ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಪವಿತ್ರಾಗೌಡಳನ್ನು ದರ್ಶನ್ ಪತ್ನಿ ಎಂದು ಉಲ್ಲೇಖಿಸದಂತೆ ನಗರ ಪೊಲೀಸ್ ಆಯುಕ್ತರಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪತ್ರ ಬರೆದಿದ್ದಾರೆ. ಈ ಕುರಿತು ಪತ್ರದಲ್ಲಿ ಉಲ್ಲೇಖಿಸಿರುವ ವಿಜಯಲಕ್ಷ್ಮೀ, ನಾನು ನಟ ದರ್ಶನ್ ಅವರನ್ನು ೨೦೦೩ ರಲ್ಲಿ ಮದುವೆಯಾಗಿದ್ದು, ನಮಗೆ ಓರ್ವ ಮಗನಿದ್ದಾನೆ. ಆದರೆ ಸಂಜಯ್ ಸಿಂಗ್ ಎಂಬುವರ ಜೊತೆಗೆ ಪವಿತ್ರಾಗೌಡಳಿಗೆ ಮದುವೆಯಾಗಿದ್ದು, ಅವರಿಗೂ ಒಬ್ಬ ಮಗಳಿದ್ದಾಳೆ. ಆದರೆ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ದರ್ಶನ್ ಅವರ …
Read More »Monthly Archives: ಜುಲೈ 2024
ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ʻಡೆಂಗ್ಯೂʼ ಪರೀಕ್ಷೆಗೆ 300 ರೂ. ದರ ನಿಗದಿ : ರಾಜ್ಯ ಸರ್ಕಾರ ಆದೇಶ
ಬೆಂಗಲೂರು : ರಾಜ್ಯದಲ್ಲಿ ಡೆಂಘಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘಿ ಪರೀಕ್ಷೆಗೆ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳಲ್ಲಿ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಹಿನ್ನೆಲೆಯಲ್ಲ ರಾಜ್ಯ ಸರ್ಕಾರ ಪರೀಕ್ಷಾ ಶುಲ್ಕಗಳನ್ನು ನಿಗದಿ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮ.ವಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ …
Read More »ವಿಶ್ವಕಪ್ ಗೆದ್ದು ತಾಯ್ನಾಡಿಗೆ ಕಾಲಿಟ್ಟ ಟೀಮ್ ಇಂಡಿಯಾ
ನವದೆಹಲಿ: ಅಮೆರಿಕ ಮತ್ತು ವೆಸ್ಟ್ಇಂಡೀಸ್ ಜಂಟಿಯಾಗಿ ಆಯೋಜನೆ ಮಾಡಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಪ್ರತಿಷ್ಠಿತ ವಿಶ್ವಕಪ್ ಗೆದ್ದು 13 ವರ್ಷಗಳ ಕಪ್ ದಾಹವನ್ನು ನೀಗಿಸಿರುವ ಟೀಮ್ ಇಂಡಿಯಾ ಇಂದು ಬೆಳಗ್ಗೆ ತವರಿಗೆ ಮರಳಿದೆ. ತಾಯ್ನಾಡಿಗೆ ಮರಳಿದ ರೋಹಿತ್ ಶರ್ಮ ಪಡೆಗೆ ಭರ್ಜರಿ ಸ್ವಾಗತ ಕೋರಲಾಗಿದೆ. ವೆಸ್ಟ್ಇಂಡೀಸ್ನ ಬಾರ್ಬಡೋಸ್ನಿಂದ ವಿಶೇಷ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ ಟೀಮ್ ಇಂಡಿಯಾ ಇಂದು (ಜುಲೈ 04) ಬೆಳಗ್ಗೆ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. …
Read More »ಚಿನ್ನದ ಬೆಲೆ 66,350 & ಬೆಳ್ಳಿ ಬೆಲೆ 91,600 ರೂಪಾಯಿ!
ಚಿನ್ನದ ಬೆಲೆ & ಬೆಳ್ಳಿ ಬೆಲೆ ಸತತವಾಗಿ ಕುಸಿತ ಕಾಣುತ್ತಾ ಬರುತ್ತಿದೆ. ಕಳೆದ ಕೆಲ ತಿಂಗಳು ಸತತವಾಗಿ ಚಿನ್ನ & ಬೆಳ್ಳಿ ಎರಡೂ ಕುಸಿದು ಬಿದ್ದಿವೆ. ಅದರಲ್ಲೂ ಚಿನ್ನಕ್ಕೆ ಈಗ ಭಾರಿ ಬೇಡಿಕೆ ಇದ್ದರೂ ಚಿನ್ನ ಮಾತ್ರ ಏರಿಕೆ ಕಂಡಿಲ್ಲ. ಹಾಗಾದ್ರೆ ಚಿನ್ನ & ಬೆಳ್ಳಿ ಬೆಲೆ ಈಗ ಎಷ್ಟು ಗ್ರಾಂಗೆ ಎಷ್ಟು ರೂಪಾಯಿ ಇದೆ? ಬೆಂಗಳೂರಲ್ಲಿ ಚಿನ್ನದ ಬೆಲೆ ಎಷ್ಟಿದೆ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಚಿನ್ನ ಅಮೂಲ್ಯ …
Read More »ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ಕಾಲುಬಾಯಿ ರೋಗ
ಬೆಂಗಳೂರು, ಜುಲೈ 4: ಬೆಂಗಳೂರಿನಲ್ಲಿ ಈಗ ಡೆಂಗ್ಯೂ ಮಹಾಮಾರಿಯ ಹರಡುವಿಕೆ ತೀವ್ರಗೊಂಡಿರುವುದರ ಜತೆಗೆ, ಮಕ್ಕಳಲ್ಲಿ ಕಾಲುಬಾಯಿ ರೋಗ (Hand-foot-and-mouth disease) ಹೆಚ್ಚಾಗಿ ಹರಡುತ್ತಿರುವುದು ಬೆಳಕಿಗೆ ಬಂದಿದೆ. ಈ ರೋಗ ಸಾಮಾನ್ಯವಾಗಿ 10 ವರ್ಷದ ಒಳಗಿನ ಮಕ್ಕಳಲ್ಲಿ ಕಂಡುಬರುತ್ತಿದ್ದು, ಸಾಂಕ್ರಾಮಿಕ ರೋಗವಾಗಿದೆ. ಕಾಕ್ಸ್ಸಾಕಿ ವೈರಸ್ ದೇಹ ಸೇರುವುದರಿಂದ ಸೋಂಕು ತಗಲುತ್ತದೆ. ಇದು ಲಾಲಾರಸ, ಮಲ, ಉಸಿರಾಟದ ಹಾಗೂ ಸೋಂಕಿತ ಮಗುವಿನ ಸಂಪರ್ಕದ ಮೂಲಕವೂ ಹರಡುವ ಸಾಧ್ಯತೆ ಇದೆ. ಹೀಗಾಗಿ ಅತ್ಯಂತ …
Read More »ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್ಎಸ್ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮೊಂದಿಗೆ ನಾವಿದ್ದೇವೆ. ಸಮಸ್ಯೆಗಳು ಎಲ್ಲರಿಗೂ ಸರ್ವೆ ಸಾಮಾನ್ಯ ಮನೆಯ ಯಜಮಾನ ಆತ್ಮಹತ್ಯೆ …
Read More »ಒಂದೇ ಜೈಲಿನಲ್ಲಿ ಪ್ರಜ್ವಲ್, ಸೂರಜ್
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ. ಇತ್ತ ಮಕ್ಕಳನ್ನು ಹೊರ ತರಲು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಶತಪ್ರಯತ್ನ ಮಾಡುತ್ತಿದ್ದಾರೆ. ಹೌದು ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ …
Read More »ಮುಂದಿನ ಸಿಎಂ ಸತೀಶ್ ಜಾರಕಿಹೊಳಿ! ಎನ್ನುತ್ತಲೇ ಅವರ ಕಾರಿಗೆ ಮುತ್ತಿಗೆ ಹಾಕಿದ
ಹಾವೇರಿ: ಲೋಕಸಭೆ ಚುನಾವಣೆ (Lok Sabha Election) ಮುಗೀತು. ಇದೀಗ ವಿಧಾನಸಭೆ ಉಪ ಚುನಾವಣೆ (Assembly By Election) ಕಣ ನಿಧಾನಕ್ಕೆ ರಂಗೇರುತ್ತಿದೆ. ಒಂದೆಡೆ ಎಚ್ಡಿ ಕುಮಾರಸ್ವಾಮಿಯವರಿಂದ (HD Kumaraswamy) ತೆರವಾಗಿರೋ ರಾಮನಗರದ (Ramanagar) ಚನ್ನಪಟ್ಟಣ (Channapatna) ಉಪ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿ ಪಕ್ಷಗಳು ತಯಾರಿ ನಡೆಸುತ್ತಿವೆ. ಅತ್ತ ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿಯವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ನಲ್ಲಿ ಟಿಕೆಟ್ ಆಕಾಂಕ್ಷಿಗಳ ಗದ್ದಲ …
Read More »4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹಾಸನದ ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್ ಪ್ರಕರಣವು ಬಗೆದಷ್ಟು ಆಳಕ್ಕೆ ಹೋಗುತ್ತಿದ್ದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪ್ರತೀ 4 ತಿಂಗಳಿಗೊಮ್ಮೆ ಎಚ್ಐವಿ ಪರೀಕ್ಷೆಗೆ ಒಳಪಡುತ್ತಿದ್ದರು ಎಂಬ ಸಂಗತಿ ತನಿಖೆಯಿಂದ ಹೊರಬಿದ್ದಿದೆ ಎನ್ನಲಾಗಿದೆ. ಪ್ರಜ್ವಲ್ ಹಲವು ಮಹಿಳೆಯರ ಜತೆಗೆ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಆರೋಪಕ್ಕೆ ಈ ಅಂಶ ಪುಷ್ಟಿ ನೀಡುವಂತಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ …
Read More »ಕರ್ನಾಟಕದಲ್ಲಿ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ,
25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ * ಎನ್ ಶಶಿಕುಮಾರ್- ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆಗಿ ನೇಮಕ * ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ) * ಡಾ.ಕೆ ತ್ಯಾಗರಾಜನ್ – ಐಜಿಪಿ, ಐಎಸ್ ಡಿ. * ಲಾಭೂರಾಮ್- ಐಜಿಪಿ ಕೇಂದ್ರ ವಲಯ. * ಸಿಕೆ ಬಾಬಾ – ಎಸ್ಪಿ ಬೆಂಗಳೂರು ಗ್ರಾಮಾಂತರ. * ಎನ್ ವಿಷ್ಣುವರ್ಧನ್- ಎಸ್ಪಿ ಮೈಸೂರು ಜಿಲ್ಲೆ. …
Read More »