Breaking News

Daily Archives: ಜುಲೈ 11, 2024

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

Read More »

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಬಸವ ಜಯಮೃತ್ಯುಂಜಯ ಶ್ರೀ ಭೇಟಿ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪತ್ರ ಚಳವಳಿ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಬಸವ ಜಯಮೃತ್ಯುಂಜಯ ಶ್ರೀ ಭೇಟಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ, ಬಸವ ಜಯಮೃತ್ಯುಂಜಯ ಶ್ರೀ, ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ನೂರಕ್ಕೂ ಹೆಚ್ಚು ಪದಾಧಿಕಾರಿಗಳೊಂದಿಗೆ ಭೇಟಿ ನೀಡಿದರು. ಬಸವ ಜಯಮೃತ್ಯುಂಜಯ ಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪತ್ರ ನೀಡಿ, ಈ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಮನವಿ …

Read More »

ಕಿಚ್ಚ ಸುದೀಪ್ ರೆಸ್ಟೋರೆಂಟ್ ಮೇಲೆ ದಾಳಿ

ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಒಡೆತನದ ತೆಲಂಗಾಣದಲ್ಲಿರುವ ರೆಸ್ಟೋರೆಂಟ್ ನಲ್ಲಿ ಆಹಾರ ಗುಣಮಟ್ಟ ಕಾಯ್ದುಕೊಳ್ಳದೇ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ. ತೆಲಂಗಾಣದ ಆಹಾರ ಮತ್ತು ಸುರಕ್ಷತೆ ಆಯುಕ್ತರ ನೇತೃತ್ವದ ಕಾರ್ಯಪಡೆ ತೆಲಂಗಾಣದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿದ್ದು, ಸಿಕಂದರಬಾದ್ ನಲ್ಲಿರುವ ಕಿಚ್ಚ ಸುದೀಪ್ ಒಡೆತನದ `ವಿವಾಹ ಭೋಜನಮುಡು’ ರೆಸ್ಟೋರೆಂಟ್ ನಲ್ಲಿ ಆಹಾರ ಗುಣಮಟ್ಟ ಕಾಯ್ದುಕೊಳ್ಳದೇ ಇರುವುದು ಪತ್ತೆಯಾಗಿದೆ. ಆರಂಭದಲ್ಲಿ ಇದು ಕನ್ನಡದ ಖ್ಯಾತ ನಟ ಕಿಚ್ಚ …

Read More »

ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.!

ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.! ಬೆಂಗಳೂರು : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ. ಹೌದು. ಜುಲೈ 12 ರಿಂದ 31 ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ಈ ಮೂಲಕ …

Read More »

ಬೆಂಗಳೂರಿನಲ್ಲಿ ಮನೆ ಬಾಡಿಗೆ ಇಳಿಕೆ ಆರಂಭ, ಹೊರ ವಲಯದಲ್ಲಿ ಬೇಡಿಕೆ

ಬೆಂಗಳೂರು, ಜುಲೈ 11: ಕಳೆದ ಎರಡು ವರ್ಷಗಳಿಂದ ಬಾಡಿಗೆ (rent) ಬೇಡಿಕೆಯ ಹೆಚ್ಚಳದ ನಂತರ ಬೆಂಗಳೂರಿನ ಟೆಕ್ ವೃತ್ತಿಪರರು ಈಗ ಐಟಿ ಕೇಂದ್ರಗಳಿಂದ ನಗರದ ಹೊರವಲಯಕ್ಕೆ ಹೆಚ್ಚು ಕೈಗೆಟುಕುವ ವಸತಿಗಾಗಿ ಸ್ಥಳಾಂತರಗೊಳ್ಳುತ್ತಿದ್ದಾರೆ. ವೈಟ್‌ಫೀಲ್ಡ್‌ನಂತಹ ಐಟಿ ಉಪನಗರಗಳಲ್ಲಿನ ಬಾಡಿಗೆಗಳು ವರ್ಷದಿಂದ ವರ್ಷಕ್ಕೆ 15-20% ರಷ್ಟು ಕಡಿಮೆಯಾಗಿದೆ ಎಂದು ಬ್ರೋಕರ್‌ಗಳು ತಿಳಿಸಿದ್ದಾರೆ. ಇತ್ತೀಚೆಗೆ, ಐಟಿಯಲ್ಲಿ ಕೆಲಸ ಮಾಡುವ ದಂಪತಿಗಳು ಸರ್ಜಾಪುರದಿಂದ ಸುಮಾರು 5 ಕಿಮೀ ದೂರದ ಹೊರವಲಯಕ್ಕೆ ಹೋಗಲು ನಿರ್ಧರಿಸಿದರು. ಅವರು 38,000 …

Read More »

ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು, : ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಇದೆ ಅವಕಾಶ ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ …

Read More »

BPL ಕಾರ್ಡ್‌ ಇದ್ದ ಕುಟುಂಬದ ಮಕ್ಕಳಿಗೆ ಗುಡ್‌ ನ್ಯೂಸ್‌ ಕೊಟ್ಟ ರತನ್‌ ಟಾಟಾ

ಬಡ ಕುಟುಂಬದ ಮಕ್ಕಳನ್ನು ಪ್ರೋತ್ಸಾಹಿಸಲು TATA ಕ್ಯಾಪಿಟಲ್ ಲಿಮಿಟೆಡ್ ಗುಡ್‌ ನ್ಯೂಸ್‌ ನೀಡಿದೆ. ಅರ್ಹತೆ ಪಡೆಯುವ ಭಾರತೀಯ ವಿದ್ಯಾರ್ಥಿಗಳಿಗೆ, TATA ಕ್ಯಾಪಿಟಲ್ ಲಿಮಿಟೆಡ್ TATA ವಿದ್ಯಾರ್ಥಿವೇತನ 2024-25 ನೀಡುತ್ತಿದೆ . ಡಿಪ್ಲೊಮಾ ಕಾರ್ಯಕ್ರಮಗಳು ಮತ್ತು ಇತರ ಪದವಿ-ಆಧಾರಿತ ಕೋರ್ಸ್‌ಗಳಿಗೆ ದಾಖಲಾದ ಎಲ್ಲಾ ಭಾರತೀಯ ವಿದ್ಯಾರ್ಥಿಗಳು, ಹಾಗೆಯೇ 11 ಮತ್ತು 12 ನೇ ತರಗತಿಯಲ್ಲಿರುವವರು TATA ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ 2024-25 ಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ …

Read More »

ಸರ್ಕಾರಕ್ಕೆ 7 ಪ್ರಮುಖ ಬೇಡಿಕೆ ಮುಂದಿಟ್ಟ ಸರ್ಕಾರಿ ನೌಕರರು

ನವದೆಹಲಿ, ಜುಲೈ 11: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಸರ್ಕಾರಿ ನೌಕರರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೇಲೆ ಸರ್ಕಾರಿ ನೌಕರರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಪುಟ ಕಾರ್ಯದರ್ಶಿಗೆ ಪತ್ರ ಬರೆದಿರುವ ಸರ್ಕಾರಿ ನೌಕರರು 8ನೇ ವೇತನ ಆಯೋಗ ರಚನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಮನವಿ …

Read More »

2ಎ ಮೀಸಲಾತಿಗೆ ಸದನದಲ್ಲಿ ಆಗ್ರಹಿಸುವೆ: ಶಾಸಕ ಕಾಶಪ್ಪನವರ

ಇಳಕಲ್: ‘ಲಿಂಗಾಯತ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಅಡಿ ಸೇರಿಸಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ 28 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ನ್ಯಾಯ ಸಿಗುವವರೆಗೆ ಈ ಹೋರಾಟ ನಿಲ್ಲದು, ಸಂದರ್ಭ ಬಂದರೆ ಅಧಿಕಾರ ತ್ಯಾಗ ಮಾಡಿ ಹೋರಾಟದಲ್ಲಿ ಪಾಲ್ಗೊಳ್ಳುವೆ’ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ನಗರದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೀಸಲಾತಿಗಾಗಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿ ನೀಡಿದ …

Read More »

ಶರಣರ ಬೆಳ್ಳಿ ಪುತ್ಥಳಿ ಕಳವು

ಚಿತ್ರದುರ್ಗ: ಮುರುಘಾಮಠ ಪ್ರಾಂಗಣದ ಮೇಲ್ಬಾಗದಲ್ಲಿನ ದರ್ಬಾರ್ ಹಾಲ್‌ನಲ್ಲಿದ್ದ 22 ಕೆಜಿ ತೂಕದ 16 ಲಕ್ಷ ರೂ. ಮೌಲ್ಯದ ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ಕಳ್ಳತನವಾಗಿದೆ. ಪುತ್ಥಳಿಯನ್ನು ಜು. 4ರಂದು ಕಡೆಯದಾಗಿ ನೋಡಿದ್ದ ಶ್ರೀಮಠದ ವಿಜಯದೇವರು ಕಳ್ಳತನ ಆಗಿರುವ ವಿಚಾರವನ್ನು 10ರಂದು ಮೊದಲು ಶ್ರೀ ಬಸವಪ್ರಭು ಸ್ವಾಮೀಜಿ ಅವರ ಗಮನಕ್ಕೆ ತಂದಿದ್ದಾರೆ. ಅಂದು ಸಂಜೆ 7ಕ್ಕೆ ಬಾಗಿಲು ತೆರೆದು ನೋಡಿದರೆ, ಪುತ್ಥಳಿ ಇರಲಿಲ್ಲ. ಪರಿಶೀಲಿಸಿದಾಗ ಎಲ್ಲಿಯೂ ಕಾಣದ ಕಾರಣ ಕಳ್ಳತನ …

Read More »