Breaking News

Daily Archives: ಜೂನ್ 14, 2024

ಬಗೆದಷ್ಟು ಬಯಲಾಗುತ್ತಿದೆ ದರ್ಶನ್ ಕರ್ಮಕಾಂಡ

ನಟ ದರ್ಶನ್ ರ ಕರ್ಮಕಾಂಡಗಳು ಬಗೆದಷ್ಟು ಬಯಲಾಗುತ್ತಿದೆ. ಹೊರಗಿನವರಿಗೆ ಮಾತ್ರವಲ್ಲ ಸ್ವತಃದವರಿಗೂ ದರ್ಶನ್ ವಿಲನ್ ಆಗಿಯೇ ಇದ್ದರು ಅನ್ನೋದು ಇದೀಗ ಬಯಲಾಗಿದೆ. ಸ್ವತಃ ತಾನು ಹುಟ್ಟಿದ ತಾಯಿಯ ತವರು ಮನೆಯಲ್ಲೇ ನೆಲಸಮಗೊಳಿಸಿ ತಮ್ಮ ಸೋದರ ಮಾವನವರನ್ನು ಬೀದಿಪಾಲು ಮಾಡಿದ ಪೈಶಾಚಿಕ ಕೃತ್ಯ ಕೊಡಗಿನಲ್ಲಿ ನಡೆದಿದ್ದು, ಈ ಬಗ್ಗೆ ಸ್ವತಃ ಅವರ ಸೋದರ ಮಾವ ಅಳಲು ತೋಡಿಕೊಂಡಿದ್ದಾರೆ. ದರ್ಶನ್ ಹುಟ್ಟೂರು ತನ್ನ ತಾಯಿಯ ತವರು ಮನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ. ನಟ …

Read More »

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌: ‘ತರಬೇತಿ ರಹಿತ ವೇತನ ಶ್ರೇಣಿʼ ನಿಗಧಿಪಡಿಸಿ ಸರ್ಕಾರ ಆದೇಶ

ಬೆಂಗಳೂರು : ತರಬೇತಿ ಹೊಂದದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿ ಹೊಂದಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿಯನ್ನು ನಿಗಧಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ ನಿರ್ಧರಿಸಿರುವುದನ್ನು ಹಂತ ಹಂತವಾಗಿ ವಿವರಿಸಲಾಗಿರುತ್ತದೆ. ಪ್ರಯುಕ್ತ, ಉಲ್ಲೇಖ(2)ರ ಅನುಬಂಧ-02 ರಲ್ಲಿನ ಸೂಚನೆಗಳನ್ನಯ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ …

Read More »

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಜನತಾದರ್ಶನ’ಕ್ಕೆ ಮರು ಚಾಲನೆ

ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ ಜನತಾ ದರ್ಶನ ಮರು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಜಿಲ್ಲಾಮಟ್ಟದಲ್ಲೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ …

Read More »