ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. ಈ ಬೆನ್ನಲ್ಲೇ ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಲಿದೆ. ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30 ಕ್ಕೆ ಸುದ್ದಿಗೋಷ್ಟಿ ಕರೆದಿರುವ ಸಿಎಂ ಸಿದ್ದರಾಮಯ್ಯ ತೈಲ ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ
Read More »Daily Archives: ಜೂನ್ 17, 2024
ಹುಬ್ಬಳ್ಳಿಯ ಮೂರುಸಾವಿರ ಮಠದ ಸಮೀಪದ ರಸ್ತೆ
ಹುಬ್ಬಳ್ಳಿ: ‘ಇದು ಸ್ಮಾರ್ಟ್ಸಿಟಿ ಅಂತೆ. ಇಲ್ಲಿನ ರಸ್ತೆಗಳಲ್ಲಿ ಓಡಾಡಿದ್ರೆ ಗೊತ್ತಾಗುತ್ತೆ, ಎಷ್ಟು ಸ್ಮಾರ್ಟ್ ಅಂತಾ…’ ಸ್ಟೇಷನ್ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ವಿಜಯಕುಮಾರ್ ಎಂಬುವರು ಆಕ್ರೋಶ ವ್ಯಕ್ತಪಡಿಸಿದ ಪರಿ ಇದು. ಇಲ್ಲಿನ ರಸ್ತೆಗಳ ಬಗೆಗಿರುವ ಅತೀವ ಬೇಸರ ಅವರ ಪ್ರತಿ ಮಾತಿನಲ್ಲೂ ಕಂಡುಬರುತ್ತಿತ್ತು. ‘ಹೊಸ ರಸ್ತೆ ಮಾಡ್ತೀವಿ ಅಂತಾರೆ. ಇರೋ ರಸ್ತೆ ಹಾಳು ಮಾಡ್ತಾರೆ. ಅದಕ್ಕೆ ವರ್ಷಗಟ್ಟಲೆ ಸಮಯ ತೆಗೆದುಕೊಳ್ತಾರೆ. ನಡುವೆ ಮತ್ಯಾವುದೋ ಕಾಮಗಾರಿಗಾಗಿ ರಸ್ತೆ ಅಗೀತಾರೆ. ಅದನ್ನು ಹಾಗೇ ಬಿಟ್ಟು ಹೋಗ್ತಾರೆ. …
Read More »ರೇಣುಕಾಸ್ವಾಮಿ ಹತ್ಯೆ ಬಳಿಕ ಆತನ ಚಿನ್ನದ ಸರ-ಉಂಗುರವನ್ನು ದೋಚಿದ್ದ ‘ಡಿ’ ಗ್ಯಾಂಗ್
ಬೆಂಗಳೂರು: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಆಘಾತಕಾರಿ ಅಂಶಗಳು ಹೊರಬರುತ್ತಿವೆ. ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆಗೈದು ಶವ ಎಸೆದಿದ್ದ ಡಿ ಗ್ಯಾಂಗ್, ಆತಮನ ಮೈಮೇಲೆ ಇದ್ದ ಚಿನ್ನಾಭರಣ, ವಾಚ್ ಗಳನ್ನು ದೋಚಿದ್ದರು. ರೇಣುಕಾಸ್ವಾಮಿಯ ಶವದ ಮೇಲಿದ್ದ ಚಿನ್ನದ ಚೈನ್, ಉಂಗುರ, ಬೆಳ್ಳಿ ಕಡಗ, ವಾಚ್ ಗಳನ್ನು ಬಿಡದ ಆರೋಪಿ ರಾಘವೇಂದ್ರ, ಚಿನ್ನಾಭರಣಗಳನ್ನು ಕಿತ್ತುಕೊಂಡು ತನ್ನ ಪತ್ನಿಗೆ ಕೊಟ್ಟಿದ್ದ. ಇದೀಗ ಆರೋಪಿ ರಾಘವೇಂದ್ರ ಪತ್ನಿ ಬಳಿ ಇದ್ದ …
Read More »