Breaking News

Daily Archives: ಆಗಷ್ಟ್ 12, 2024

ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆ

ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ರವಿವಾರ ಸಂಜೆ ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ …

Read More »

ಕೋಚಿಂಗ್​ ಇಲ್ಲದೆ ಒಂದೇ ವರ್ಷದಲ್ಲಿ 6 ಸರ್ಕಾರಿ ನೌಕರಿ ಗಿಟ್ಟಿಸಿದ ಯುವತಿ

ಸರ್ಕಾರಿ ಕೆಲಸಕ್ಕಾಗಿ ಹಗಲಿರುಳು ತಪಸ್ಸು ಮಾಡುವ ಎಷ್ಟೋ ಮಂದಿ ನಮ್ಮ ನಡುವೆ ಇದಾರೆ. ಅದೇನೆ ಆಗಲಿ ಸರ್ಕಾರಿ ನೌಕರಿ ಪಡೆಯಲೇಬೇಕು ಎಂಬ ದೃಢ ಸಂಕಲ್ಪದೊಂದಿಗೆ ಓದಿನಲ್ಲಿ ಮಗ್ನರಾಗಿರುತ್ತಾರೆ. ಕೆಲವರಂತೂ ಕೋಚಿಂಗ್​​ ಕ್ಲಾಸ್​ಗಳಿಗೆ ಸೇರಿ ಕಠಿಣ ತರಬೇತಿ ನಡೆಸುತ್ತಾರೆ. ಆದರೆ, ಕೆಲವರು ಯಾವುದೇ ಕೋಚಿಂಗ್​ ಪಡೆಯದೇ ಸರ್ಕಾರಿ ಕೆಲಸ ಗಿಟ್ಟಿಸಿದ ಎಷ್ಟೋ ಉದಾಹರಣೆಗಳು ಸಹ ನಮ್ಮ ನಡುವೆ ಇದೆ. ನೀವು ಮೇಲಿನ ಫೋಟೋದಲ್ಲಿ ನೋಡುತ್ತಿರುವ ಯುವತಿ ಈ ಸಾಧನೆಗೆ ತಾಜಾ ಉದಾಹರಣೆಯಾಗಿದ್ದಾರೆ. ಸದ್ಯ …

Read More »