Breaking News

Daily Archives: ಜೂನ್ 28, 2024

ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿ ಆದೇಶ

ಬೆಂಗಳೂರು, ಜೂನ್ 28: ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಪರಿಣಾಮವಾಗಿ 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ. 2023 ರ ಮಾರ್ಚ್​​ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019 ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲವೇತನವನ್ನು ಪರಿಗಣಿಸಿ ಶೇ …

Read More »

ಶ್ರೀಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗಲ್ಲ, ಶಿವಶಂಕರಪ್ಪ

ದಾವಣಗೆರೆ: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀಗಳು ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಅಂತ ಹೇಳಿ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದಾರೆ. ದಾವಣಗೆರೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರೀಗಳು ಆಡಿರುವ ಮಾತಿನ ಬಗ್ಗೆ ಹೇಳಿದಾಗ, ಅವರು ಸುಮಾರು 15-20 ಸಲ ಹೈಕಮಾಂಡ್ ಪದ ಬಳಸಿದರು. ಶ್ರೀಗಳು ಹೇಳಿದ್ದಾರೆಂಬ ಕಾರಣಕ್ಕೆ ಮುಖ್ಯಮಂತ್ರಿಯವರನ್ನು ಬದಲಾಯಿಸಲಾಗುತ್ತದೆಯೇ? ಹೈಕಮಾಂಡ್ ಗೆ ಯಾವಾಗ ಏನು ಮಾಡಬೇಕು ಅಂತ …

Read More »

ಬೆಂಗಳೂರು ಅಪರಾಧ ಸುದ್ದಿ; ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ತಾತ, ಕೇಸ್‌ ಬೀಳುತ್ತಿದ್ದಂತೆ ಪರಾರಿ,

ಬೆಂಗಳೂರು: ಕಾಮಾತುರಣಂ ನ ಭಯ ನ ಲಜ್ಜಾ ಎಂಬ ನಾಣ್ಣುಡಿ ಪದೇ ಪದೇ ನಿಜವಾಗುವೌಂತಹ ಘಟನೆಗಳು ಸಂಭವಿಸುತ್ತಿದ್ದು, ಕಸಿವಿಸಿಯನ್ನುಂಟು ಮಾಡುತ್ತಿವೆ. ಬೆಂಗಲೂರಿನ ಹುಳಿಮಾವು ಪ್ರದೇಶದಲ್ಲಿ ತಾತನೇ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ನಡೆದಿದೆ. ಹೆತ್ತ ತಾಯಿ ಕೆಲಸಕ್ಕೆ ಹೋಗಿದ್ದಗ ತಾತ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಅಜ್ಜ ಈ ಕೃತ್ಯ ಗೊತ್ತಾಗುತ್ತಿದ್ದಂತೆ ಅಜ್ಜ ಮೊಮ್ಮಗಳ ಪೋಷಕರಿಗೆ ಮನೆಯನ್ನು ನಿಮ್ಮ ಹೆಸರಿಗೆ ಮನೆ …

Read More »

ಪೋಕ್ಸೋ ಕೇಸ್‌: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾರ್ಜ್‌ಶೀಟ್‌

ಬೆಂಗಳೂರು(ಜೂ.28): ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ (ಪೋಕ್ಸೋ) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಮೂವರು ಬೆಂಬಲಿಗರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಗುರುವಾರ ಆರೋಪ ಪಟ್ಟಿ ಸಲ್ಲಿಸಿದ್ದಾರೆ.  ಯಡಿಯೂರಪ್ಪ ವಿರುದ್ಧ ಬಾಲಕಿ ಮೇಲೆ ಲೈಂಗಿಕ ಕಿರುಕುಳ, ಕೃತ್ಯ ಬೆಳಕಿಗೆ ಬಾರದಂತೆ ಸಾಕ್ಷ್ಯ ನಾಶ ಹಾಗೂ ಸಂತ್ರಸ್ತೆಗೆ ಹಣದ ಆಮಿಷವೊಡ್ಡಿದ್ದ ಆರೋಪಗಳು ಸಾಬೀತಾಗಿವೆ ಎಂದು ಸಿಐಡಿ ಉಲ್ಲೇಖಿಸಿದೆ. ಅದೇ ರೀತಿ ಯಡಿಯೂರಪ್ಪ …

Read More »

ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿ ಅಂತ ಹೇಳಿದ್ದು ಚಂದ್ರಶೇಖರ ಶ್ರೀಗಳು :C.M.ಡಿಸ್ಟರ್ಬ್ಡ್

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ತಲುಪಿದ್ದಾರೆ. ದೆಹಲಿ ಭೇಟಿಯ ಉದ್ದೇಶವನ್ನು ಮುಖ್ಯಮಂತ್ರಿಯವರು ಬೆಳಗ್ಗೆ ಬೆಂಗಳೂರಲ್ಲಿ ಹೇಳಿದ್ದರು. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಂಜೂರು ಮಾಡಿರುವ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮತ್ತು ಅವುಗಳಿಗಾಗಿ ಅನುದಾನ ಮಂಜೂರು ಮಾಡಿಸಿಕೊಳ್ಳುವ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಇಂದು ಬೆಂಗಳೂರಲ್ಲಿ ಚಂದ್ರಶೇಖರ ಶ್ರೀಗಳು ಆಡಿದ ಮಾತಿನ ಬಗ್ಗೆ ಶಿವಕುಮಾರ್ ಸಮ್ಮುಖದಲ್ಲೇ …

Read More »

ಹಿರಿಯ ಸಹಕಾರಿ ಧುರೀಣ ರಾವಸಾಹೇಬ ಪಾಟೀಲ ನಿವಾಸಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ- ಕುಟುಂಬಸ್ತರಿಗೆ ಸಾಂತ್ವನ

ಹಿರಿಯ ಸಹಕಾರಿ ಧುರೀಣ ರಾವಸಾಹೇಬ ಪಾಟೀಲ ನಿವಾಸಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ- ಕುಟುಂಬಸ್ತರಿಗೆ ಸಾಂತ್ವನ ಗೋಕಾಕ- *ಕಳೆದ ಮಂಗಳವಾರದಂದು ನಿಧನರಾದ ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು, ಸಹಕಾರಿ ರಂಗದ ಹಿರಿಯ ಮುಖಂಡರೂ ಆಗಿದ್ದ ರಾವಸಾಹೇಬ್ ಪಾಟೀಲ ಅವರ ಬೋರಗಾಂವ ನಿವಾಸಕ್ಕೆ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಂದು ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಸೂಚಿಸಿದರು. ಈ ಸಂದರ್ಭದಲ್ಲಿ ದಿವಂಗತರ ಪುತ್ರರಾದ ಉದ್ಯಮಿಗಳಾದ ಅಭಿನಂದನ್ ಪಾಟೀಲ, ಉತ್ತಮ …

Read More »

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13ಕ್ಕೂ ಹೆಚ್ಚು ಜನ ಸಾವು

ಹಾವೇರಿ, ಜೂನ್​ 28: ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ (TT Vehicle) ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಪರಶುರಾಮ್ ​​(45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ …

Read More »

ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ?

ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಕೊಲೆಯಲ್ಲಿ ಅವರ ಪಾತ್ರವೂ ಇದೆ ಎನ್ನಲಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ ಎಂದು ವರದಿ ಆಗಿದೆ. ನಟ ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪವನ್ನು …

Read More »