Daily Archives: ಜುಲೈ 22, 2024

ಅಂಬಾನಿ ಮಗನಿಗೆ ಉಡುಗೊರೆಗಳ ಸುರಿಮಳೆ – ಏನೇನು ಕೊಟ್ಟಿದಾರೆ ಗೊತ್ತೇ?

ಮುಂಬೈ: ಇತ್ತೀಚೆಗೆ ನಡೆದ ಅನಂತ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಮದುವೆ ಸಮಾರಂಭದಲ್ಲಿ ಐಶಾರಾಮಿ ಬಂಗಲೆ, ವಿಮಾನ ಸೇರಿ ನಾನಾ ರೀತಿಯ ಬೆಲೆ ಬಾಳುವ ಉಡುಗೊರೆ ಬಂದಿವೆ ಎನ್ನಲಾಗಿದೆ. ಜುಲೈ 12 ರಂದು ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ವಿವಾಹ ಮುಂಬೈನಲ್ಲಿ ಅದ್ಧೂರಿಯಾಗಿ ನಡೆದಿದೆ. ಈ ವೇಳೆ 14,000 ಅತಿಥಿಗಳು ಭಾಗವಹಿಸಿದ್ದರು. ಮುಖೇಶ ಅಂಬಾನಿ ಹಾಗೂ ನೀತಾ ಅಂಬಾನಿ ನವ ದಂಪತಿಯಾದ …

Read More »

ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದ ಖತರ್ನಾಕ್​ ಲೇಡಿ!

ನವದೆಹಲಿ: ತನ್ನ ಯೂಟ್ಯೂಬ್​​ ಚಾನೆಲ್​ ಮತ್ತು ಇನ್​ಸ್ಟಾಗ್ರಾಂಗೆ ಹೈ ಕ್ವಾಲಿಟಿ ವಿಡಿಯೋ ಮಾಡಲು, ದುಬಾರಿ ಡಿಎಸ್​ಎಲ್​ಆರ್​ ಕ್ಯಾಮೆರಾ ಖರೀದಿಸುವುದಕ್ಕಾಗಿ ಮಾಲೀಕರ ಮನೆಗೆ ಕನ್ನ ಹಾಕಿದ ಮನೆಗೆಲಸದಾಕೆಯನ್ನು ದೆಹಲಿ ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಬಂಧಿತಳನ್ನು 30 ವರ್ಷದ ನೀತು ಯಾದವ್​ ಎಂದು ಗುರುತಿಸಲಾಗಿದೆ. ಈ ಘಟನೆ ದೆಹಲಿಯ ದ್ವಾರಕ ಏರಿಯಾದಲ್ಲಿ ನಡೆದಿದೆ. ಆರೋಪಿ ನೀತು, ನಿಕೋನ್​ ಡಿಎಸ್​ಎಲ್​ಆರ್​ ಕ್ಯಾಮೆರಾ ಖರೀದಿ ಮಾಡಲು ಬಯಸಿದ್ದಳು. ಈ ಕ್ಯಾಮೆರಾದಲ್ಲಿ ಇನ್​ಸ್ಟಾಗ್ರಾಂ ರೀಲ್ಸ್​ ಮತ್ತು …

Read More »

ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್‌: ಸವಾರ ಸಾವು‌

ಬೆಂಗಳೂರು: ಮೈಸೂರು ರಸ್ತೆಯ ಬಿಜಿಎಸ್‌ ಮೇಲು ಸೇತುವೆಯ ಡೌನ್‌ ರ್‍ಯಾಂಪ್‌ನಲ್ಲಿ ಬೈಕ್‌ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ. ವಾಲ್ಮೀಕಿನಗರದ ವಿಘ್ನೇಶ್ (26) ಮೃತ ಸವಾರ. ಕೆಂಗೇರಿಯ ಶ್ರೀನಿಧಿ ಗಾಯಗೊಂಡಿರುವ ಹಿಂಬದಿ ಸವಾರ. ಸದ್ಯ ಶ್ರೀನಿಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಭಾನುವಾರ ಮುಂಜಾನೆ ಸುಮಾರು 1.30ಕ್ಕೆ ಬಿಜಿಎಸ್‌ ಮೇಲು ಸೇತುವೆಯಲ್ಲಿ ಡೌನ್‌ ರ್‍ಯಾಂಪ್‌ನಲ್ಲಿ ಸಿಟಿ ಮಾರ್ಕೆಟ್‌ …

Read More »

ಬೆಲೆ ಏರಿಕೆ ನಡುವೆ BSNL ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಭಾರತದಲ್ಲಿನ ಟೆಲಿಕಾಂ ಸೇವಾ ಪೂರೈಕೆದಾರರು ಇತ್ತೀಚೆಗೆ ತಮ್ಮ ರೀಚಾರ್ಜ್ ಬೆಲೆಗಳನ್ನು ನವೀಕರಿಸಿದ್ದಾರೆ. ರಿಲಯನ್ಸ್ ಜಿಯೋ, ಏರ್‌ಟೆಲ್ ಮತ್ತು ವಿ(ವೊಡಾಫೋನ್ ಐಡಿಯಾ) ಬಳಕೆದಾರರು ಅಗ್ಗದ ಮತ್ತು ಹೆಚ್ಚು ಆರ್ಥಿಕ ರೀಚಾರ್ಜ್ ಯೋಜನೆಗಳನ್ನು ಬಯಸುತ್ತಿದ್ದಾರೆ. ಏರುತ್ತಿರುವ ಬೆಲೆಯ ನಡುವೆ, ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ- BSNL ಬಜೆಟ್ ಸ್ನೇಹಿ ಯೋಜನೆಗಳೊಂದಿಗೆ ಪರಿಹಾರ ನೀಡಲು ಮುಂದಾಗಿದೆ. 28 ದಿನ ಮತ್ತು 30 ದಿನಗಳ ಮಾನ್ಯತೆಯೊಂದಿಗೆ ಎರಡು ಯೋಜನೆಗಳನ್ನು BSNL ಪ್ರಕಟಿಸಿದೆ. BSNL ರೀಚಾರ್ಜ್ ಯೋಜನೆಗಳು …

Read More »

ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ನಿರಾಣಿ

ಬಾಗಲಕೋಟೆ: ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿ, ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಹಗರಣಗಳು ಒಂದಾದ ಮೇಲೊಂದರಂತೆ ಬಯಲಾಗುತ್ತಿದ್ದು, ಮಾಧ್ಯಮಗಳಲ್ಲಿ ಪ್ರತಿದಿನವೂ ಸರ್ಕಾರದ ಹಗರಣಗಳು …

Read More »

ಬಾರದ ʼಗೃಹಲಕ್ಷ್ಮಿʼ ಹಣ, ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೇಲೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಅದರಂತೆ ಒಂದೊಂದೇ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿತ್ತು. ಆದರೆ ಈ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆವರೆಗೆ ಉತ್ತಮವಾಗಿಯೇ ಜಾರಿಯಾಗಿದ್ದವು. ಲಕ್ಷಾಂತರ ಜನ ಮಹಿಳೆಯರು ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಗೃಹಜ್ಯೋತಿಯಡಿ ಉಚಿತ ವಿದ್ಯುತ್, ಅನ್ನಭಾಗ್ಯ ಹಾಗೂ ಮನೆ ಯಜಮಾನಿಗೆ …

Read More »

ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ, ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.   2025ರ ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಶೈಕ್ಷಣಿಕ …

Read More »