Breaking News

Daily Archives: ಜುಲೈ 14, 2024

ಹಳೇ ಸ್ಪ್ಲೆಂಡರ್ ಬೈಕ್‌ ಹೊಂದಿರುವವರಿಗೆ ಗುಡ್‌ನ್ಯೂಸ್‌

ಆಟೋಮೊಬೈಲ್‌ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬದಲಾವಣೆ ಕ್ರಾಂತಿಯೇ ಆಗುತ್ತಿದೆ. ಅದರಲ್ಲೂ ಅತೀ ಕಡಿಮೆ ಬೆಲೆ ಹಾಗೂ ಅತೀ ಹೆಚ್ಚು ಮೈಲೇಜ್‌ ನೀಡುವ ಬೈಕ್‌ಗಳಲ್ಲಿ ಹಿರೋ ಕೂಡ ಒಂದಾಗಿದ್ದು, ಇದರ ಮಾರಾಟದಲ್ಲೂ ಭಾರೀ ಪೈಪೋಟಿ ಏರ್ಪಟ್ಟಿದೆ. ಮೊದಲಿಗೆ ಹಿರೋ ಹೊಂಡಾ ಎರಡು ಒಂದೇ ಕಂಪನಿ ಆಗಿದ್ದವು. ಇದೀಗ ಇವೆರಡು ಬೇರೆ ಬೇರೆ ಆಗಿದ್ದು, ಹಿರೋ ಕಂಪನಿ ಇದೀಹ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ. ಮೊದಲಿನಿಂದಲೂ ಬಜಾಜ್‌ ಪ್ಲಾಟೀನ ಬಿಟ್ಟರೆ, ಭಾರತದ …

Read More »

ವಾಲ್ಮೀಕಿ, ಮುಡಾ ಆಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2000 ಕೋಟಿ ರೂ.ಗೂ ಹೆಚ್ಚು ಹಗರಣ!

ವಾಲ್ಮೀಕಿ, ಮುಡಾ ಆಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2000 ಕೋಟಿ ರೂ.ಗೂ ಹೆಚ್ಚು ಹಗರಣ!   ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ ಸಾವಿರಾರು ಕೋಟಿ ರೂ.ಹಗರಣ ನಡೆದಿದೆ ಎಂದು ರಾಜ್ಯ ಬಿಜೆಪಿ ಮತ್ತೊಂದು ಗಂಭೀರ ಆರೋಪ ಮಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಹಗರಣಗಳ ಸರಣಿ ಧಾರಾವಾಹಿಯೇ ಕಾಂಗ್ರೆಸ್ ಸರ್ಕಾರ. ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು, …

Read More »

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ:ಬಿವೈ ರಾಘವೇಂದ್ರ

ಶಿವಮೊಗ್ಗ : ಮುಖ್ಯಮಂತ್ರಿಗಳಿಗೆ ನೀಡಿದ್ದ ಆನೆ ಪತ್ರಗಳು ಕಸದ ಬುಟ್ಟಿಗೆ ಸೇರಿಕೊಂಡಿವೆ. ರಾಜ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತದೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಇಂದು ಶಿವಮೊಗ್ಗದ ಬಂಟರ ಭವನದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ. ಈ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದು ಅನುಮಾನ ಇದೆ. ಕಾಂಗ್ರೆಸ್ ಸರ್ಕಾರ …

Read More »

ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥ: ಗ್ರಾಮ ಪಂಚಾಯತ್ ಪಿಡಿಒ ಸಸ್ಪೆಂಡ್

ಯಾದಗಿರಿ: ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಕಾಕಲವಾರ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಲ್ಲಿ ಕಾಕಲವಾರ ಗ್ರಾಮ ಪಂಚಾಯತ್ ಪಿಡಿಒ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಲ್ಲರೆಡ್ಡಿ ಸಸ್ಪೆಂಡ್ ಆಗಿರುವ ಗ್ರಾಮ ಪಂಚಾಯತ್ ಪಿಡಿಒ. ಗ್ರಾಮದ ಮೂರು ಬೋರ್ ವೆಲ್ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಆದಾಗ್ಯೂ ಪಿಡಿಒ ಮಲ್ಲರೆಡ್ಡಿ ಅದೇ ನೀರನ್ನು ಕುಡಿಯಲು …

Read More »

ಅಂಬಾನಿ ಮಗನ ಮದುವೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಗೆ 2 ಕೋಟಿ ವಾಚ್ ಗಿಫ್ಟ್..!

ವಿಶ್ವದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಕಿರಿಯ ಮಗನ ಮದುವೆ ಅದ್ದೂರಿಯಾಗಿ ನಡೆದಿದೆ. ಕಳೆದ ಮೂರು ತಿಂಗಳಿನಿಂದಾನೂ ಮದುವೆಯ ಕಾರ್ಯಕ್ರಮಗಳು ನಡೆದಿವೆ. ಸ್ವರ್ಗವನ್ನೇ ಧರೆಗಿಳಿಸಿದ ಮದುವೆಗೆ ಇಂದು ತೆರೆ ಬೀಳಲಿದೆ. ಮದುವೆ ಬಾಲಿವುಡ್, ಟಾಲಿವುಡ್ ಸೇರಿದಂತೆ ದೊಡ್ಡ ದೊಡ್ಡ ಸ್ಟಾರ್ ಗಳ ಫ್ಯಾಮಿಲಿ ಕೂಡ ಹೋಗಿದ್ದರು. ಅದರಂತೆ ರಾಕಿಂಗ್ ಸ್ಟಾರ್ ಯಶ್ ಅವರಿಗೂ ಆಹ್ವಾನಿವಿತ್ತು. ಮುಖೇಶ್ ಅಂಬಾನಿಯ ಮಗನ ಮದುವೆಗೆ ಹೋಗಿದ್ದಂತ ರಾಕಿಬಾಯ್ ಅವರಿಗೆ ದುಬಾರಿ ಉಡುಗೊರೆಯನ್ನು ಅಂಬಾನಿ ಕುಟುಂಬಸ್ಥರು …

Read More »

ಮಾಜಿ ಸಚಿವ ನಾಗೇಂದ್ರಗೆ ಇಡಿ ಗ್ರಿಲ್

ಬೆಂಗಳೂರು,ಜು.14- ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಇ.ಡಿ ಅಧಿಕಾರಿಗಳು ವಾಲೀಕಿ ನಿಗಮದ ಬಹುಕೋಟಿ ಹಗರಣದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ನಿಗಮದ ಅಕ್ರಮ ಹಣ ವರ್ಗಾವಣೆ ಬಗ್ಗೆ ಬಿ.ನಾಗೇಂದ್ರ ಅವರನ್ನು ಶುಕ್ರವಾರ ಬಂಧಿಸಿದ್ದ ಇ.ಡಿ ಅಧಿಕಾರಿಗಳು ಶನಿವಾರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯ ಆರು ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿದೆ. ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಇ.ಡಿ ಅಧಿಕಾರಿಗಳು ಪ್ರಕರಣಕ್ಕೆ …

Read More »

ಹಲವು ವರ್ಷಗಳಿಂದ ಒಂದೇ ಸ್ಥಳ, ಕಂದಾಯ ಇಲಾಖೆ ಅಧಿಕಾರಿಗಳ ಪಟ್ಟಿ ಕೇಳಿದ ಸಚಿವರು

ಬೆಂಗಳೂರು, ಜುಲೈ 14: ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳ ಪಟ್ಟಿ ತಯಾರಾಗುತ್ತಿದೆ. ಸ್ವತಃ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ. ಕಂದಾಯ ಸಚಿವರ ಸೂಚನೆ ಮೇರೆಗೆ ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಪತ್ರವನ್ನು ಬರೆದಿದ್ದಾರೆ. ಸಚಿವರು ಈ ಪತ್ರವನ್ನು ಟ್ವೀಟ್ ಮಾಡಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಸಚಿವ …

Read More »

ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ಉಳಿಸಿದ ಪೊಲೀಸರು

ಹುಬ್ಬಳ್ಳಿ,ಜು.14- ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ ಆತಹತ್ಯೆಗೆ ಮುಂದಾಗಿದ್ದ ವ್ಯಕ್ತಿಯನ್ನು ಉಳಿಸಿ ಕಲಘಟಗಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ ಶಂಭುಲಿಂಗಯ್ಯ ಹುಲಸೋಗಿ ಕುಡಿದ ಮತ್ತಿನಲ್ಲಿ ನೇಣಿ ಹಾಕಿಕೊಳ್ಳಲು ಮುಂದಾಗಿದ್ದ,ಮನೆಯಲ್ಲಿ ನೇಣು ಬಿಗಿದು ಆತಹತ್ಯೆ ಮಾಡಿಕೊಳ್ಳುತ್ತಿದ್ದಾಗ ಏಕಾಏಕಿ 112ಗೆ ಕರೆ ಬಂದ ಹಿನ್ನಲೆ ಅಲರ್ಟ್ ಆದ ಪೊಲೀಸ್ ಸಿಬ್ಬಂದಿ ಗಣೇಶ್ ಹಾಗೂ ಸಂಗನಗೌಡರ ಅವರು ಸ್ಥಳಕ್ಕೆ ದೌಡಾಯಿಸಿ ನೇಣಿಗೆ ಕೊರಳೊಡ್ಡಿದ ಶಂಭುಲಿಂಗಯ್ಯ ಪ್ರಾಣ ಉಳಿಸಿದ್ದಾರೆ. ಸದ್ಯ ಕಲಘಟಗಿ …

Read More »

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದ ‘ರತ್ನ ಭಂಡಾರ’ದ ಬಾಗಿಲು ಓಪನ್

ಪುರಿ: ನಾಲ್ಕು ದಶಕಗಳ ನಂತರ ಶ್ರೀ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ (ನಿಧಿ ಭಂಡಾರ) ಭಾನುವಾರ ತೆರೆಯಲ್ಪಟ್ಟಿದೆ. ಒಡಿಶಾ ಸರ್ಕಾರ ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಸರಿಸಿ ಶ್ರೀ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆರೆಯಲಾಯಿತು. ಶನಿವಾರ, ಒಡಿಶಾ ಸರ್ಕಾರವು ರತ್ನ ಭಂಡಾರ್ ತೆರೆಯಲು ಅನುಮೋದನೆ ನೀಡಿತು, ಅಲ್ಲಿ ಸಂಗ್ರಹಿಸಿದ ಆಭರಣಗಳು ಸೇರಿದಂತೆ ಬೆಲೆಬಾಳುವ ವಸ್ತುಗಳ ಆವಿಷ್ಕಾರವನ್ನು ಕೈಗೊಂಡ ನಂತರ ಈ ಕ್ರಮವಹಿಸಲಾಯಿತು. ಈ ಸಂದರ್ಭದ ನೆನಪಿಗಾಗಿ, ಒಡಿಶಾದ …

Read More »