daily Archives: ಜೂನ್ 2, 2024
CM ಸ್ಥಾನಕ್ಕೆ ಸಿದ್ದರಾಮಯ್ಯರಾಜೀನಾಮೆ ಕೊಡಲಿ: ಲಿಂಗರಾಜ ಪಾಟೀಲ ಮಲ್ಲಾಪುರ
ಗದಗ: ‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ನಿಷ್ಪಕ್ಷಪಾತ ತನಿಖೆಗಾಗಿ ಕೂಡಲೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಅವರು ಜಾಣಕುರುಡು ಪ್ರದರ್ಶಿಸುವ ಮೂಲಕ ಭ್ರಷ್ಟಾಚಾರಿಗಳನ್ನು ರಕ್ಷಿಸುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ. ಆದಕಾರಣ, ಸಿದ್ದರಾಮಯ್ಯ ಅವರು ಮುಖಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು’ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪುರ ಆಗ್ರಹಿಸಿದ್ದಾರೆ. ‘ಹಗರಣದ ಕುರಿತು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿಯ ಸಾವಿಗೆ …
Read More »ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ.
ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ. ಗೋಕಾಕ : ನಗರದ ನವವೃಂದಾವನ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ ಹಮ್ಮಿಕೊಂಡಿದ್ದರು. ಶ್ರೀ 1008 ಶ್ರೀ ಸತ್ಯವೀರತೀರ್ಥ ಸೇವಾ ಸಮಿತಿ ಗೋಕಾಕ ವತಿಯಿಂದ SSLC ಹಾಗೂ PUC ಯಲ್ಲಿ ಹೆಚ್ಚಿನ ಅಂಕ ಪಡೆದ ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ಸತ್ಕಾರ ಸಮಾರಂಭ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದ …
Read More »ಸೋಮವಾರದಿಂದ ದೇಶಾದ್ಯಂತ ಟೋಲ್ ದರ ಹೆಚ್ಚಳ
ಸೋಮವಾರದಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕವನ್ನು 3-5% ರಷ್ಟು ಹೆಚ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಕಾರಣದಿಂದಾಗಿ ಏಪ್ರಿಲ್ನಲ್ಲಿ ವಾರ್ಷಿಕ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು. ಭಾರತದಲ್ಲಿನ ಟೋಲ್ ಶುಲ್ಕಗಳನ್ನು ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಪರಿಷ್ಕರಿಸಲಾಗುತ್ತದೆ ಮತ್ತು ಹೆದ್ದಾರಿ ನಿರ್ವಾಹಕರು ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ 3% ರಿಂದ 5% ರಷ್ಟು ಹೆಚ್ಚಳ ಮಾಡಲಿದ್ದು, ಸ್ಥಳೀಯ ಪತ್ರಿಕೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ವರದಿಯಾಗಿದೆ. …
Read More »ಬೆಂಗಳೂರಲ್ಲಿ ಭಾರಿ ಮಳೆಯಿಂದ ಮುಳುಗಿದ ‘BMTC’ ಬಸ್
ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ಹಲವು ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.ಕಿನೋ ಟಾಕೀಸ್ ಬಳಿ ಅಂಡರ್ ಪಾಸ್ ನಲ್ಲಿ ಬಿಎಂಟಿಸಿ ಬಸ್ ಮುಳುಗಡೆಯಾಗಿ ಪ್ರಯಾಣಿಕರು ಪ್ರಾಣಭಯದಲ್ಲಿ ಇದ್ದರು ಇವಳೇ ಸ್ಥಳದಲ್ಲಿದ್ದ ಜನರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಿಂದ ಜನಜೀವನ ಅಸ್ತವೇಸ್ತವಾಗಿದ್ದು, ಕಿನೋ ಟಾಕೀಸ್ ಬಳಿ ಅಂಡರ್ ಪಾಸ್ ನಲ್ಲಿ BMTC ಬಸ್ ಸಿಲುಕಿ ಮುಳುಗಡೆಯಾಗಿದೆ. ನೆಲಮಂಗಲದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ …
Read More »ಮೈಸೂರಿಗೆ 50 ಹೊಸ ಕೆಎಸ್ಆರ್ಟಿಸಿ ಬಸ್ ನೀಡಿದ ಸರ್ಕಾರ
ಮೈಸೂರು, ಜೂನ್ 04: ಮೈಸೂರು ನಗರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ನಗರ ಸಾರಿಗೆ ಸೇವೆಯನ್ನು ನೀಡುತ್ತಿದೆ. ಈ ಸೇವೆಗೆ ಅನುಕೂಲವಾಗಲು ರಾಜ್ಯ ಸರ್ಕಾರ 50 ಹೊಸ ಬಸ್ಗಳನ್ನು ನೀಡಿದೆ. ನಗರದ ಹಲವು ಮಾರ್ಗಗಳಲ್ಲಿ ಸಂಚಾರ ನಡೆಸುವ ಕೆಎಸ್ಆರ್ಟಿಸಿ ನಗರ ಸಾರಿಗೆ ಬಸ್ಗಳು ಹಳೆಯದಾಗಿವೆ. ಕೆಎಸ್ಆರ್ಟಿಸಿ ನಿಯಮದಂತೆ ಬಸ್ಗಳನ್ನು ಬದಲಾವಣೆ ಮಾಡಬೇಕಿದೆ. ಆದ್ದರಿಂದ ಹೊಸ ಬಸ್ ಮಂಜೂರು ಮಾಡಲಾಗಿದೆ. ಮಹಿಳೆಯರ ಉಚಿತ ಬಸ್ ಪ್ರಯಾಣ ‘ಶಕ್ತಿ’ ಯೋಜನೆ …
Read More »ಅಡುಗೆ ಮನೆಯಲ್ಲಿತ್ತು 6.5 ಅಡಿ ಉದ್ದದ ನಾಗರ ಹಾವು.
ಶಿರಸಿ: ಬರೋಬ್ಬರಿ 6.5 ಅಡಿ ಉದ್ದದ ನಾಗರ ಹಾವೊಂದು ಅಡುಗೆ ಮನೆಯೊಳಗೆ ಸೇರಿಕೊಂಡಿದ್ದು ಉರಗ ತಜ್ಞ ಪ್ರಶಾಂತ ಹುಲೇಕಲ್ ಅವರ ಕಾರ್ಯಾಚರಣೆಯಿಂದ ಸುರಕ್ಷಿತವಾಗಿ ಹಿಡಿದು ಬಳಿಕ ಕಾಡಿಗೆ ಬಿಟ್ಟ ಘಟನೆ ಭಾನುವಾರ ನಡೆದಿದೆ. ತಾಲೂಕಿನ ಯಡಹಳ್ಳಿ ಗದ್ದೆಮನೆಯ ರಾಮಚಂದ್ರ ಟಿ.ಹೆಗಡೆ ಅವರ ಮನೆಯ ಅಡುಗೆ ಕೋಣೆಯೊಳಗೆ ನಾಗರ ಹಾವು ಸೇರಿಕೊಂಡಿತ್ತು ಈ ವಿಚಾರವನ್ನು ಅವರ ಮಗ ಮಂಜುನಾಥ ಹೆಗಡೆ ಉಗ ತಜ್ಞ ಪ್ರಶಾಂತ್ ಹುಲೇಕಲ್ ಅವರಿಗೆ ಮಾಹಿತಿ ನೀಡಿದ್ದು ಬಳಿಕ ಬಂದ …
Read More »ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ; ಡಾ.ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್
ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ/ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ. ಎನ್.ಎಸ್.ಬೋಸರಾಜು, ವಸಂತಕುಮಾರ್, ಡಾ.ಯತೀಂದ್ರ, ಕೆ.ಗೋವಿಂದರಾಜ್, ಐವನ್ ಡಿಸೋಜಾ, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಮತ್ತು ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್ ಸಿಕ್ಕಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪಟ್ಟಿಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ. ತಂದೆಗಾಗಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರಿಗೆ ಟಿಕೆಟ್ ಸಿಕ್ಕಿದೆ. …
Read More »ಸುಮಲತಾ ಅಂಬರೀಷ್ಗೆ ಬಿಜೆಪಿಯಿಂದ ಮತ್ತೆ ನಿರಾಶೆ!
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಸುಮಲತಾ (Sumalatha) ರಾಜಕೀಯ ಭವಿಷ್ಯ ಅತಂತ್ರವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಮಾಡಿಕೊಂಡಿದ್ದರಿಂದ ಆ ಕ್ಷೇತ್ರ ಜೆಡಿಎಸ್ ಪಾಲಾಗಿತ್ತು. ಸುಮಲತಾ ಬಿಜೆಪಿ ಸೇರಿದ್ದರಿಂದ ಮಂಡ್ಯ ಟಿಕೆಟ್ ಕೈತಪ್ಪಿತ್ತು. ಆದರೆ ಅವರಿಗೆ ವಿಧಾನ ಪರಿಷತ್ (Legislative Council) ಟಿಕೆಟ್ ಸಿಗಬಹುದು ಎಂದು ನಂಬಲಾಗಿತ್ತು. ಆದರೆ ಭಾನುವಾರ ಘೋಷಣೆ ಮಾಡಿದ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಸುಮಲತಾ ಅಂಬರೀಶ್ ಹೆಸರಿಲ್ಲ. ಸುಮಲತಾ …
Read More »ಕರ್ನಾಟಕ ಮಾತ್ರ ಅಲ್ಲ, ಇಡೀ ದೇಶದಲ್ಲೇ FDI ಕುಸಿದಿದೆ;
ಬೆಂಗಳೂರು: ‘ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್ಡಿಐ) ಕಳೆದ ಎರಡು – ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ ಅಂಶಗಳೇ ದೇಶದಲ್ಲಿನ ಎಫ್ಡಿಐ ಒಳಹರಿವು ಕುಸಿದಿರುವುದರ ವಾಸ್ತವ ಚಿತ್ರಣ ನೀಡುತ್ತವೆ …
Read More »