ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 2025 -26 ನೇ ಸಾಲಿನಿಂದ ಈ ನಿಯಮ ಅನ್ವಯವಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿಯನ್ನು ಆರು ವರ್ಷಗಳಿಗೆ ಕಡ್ಡಾಯಗೊಳಿಸಿದ ಕಾರಣ ಗರಿಷ್ಠ ವಯೋಮಿತಿಯಲ್ಲಿಯೂ ಹೆಚ್ಚಳ ಮಾಡಲಾಗಿದೆ. ಎಲ್ಕೆಜಿ ಪ್ರವೇಶಕ್ಕೆ 4 ವರ್ಷ, ಯುಕೆಜಿಗೆ 5 ವರ್ಷ ಕನಿಷ್ಠ …
Read More »Daily Archives: ಜುಲೈ 13, 2024
ಇಂಡಿಯಾ’ ಒಕ್ಕೂಟಕ್ಕೆ ಕಾಂಗ್ರೆಸ್ ಶಾಸಕರಿಂದಲೇ ಮೋಸ! MLC ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು!
ಮುಂಬೈ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ , ಭಾರತೀಯ ಜನತಾ ಪಕ್ಷ (BJP) ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ (NDA Alliance) ಮಹಾರಾಷ್ಟ್ರದಲ್ಲಿ ಭಾರಿ ಹಿನ್ನಡೆ ಉಂಟಾಗಿತ್ತು. ಅದೇ ಸಮಯದಲ್ಲಿ, ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಭರ್ಜರಿ ಸಾಧನೆ ಮಾಡಿತ್ತು. ಆದರೆ ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಆಟ ಫುಲ್ ತಲೆಕೆಳಗಾಗಿದೆ. ಹೌದು.. ಮಹಾರಾಷ್ಟ್ರದಲ್ಲಿ ನಿನ್ನೆ ನಡೆದ ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 9 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಪೈಕಿ …
Read More »ಜು. 18ರವರೆಗೆ ಇಡಿ ಕಸ್ಟಡಿಗೆ ಕಾಂಗ್ರೆಸ್ ಶಾಸಕ ನಾಗೇಂದ್ರ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 18ರವರೆಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ವಹಿಸಲಾಗಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರು ಆದೇಶ ನೀಡಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಬಿ. ನಾಗೇಂದ್ರ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ರಾತ್ರಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು. ಇಂದು ಬೆಳಿಗ್ಗೆ ಅವರನ್ನು ಬೆಂಗಳೂರಿನ …
Read More »