Breaking News

Daily Archives: ಆಗಷ್ಟ್ 7, 2024

ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು

ಬೆಳಗಾವಿ: ಗಲಭೆ ಪೀಡಿತ ಬಾಂಗ್ಲಾದೇಶದಿಂದ 25 ವೈದ್ಯಕೀಯ ವಿದ್ಯಾರ್ಥಿಗಳು ಪಾರಾಗಿ ಬೆಳಗಾವಿಗೆ ಆಗಮಿಸಿದ್ದಾರೆ. ನಾಲ್ಕು ದಿನಗಳ ಹಿಂದೆಯೇ ಈ ಎಲ್ಲ ವಿದ್ಯಾರ್ಥಿಗಳು ಬೆಳಗಾವಿಗೆ ಬಂದಿದ್ದಾರೆ. ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೆರವಿನಿಂದ ಸುರಕ್ಷಿತವಾಗಿ ಬೆಳಗಾವಿಗೆ ಬಂದಿದ್ದಾರೆ.   ಬಾಂಗ್ಲಾಬಾಂಗ್ಲಾದಿಂದ ಬೆಳಗಾವಿಗೆ ಬಂದ ವೈದ್ಯಕೀಯ ವಿದ್ಯಾರ್ಥಿ ನೇಹಲ್ ಸವಣೂರು ಮಾಧ್ಯಮದವರೊಂದಿಗೆ ಮಾತನಾಡಿ, ಬಾಂಗ್ಲಾದಲ್ಲಿ ನಾನೂ ಭಯಭೀತನಾಗಿದ್ದೆ. ಈಗಿನ ಪರಿಸ್ಥಿತಿ ‌ಇನ್ನೂ ಭಯಂಕರ ಇದೆ. ಹೇಗೋ ಬಚಾವ್ …

Read More »

ನಾವಗೆಯ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ

ಬೆಳಗಾವಿ: ತಾಲೂಕಿನ ನಾವಗೆ ಗ್ರಾಮದ ಹೊರವಲಯದಲ್ಲಿರುವ ಸ್ನೇಹಂ ಟಿಕ್ಸೋ ಟೇಪ್ ತಯಾರಿಸುವ ಕಾರ್ಖಾನೆಗೆ ಮಂಗಳವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಭೀಕರ ಅವಘಡ ಸಂಭವಿಸಿದ್ದು, ಕಾರ್ಖಾನೆಯೊಳಗೆ ಹಲವರು ಸಿಲುಕಿರುವ ಸಾಧ್ಯತೆ ಇದೆ.‌ ತಾಲೂಕಿನ‌ ನಾವಗೆ ಗ್ರಾಮದ ಬಳಿ ಇರುವ ಸ್ನೇಹಂ ಎಂಬ ಟಿಸ್ಕೋ ಟೇಪ್‌ ತಯಾರಿಸುವ ಈ ಕಾರ್ಖಾನೆಯಲ್ಲಿ ಬೆಂಕಿ ತಗುಲಿದೆ.‌ ಹೆಚ್ಚಿನ‌ ಪ್ರಮಾಣದಲ್ಲಿ ಪ್ಲಾಸ್ಟಿಕ್ ಇದ್ದಿದ್ದರಿಂದ ಬೆಂಕಿ ಆವರಿಸಿಕೊಂಡಿದೆ. ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿಕೊಂಡಿದೆ. ಸುಮಾರು60ಕ್ಕೂ ಹೆಚ್ಚು ಜನ ಒಳಗೆ …

Read More »

ನಿಂಗಾಪುರ ಗ್ರಾಮಸ್ಥರಲ್ಲಿ ಹರ್ಷ ವರದಿ ಬೆನ್ನಲ್ಲೆ ಗ್ರಾಮಕ್ಕೆ ಬಂತು ಹೊಸ ಬೋಟ್

ವರದಿ ಬೆನ್ನಲ್ಲೆ ಗ್ರಾಮಕ್ಕೆ ಬಂತು ಹೊಸ ಬೋಟ್ ನಿಂಗಾಪುರ ಗ್ರಾಮಸ್ಥರಲ್ಲಿ ಹರ್ಷ *ಬೆಳಗಾವಿ:* ನಿಂಗಾಪುರ ಗ್ರಾಮಸ್ಥರು ಹೊಸ ಬೋಟ್ ಸಿಗುತ್ತಿದ್ದಂತೆಯೇ ಹರ್ಷದಿಂದ ಕುಣಿದರು. ಬೋಟ್ ವ್ಯವಸ್ಥೆ ಇಲ್ಲದೆ, ಗಾಳಿ ತುಂಬಿದ ಟ್ಯೂಬ್‌ ಮೇಲೆ ಶಾಲಾ ಮಕ್ಕಳು ಹಿಂಜರಿಯುತ್ತಿದ್ದ ನಂತರ, ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ, ಜಿಲ್ಲಾಡಳಿತವು ತಕ್ಷಣ ಪ್ರತಿಕ್ರಿಯಿಸಿತು.   ನಿಂಗಾಪುರ ಗ್ರಾಮ, ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿರುವ ಹಿಂದುಳಿದ ಪ್ರದೇಶವಾಗಿದೆ, ಇತ್ತೀಚಿನ ಭಾರಿ ಮಳೆಯಿಂದಾಗಿ ಗ್ರಾಮಸ್ಥರು ಹುಲಿಕೆರೆಯನ್ನು ದಾಟಲು …

Read More »

ತಿಂಗಳಲ್ಲಿ ಚರಕ ಆಸ್ಪತ್ರೆ ಉದ್ಘಾಟನೆ: ಡಾ.ಶರಣ ಪ್ರಕಾಶ ಪಾಟೀಲ

ಬೆಂಗಳೂರು: ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಚರಕ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೌರಿಂಗ್ ಆಸ್ಪತ್ರೆಯ ಡೆಂಗಿ ವಾರ್ಡ್‌ಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ, ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ಆಸ್ಪತ್ರೆ ಯಲ್ಲಿ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿ ದ್ದಾರೆಯೆ? ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೆ? ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಅಲ್ಲಿಂದ ಶಿವಾಜಿನಗರದ …

Read More »