Breaking News

Monthly Archives: ಜೂನ್ 2024

ನಿಮ್ಮ ವಾಹನಗಳಿಗೆ VIP ನಂಬರ್ ಪಡೆಯುವುದು ಹೇಗೆ?

ಯುವ ಜನತೆಯಲ್ಲಿ ಫ್ಯಾಷನ್‌ ಕ್ರೇಜ್‌ ಹೆಚ್ಚಾಗಿದೆ. ತಾವು ಏನೇ ಮಾಡಿದರೂ ಡಿಫ್ರೆಂಟ್ ಆಗಿ ಇರಬೇಕು ಎಂಬ ಮನಸ್ಥಿತಿ ಬೆಳಸಿಕೊಂಡಿದ್ದಾರೆ. ಅಲ್ಲದೆ ತಮ್ಮ ಬಳಿ ಇರುವ ವಸ್ತುಗಳ ಸಹ ಹಾಗೇ ಕೂಡಿರಬೇಕು ಎಂಬುದು ಅವರ ಆಶಯ.. ಹೀಗಾಗಿ ಈಗಿನ ಯುವ ಜನ, ತಮ್ಮ ವಾಹನಗಳಿಗೆ ಹೆಚ್ಚಾಗಿ ಫ್ಯಾನ್ಸಿ ನಂಬರ್‌ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಾರೆ.   ಹಾಗಿದ್ದರೆ ಈ ಫ್ಯಾನ್ಸಿ ನಂಬರ್ ಪಡೆಯುವುದು ಹೇಗೆ? ಇದಕ್ಕೆ ಎಷ್ಟು ಹಣವನ್ನು ಖರ್ಚು ಮಾಡಬೇಕು …

Read More »

ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಇಂದು ಓಪನ್,

ಬೆಂಗಳೂರು, ಜೂನ್. 15: ಬೆಂಗಳೂರಿನ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಮೇಲ್ಸೇತುವೆ, ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಗೆ 3.3 ಕಿಲೋಮೀಟರ್ ದೂರವನ್ನು ಸಂಪರ್ಕಿಸುತ್ತದೆ. ಹಲವು ವಿಳಂಬಗಳ ನಂತರ ಜೂನ್ 15 ರಂದು ಸಾರ್ವಜನಿಕರಿಗೆ ಮುಕ್ತವಾಗಲಿದೆ ಸಿದ್ಧವಾಗಿದೆ. ಈ ಡಬಲ್ ಡೆಕ್ಕರ್ ಮೇಲ್ಸೇತುವೆ ಯೋಜನೆಯು ಎರಡು ಹಂತಗಳನ್ನು ಒಳಗೊಂಡಿದೆ. ಮೊದಲನೆಯದು ಕೆಳ ಹಂತ, ನೆಲದಿಂದ ಎಂಟು ಮೀಟರ್ ಎತ್ತರದಲ್ಲಿ, ವಾಹನಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಎರಡನೇಯದು ಮೇಲಿನ ಹಂತವು 16 ಮೀಟರ್ ಎತ್ತರದಲ್ಲಿದೆ. …

Read More »

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!   ಬೆಳಗಾವಿ : ಶಾರ್ಟ್ ಸರ್ಕ್ಯೂಟ್ ನಿಂದ ಅಕ್ಕ ಪಕ್ಕದಲ್ಲಿ ಇದ್ದಂತಹ ಎರಡು ಮನೆಗಳು ಸುಟ್ಟು ಭಸ್ಮವಾಗಿದ್ದು ಮದುವೆಗೆ ಎಂದು ತಂದಿಟ್ಟದ 6 ಲಕ್ಷ ರೂಪಾಯಿ ನಗದು ಹಣ ಕೂಡ ಈ ವೇಳೆ ಸುಟ್ಟು ಬೂದಿಯಾಗಿರುವ ಘಟನೆ ಇಂದು ಬೆಳಗಾವಿಯ ಹೊಸೂರ ಹರಿಜನ ಗಲ್ಲಿಯಲ್ಲಿ ನಡೆದಿದೆ.   ಹೌದು ಬೆಳಗಾವಿಯ ಶಿವರಾಜ್ …

Read More »

ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್​ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ

ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್​ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಅನೇಕರು ಅರೆಸ್ಟ್​ ಆಗಿದ್ದಾರೆ. ಚಿತ್ರದುರ್ಗದ ಅನುಕುಮಾರ್​ ಅಲಿಯಾಸ್​ ಅನು ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.   ಇದರಿಂದ ಮನನೊಂದಿರುವ ಅನು ತಂದೆ ಚಂದ್ರಣ್ಣ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಘಟನೆಯ ಕುರಿತಂತೆ ಅನು ಕುಟುಂಬದವರು ಪ್ರತಿಕ್ರಿಯೆ ನೀಡಿದ್ದಾರೆ. ‘ಮಗ ಅರೆಸ್ಟ್​ …

Read More »

ಪಿಎಸ್​ಐ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ, ಜೂನ್​ 15: ಪಿಎಸ್​ಐ (PSI) ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಭಾಸ್ಕರ್ ಬೋಂಡೆಲ್ಕರ್​​ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉತ್ತರ ಕನ್ನಡ (Uttar Kannada) ಜಿಲ್ಲೆಯ ಜೋಯಿಡಾ (Joida) ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಅವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್​ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ​ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್​ ಅವರಿಗೆ ಪಿಎಸ್​ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಓಬಲದಿನ್ನಿ ಗ್ರಾಮದ ಶ್ರೀ ಲಕ್ಕಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಳ,

ಮಳೆಗಾಲ ಆರಂಭವಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕೆರೆ, ಕುಂಟೆ, ಹಳ್ಳ-ಕುಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಹಾರಂಗಿ, ಲಿಂಗನಮಕ್ಕಿ, ವರಾಹಿ, ಕಬಿನಿ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹಾಗಾದರೆ ಜೂನ್​ 15 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಜಲಾಶಯಗಳ ನೀರಿನ …

Read More »

ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ

ಬೆಂಗಳೂರು, ಜೂನ್​ 15: ಬೆಂಗಳೂರಿನ (Bengaluru) ಸಾಕ್ಷರತೆ ಹೆಚ್ಚಿಸುವಲ್ಲಿ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಶಾಲೆಗಳ ಪಾತ್ರ ದೊಡ್ಡದಿದೆ. ಆದರೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇದೀಗ ಈ 2024-25ನೇ ಶೈಕ್ಷಣಿಕ ಸಾಲಿನ ಶಾಲೆ ದಾಖಲಾತಿಯಲ್ಲಿ ಭಾರಿ ಇಳಿಕೆ ಕಂಡಿದೆ. ಬಿಬಿಎಂಪಿ ಶಾಲೆಯಿಂದಲೂ ಬಡವರ ಮಕ್ಕಳು ದೂರ ಉಳಿಯುತ್ತಿದ್ದಾರೆ. ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಈ ಬಾರಿ ಭಾರಿ ಇಳಿಕೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ …

Read More »

ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ,

ಯಾದಗಿರಿ, ಜೂನ್.15: ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡ ಘಟನೆ ನಿನ್ನೆ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಯಾದಗಿರಿ (Yadgir) ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ ವಾಂತಿ ಭೇದಿ ಕಂಡು ಬಂದಿದ್ದು ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.   ಈ ನಾಲ್ಕು ಶಾಲೆಗಳಿಗೂ ಖಾಸಗಿ …

Read More »

ನಿತ್ಯಭವಿಷ್ಯ: ಈ ರಾಶಿಯವರಿಂದು ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭದಿನ.

ಮೇಷ: ಆಸ್ತಿ ವಿಚಾರದ ಮಾತುಕತೆ. ಉದ್ಯೋಗದಲ್ಲಿ ಉನ್ನತಿ. ಮಕ್ಕಳಿಂದ ಶುಭವಾರ್ತೆ. ಪ್ರಭಾವಿ ವ್ಯಕ್ತಿಗಳ ಭೇಟಿಯಾಗುವುದು. ಶುಭಸಂಖ್ಯೆ: 5 ವೃಷಭ: ಆರೋಗ್ಯದ ಕಡೆ ಗಮನವಿರಲಿ. ದಾಂಪತ್ಯದಲ್ಲಿ ಸಾಮರಸ್ಯ ಮೂಡಿಸಲು ಬಂಧುಗಳ ಸಹಾಯ. ವಿದ್ಯಾರ್ಥಿಗಳಿಗೆ ಪ್ರಗತಿ.ಶುಭಸಂಖ್ಯೆ:1 ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ. ಮನೆಗೆ ಆತ್ಮೀಯರ ಆಗಮನ. ಹೂವು ಹಣ್ಣು ವ್ಯಾಪಾರಿಗಳಿಗೆ ನಷ್ಟವಾಗುವುದು. ಶುಭಸಂಖ್ಯೆ: 5 ಕಟಕ: ಪದವಿ ಪ್ರಾಪ್ತಿಯಲ್ಲಿ ಶತ್ರುಗಳ ಕಾಟ. ವ್ಯರ್ಥ ಕಾಲಹರಣ. ನ್ಯಾಯಾಲಯದಲ್ಲಿ ಜಯ. ಮಕ್ಕಳ ವಿಚಾರದಲ್ಲಿ ಗಮನವಿರಲಿ. ಶುಭಸಂಖ್ಯೆ: 8 ಸಿಂಹ: ಕರ್ಮಸ್ಥಾನದ ಗುರುವಿನಿಂದ ಧನ ಲಾಭವಾಗಲಿದೆ. ಹೊಸ ಉದ್ಯೋಗದ …

Read More »