Breaking News

Monthly Archives: ಜೂನ್ 2024

ವಿಜಯನಗರ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿದ ವರುಣ; ಹೊಸಪೇಟೆಯಲ್ಲಿ 8.6 ಸೆಂ.ಮೀ.ಮಳೆ

ಹೊಸಪೇಟೆ (ವಿಜಯನಗರ): ಹೊಸಪೇಟೆ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ರಾತ್ರಿ ಉತ್ತಮ ಮಳೆ ಸುರಿಯಿತು. ಹೊಸಪೇಟೆ ಪ್ರವಾಸಿ ಮಂದಿರದ ಬಳಿ 8.64 ಸೆಂ.ಮೀ. ಮಳೆಯಾಗಿದೆ. ಗುಡುಗು, ಸಿಡಿಲಿನೊಂದಿಗೆ ರಾತ್ರಿ 1 ಗಂಟೆ ಸುಮಾರಿಗೆ ಮಳೆ ಆರಂಭವಾಯಿತು. ಮಳೆಯ ಬಿರುಸು ಸಾಮಾನ್ಯವಾಗಿತ್ತು. ಹೊಸಪೇಟೆ ನಗರದಲ್ಲಿ ಸುಮಾರು ಮೂರು ಗಂಟೆ ಸಾಧಾರಣ ಮಳೆ ಸುರಿಯಿತು. ನಗರದ 18ನೇ ವಾರ್ಡ್‌ನಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ, ನೀಲಮ್ಮ ಚಿದಾನಂದಪ್ಪ ಎಂಬುವವರು ತಮ್ಮ ಮನೆಯೊಳಗೆ …

Read More »

ಸಿಕ್ಸರ್ ಬಾರಿಸಿದ ಬೆನ್ನಲ್ಲೇ ಮೈದಾನದಲ್ಲೇ ಮೃತಪಟ್ಟ ಯುವಕ!

ಸಿಕ್ಸರ್ ಬಾರಿಸುತ್ತಿದ್ದಂತೆ ಮೈದಾನದಲ್ಲೇ ವ್ಯಕ್ತಿಯೊಬ್ಬ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೀರಾ ರಸ್ತೆ ಸಮೀಪದ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಎದುರಾಳಿ ಬೌಲರ್ ಗೆ ಮುಂದೆ ಬಂದು ಸಿಕ್ಸರ್ ಬಾರಿಸುತ್ತಿದ್ದಂತೆ ವ್ಯಕ್ತಿ ಕುಸಿದು ಬಿದ್ದಿದ್ದಾನೆ. ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಿಂಕ್ ಸಮವಸ್ತ್ರ ಧರಿಸಿದ ವ್ಯಕ್ತಿ ಸಿಕ್ಸರ್ ಅನ್ನು ಬೌಲರ್ ತಲೆಯ ಮೇಲೆ ಹೊಡೆದು ನಂತರದ …

Read More »

ಎಕ್ಸಿಟ್‌ ಪೋಲ್‌ ಬಳಿಕ ಸೋನಿಯಾ ಗಾಂಧಿ ಮೊದಲ ಪ್ರತಿಕ್ರಿಯೆ?

18ನೇ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದೆ. ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರ ಬಿದ್ದಿವೆ. ಈ ಬಗ್ಗೆ ಹಲವು ಪಕ್ಷಗಳು ಮುಖಂಡರು ತಮ್ಮ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ. ಆದರೆ ಈ ಬಗ್ಗೆ ಸೋನಿಯಾ ಗಾಂಧಿ ಮಾತ್ರ ಮೌನಕ್ಕೆ ಶರಣಾಗಿದ್ದಾರು. ಅವರು ಸಹ ಸೋಮವಾರ ಈ ಬಗ್ಗೆ ತಮ್ಮ ಮಾತುಗಳನ್ನು ತಿಳಿಸಿದ್ದಾರೆ. ಹಲವು ಸಂಸ್ಥೆಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭಸಿದೆ ಎಂದು ತಿಳಿಸಿವೆ. ಅಲ್ಲದೆ ಬಿಜೆಪಿ ಹ್ಯಾಟ್ರಿಕ್‌ ಸಾಧನೆ …

Read More »

ಎಂ.ಪಿ. ರೇಣುಕಾಚಾರ್ಯಗೆ ಕೊಲೆ ಬೆದರಿಕೆ ಕರೆ!

ದಾವಣಗೆರೆ : ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ದುಷ್ಕರ್ಮಿಗಳು ಕರೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಹೊನ್ನಾಳಿಯ ತಮ್ಮ ಸ್ವಗೃಹದಲ್ಲಿ ಇದ್ದಾಗಲೇ ಎಂ.ಪಿ.ರೇಣುಕಾಚಾರ್ಯಗೆ ಫೋನ್‌ ಕರೆ ಮಾಡಿರುವ ಅಪರಿಚಿತರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಕೂಡಲೇ ರೇಣುಕಾಚಾರ್ಯ ಅವರು ಹೊನ್ನಾಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Read More »

ಕೊಪ್ಪಳ ಜಿಲ್ಲೆಯಾದ್ಯಂತ ಉತ್ತಮ ಮಳೆ, ತುಂಬಿ ಹರಿದ ಹಳ್ಳಕೊಳ್ಳ

ಕೊಪ್ಪಳ: ಭಾನುವಾರ ಮಧ್ಯರಾತ್ರಿಯಿಂದ ಸೋಮವಾರದ ಬೆಳಗಿನ ಜಾವದ ತನಕ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕುಷ್ಟಗಿ ತಾಲ್ಲೂಕಿನ ಹೆಸರೂರು ಬಳಿಯ ಚೆಕ್ ಡ್ಯಾಮ್ ತುಂಬಿದ್ದು, ಇದೇ ತಾಲ್ಲೂಕಿನ ತಾವರಗೇರಾ ನಂದಾಪೂರ ರಸ್ತೆಯಲ್ಲಿ ಕೆರೆಯ ನೀರು ಹರಿದಿದೆ. ಕೊಪ್ಪಳ ತಾಲ್ಲೂಕಿನ ಅಳವಂಡಿ ಸಮೀಪದ ಘಟ್ಟಿರಡ್ಡಿಹಾಳ ಗ್ರಾಮದಿಂದ ಕವಲೂರು ಸಂಪರ್ಕಿಸುವ ರಸ್ತೆಯ ಮಧ್ಯದಲ್ಲಿರುವ ಹಿರೇಹಳ್ಳವೂ ತುಂಬಿ ಹರಿದಿದೆ. ಕಳೆದ ವರ್ಷ ಮಳೆಯ ದರ್ಶನವಿಲ್ಲದೆ ಪರದಾಡಿದ್ದ ಜನರಿಗೆ ಈ ಬಾರಿ ಮೇಲಿಂದ ಮೇಲೆ …

Read More »

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನಪ್ಪಿರುವ ಘಟನೆ ಶಹಾಪುರ ಹತ್ತಿಗೂಡು ಬ್ರಿಡ್ಜ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಕಲಬುರಗಿಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಶಹಾಪುರ ಮಾರ್ಗವಾಗಿ ತಾಲೂಕಿನ ಹತ್ತಿಗುಡೂರು ಬ್ರಿಡ್ಜ್ ಬಳಿ ಸಂಚರಿಸುವಾಗ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ 37 ಪ್ರಯಾಣಿಕರ ಪೈಕಿ ಕಲಬುರಗಿಯ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಭಾಗಲಕೋಟ ಭಾಗದ ಬಸ್ ಚಾಲಕ ಯಾದಗಿರಿ, ಕಲಬುರಗಿ, ಶಹಾಪುರ ರಸ್ತೆ …

Read More »

ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

ರಾಯಚೂರು: ರವಿವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಸಾಕಷ್ಟು ಅವ್ಯವಸ್ಥೆ ಉಂಟಾಗಿದ್ದು, ಮಾವಿನ ಕೆರೆ ಹತ್ತಿರದ ತರಕಾರಿ ಮಾರಾಟ ಕೇಂದ್ರ ಕೆಸರು ಗದ್ದೆಯಂತಾಗಿದೆ. ಚರಂಡಿ ತುಂಬಿ ಕೊಚ್ಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ತರಕಾರಿ ಮಾರಾಟ ಪ್ರದೇಶವೆಲ್ಲ ಕೆಸರು ಗದ್ದೆಯಂತಾಗಿದೆ. ತರಕಾರಿ ಮಾರಾಟಗಾರರಿಂದ ಶುಲ್ಕ ವಸೂಲಿ ಮಾಡುವ ನಗರಸಭೆ ಅವರಿಗೆ ಕನಿಷ್ಠ‌ ತರಕಾರಿ ಕಟ್ಟೆ ನಿರ್ಮಿಸದಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ತರಕಾರಿಯೆಲ್ಲ ಕೆಸರು ಮಯವಾಗಿರುವುದಕ್ಕೆ ಜನ ಖರೀದಿ ಮಾಡಲು …

Read More »

ನಾಳೆ ಲೋಕಸಭಾ ಚುನಾವಣೆ ಫಲಿತಾಂಶ: ಚು.ಆಯೋಗದ ಸುದ್ದಿಗೋಷ್ಠಿಯ ಪ್ರಮುಖಾಂಶಗಳು ಹೀಗಿದೆ.!

ನವದೆಹಲಿ: ಈ ಬಾರಿ ಲೋಕಸಭೆಗೆ 642 ಮಿಲಿಯನ್ ಮತದಾರರಿಂದ ವಿಶ್ವದಾಖಲೆಯ ಹಕ್ಕು ಚಲಾವಣೆಯಾಗಿದೆ ಅಂತ ಸಿಇಸಿ ರಾಜೀವ್ ಕುಮಾರ್ ಹೇಳಿದ್ದಾರೆ. ಅವರು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಲೋಕಸಭಾ ಚುನಾವಣೆ 2024 ರಲ್ಲಿ ಭಾಗವಹಿಸಿದ ಎಲ್ಲಾ ಮತದಾರರಿಗೆ ಭಾರತದ ಚುನಾವಣಾ ಆಯೋಗವು ಎದ್ದು ನಿಂತು ಚಪ್ಪಾಳೆ ತಟ್ಟಿದೆ. ಲೋಕಸಭಾ ಚುನಾವಣೆಯ ಬಗ್ಗೆ ಮಾತನಾಡಿದ ಸಿಇಸಿ ರಾಜೀವ್ ಕುಮಾರ್, “ನಾವು 642 ಮಿಲಿಯನ್ ಮತದಾರರ ವಿಶ್ವ ದಾಖಲೆಯನ್ನು ರಚಿಸಿದ್ದೇವೆ ಅಂಥ …

Read More »

ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ಭಾರೀ ಬಿಗಿ ಭದ್ರತೆಯಲ್ಲಿ ಮತಎಣಿಕೆಗೆ ಸಿದ್ಧತೆ

ಬೆಂಗಳೂರು,ಜೂ.3- ವಿಶ್ವದ ಗಮನಸೆಳೆದಿರುವ 18ನೇ ಲೋಕಸಭೆ ಚುನಾವಣೆಯ 542 ಕ್ಷೇತ್ರಗಳ ಮತ ಎಣಿಕೆ ನಾಳೆ ಭಾರೀ ಬಿಗಿ ಭದ್ರತೆಯಲ್ಲಿ ನಡೆಯಲಿದ್ದು, ಕೇಂದ್ರದಲ್ಲಿ ಅಧಿಕಾರ ಗದ್ದುಗೆ ಯಾರಿಗೆ ಎಂಬುದು ತೀರ್ಮಾನವಾಗಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ನಡೆದು, ಮತದಾರ ಗ್ಯಾರಂಟಿಗೋ ಇಲ್ಲವೋ ಮೋದಿ ಗ್ಯಾರಂಟಿಗೋ ಅಚ್ಚು ಒತ್ತಿದ್ದಾನೋ ಎಂಬುದು ಬಹಿರಂಗವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದೆ. ಆರಂಭದಲ್ಲಿ ಅಂಚೆ ಮತಗಳ ಎಣಿಕೆ ನಡೆದ ಬಳಿಕ ಇವಿಎಂಗಳ …

Read More »

ಭವಾನಿ ರೇವಣ್ಣ ಹುಡುಕಾಟಕ್ಕೆ ಎಸ್‌ಐಟಿಯಿಂದ 4 ವಿಶೇಷ ತಂಡ ರಚನೆ

ಬೆಂಗಳೂರು, ಜೂನ್ 03: ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ. ಮೈಸೂರು ಜಿಲ್ಲೆಯ ಕೆ.ಆರ್‌. ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಅವರು ಬಂಧನ ಭೀತಿಯಲ್ಲಿದ್ದು, ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಶುಕ್ರವಾರ ಭವಾನಿ ರೇವಣ್ಣ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ಬಳಿಕ ಎಸ್‌ಐಟಿ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸುತ್ತಿದೆ. ಶನಿವಾರ ಹೊಳೆನರಸೀಪುರ ನಿವಾಸದಲ್ಲಿ ಸಂಜೆಯ ತನಕ ಕಾದರೂ ಸಹ ಭವಾನಿ …

Read More »