Breaking News

Daily Archives: ಜೂನ್ 4, 2024

ಫಲಿತಾಂಶ ಬಳಿಕ ಸರ್ಕಾರ ರಚಿಸಲು ‘INDIA’ ರಣತಂತ್ರ : ನಿತೀಶ್ ಕುಮಾರ್ ಗೆ ಉಪಪ್ರಧಾನಿ ಪಟ್ಟದ ಆಫರ್!

ನವದೆಹಲಿ : ಲೋಕಸಭೆಯ ಫಲಿತಾಂಶ ಬಹುತೇಕ ಇದೀಗ ಹೊರಬಿದ್ದಿದ್ದು, ಎನ್ ಡಿ ಎ ಸುಮಾರು 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಅಲ್ಲದೆ ಇಂಡಿಯಾ ಮೈತ್ರಿಕೂಟ ಕೂಡ 230 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಇದೀಗ ಇಂಡಿಯಾ ಹೊಸ ರಣತಂತ್ರ ಒಂದು ಹೆಣೆದಿದ್ದು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರ ಜೊತೆ ಹೇಗೆ ಮಾತುಕತೆ ನಡೆಸಿದ್ದು ಭರ್ಜರಿ ಆಫರ್ ಒಂದನ್ನು ನೀಡಿದೆ ಎಂದು ಹೇಳಲಾಗುತ್ತಿದೆ. ಹೌದು …

Read More »

ಲೋಕಸಭಾ ಚುನಾವಣೆ ಫಲಿತಾಂಶ: ಬೆಂಗಳೂರಿನ 4 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಗೆಲುವು

ಬೆಂಗಳೂರು: ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮಖಭಂಗ ಉಂಟಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಗಳೂರಿನ 4 ಲೋಕಸಭಾ ಕ್ಷೇತ್ರದಲ್ಲಿ ಭಾರೀ ಮುಖಭಂಗವೇ ಉಂಟಾಗಿದೆ. ನಾಲ್ಕಕ್ಕೆ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಚಿಕ್ಕಮಗಳೂರು – ಉಡುಪಿ ಕ್ಷೇತ್ರವನ್ನು ತೊರೆದು ಶೋಭಾ ಕರಂದ್ಲಾಜೆ ಸ್ಪರ್ಧಿಸಿದ್ದರು. …

Read More »

ಚಿಕ್ಕೋಡಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಹೆಗಲ‌ ಮೇಲೆ ಹೊತ್ತು ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು

ಚಿಕ್ಕೋಡಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಹೆಗಲ‌ ಮೇಲೆ ಹೊತ್ತು ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು          

Read More »