Breaking News

Daily Archives: ಜೂನ್ 23, 2024

ಉಪಮುಖ್ಯಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ; ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳ ಸ್ಥಾನ ಸೃಷ್ಟಿ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ಸಚಿವ ಸತೀಶ ಜಾರಕಿಹೊಳಿ ಅವರು, ಉಪ ಮುಖ್ಯಮಂತ್ರಿ ಹುದ್ದೆ ಕುರಿತಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತಿಬ್ಬರು ಪ್ರಭಾವಿ ಸಚಿವರಾದ ಜಮೀರ್ ಅಹ್ಮದ್ ಮತ್ತು ಕೆ.ಎನ್. ರಾಜಣ್ಣ ಕೂಡ ಉಪಮುಖ್ಯಮಂತ್ರಿ ವಿಚಾರವಾಗಿ ಪ್ರಸ್ತಾಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಮೂವರು ಡಿಸಿಎಂ ಮಾಡಿದರೆ ತೊಂದರೆ ಏನು? ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವಂತೆ …

Read More »

ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ

ಮೇಷ: ಕೆಲಸಕ್ಕೆ ವಿರಾಮವಾಗಿರುವುದರಿಂದ ಮನಸ್ಸಿಗೂ ವಿರಾಮ. ಸಂಸಾರದ ಆವಶ್ಯ ಕತೆಗಳತ್ತ ಗಮನ. ಉದ್ಯಮಿಗಳಿಗೆ ಅಭಿವೃದ್ಧಿಯ ಮಾರ್ಗಗಳ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಸಂಜೆ ಬಂಧು- ಮಿತ್ರರ ಭೇಟಿ. ವೃಷಭ: ಕೆಲವರಿಗೆ ಅನಿರೀಕ್ಷಿತ ಧನಪ್ರಾಪ್ತಿಯ ಸಾಧ್ಯತೆ. ವ್ಯವಹಾರ ವಿಸ್ತರಣೆಗೆ ವಿವಿಧ ಮೂಲಗಳಿಂದ ಸಹಾಯ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಸಾಮಾಜಿಕ ಸಮಸ್ಯೆಗಳ ಕುರಿತು ಚಿಂತನೆ. ಮಿಥುನ: ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಬಂಧುಗಳ ಆಗಮನ. ಅನವಶ್ಯ ವೆಚ್ಚಗಳ ಬಗ್ಗೆ ಎಚ್ಚರ. …

Read More »

PFʼ ಖಾತೆದಾರರೇ ಗಮನಕ್ಕೆ : ʻUANʼ ಸಂಖ್ಯೆಗೆ ʻಆಧಾರ್‌ ಕಾರ್ಡ್‌ʼ ಲಿಂಕ್‌ ಮಾಡೋದು ಕಡ್ಡಾಯ

ನವದೆಹಲಿ : ಪಿಎಫ್ ಖಾತೆದಾರರು ತಮ್ಮ ಯುಎಎನ್ ಸಂಖ್ಯೆಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, ಪಿಎಫ್ ಮೊತ್ತವನ್ನು ಹಿಂಪಡೆಯುವಾಗ ಸಮಸ್ಯೆಗಳು ಉಂಟಾಗುತ್ತವೆ. ಸಾಮಾಜಿಕ ಭದ್ರತಾ ಸಂಹಿತೆ, 2020 ರ ಸೆಕ್ಷನ್ 142 ರ ಪ್ರಕಾರ, ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರು ಮತ್ತು ಕಾರ್ಮಿಕರು ತಮ್ಮ ಆಧಾರ್ ಖಾತೆಯನ್ನು ಇಪಿಎಫ್ ಖಾತೆಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಲಿಂಕ್ ಪ್ರಕ್ರಿಯೆಯನ್ನು ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಮಾಡಬಹುದು. ಆನ್ ಲೈನ್ ನಲ್ಲಿ ಹೇಗೆ …

Read More »