ರಾಮದುರ್ಗ: ರಾಮದುರ್ಗ ತಾಲ್ಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಗನಗೌಡ ನ್ಯಾಮಗೌಡ ಬಲ್ಬ್ ನಲ್ಲಿ ರಾಷ್ಟ್ರ ಧ್ವಜ, ಪ್ರಾಣಿ, ಮಹಾತ್ಮ ಗಾಂಧಿ ಅವರ ಚಿತ್ರಗಳನ್ನು ಅಳವಡಿಸಿ ಬಲ್ಬ್ ಉರಿಯುವಂತೆ ಮಾಡಿ ಜನರ ಗಮನ ಸೆಳೆದಿದ್ದಾನೆ. ಸಂಗನಗೌಡ, ತಮ್ಮ ಮುತ್ತಾತ ಮುರುಗೆಪ್ಪ ನಾಯಕ ಅವರ ಮಾರ್ಗದರ್ಶನದಲ್ಲಿ ನಿರಂತರ ಎರಡು ವಾರ ಕೆಲಸ ಮಾಡಿ ವಿಸ್ಮಯ ನಿರ್ಮಿಸಿದ್ದಾನೆ. ಸಂಗನಗೌಡ ನ್ಯಾಮಗೌಡ
Read More »Daily Archives: ಆಗಷ್ಟ್ 15, 2024
ಬೆದರಿಕೆಗೆ ಬಾಗದ ಅಂದಿನ ಕಿತ್ತೂರು ಕಲಿಗಳು…
ಕಿತ್ತೂರು: ‘ನಾಡಿನ ಸ್ವಾತಂತ್ರ್ಯಕ್ಕಾಗಿ ದೈತ್ಯ ಬ್ರಿಟಿಷ್ ಸೈನ್ಯದ ವಿರುದ್ಧ ಪ್ರಥಮ ಹೋರಾಟದ ಕಿಡಿ ಹೊತ್ತಿಸಿದ್ದು ರಾಣಿ ಚನ್ನಮ್ಮ. ಇದು ಚನ್ನಮ್ಮನ ನಿಧನದ ನಂತರವೂ ನಿರಂತರವಾಗಿತ್ತು. ರಾಣಿಯ ನಂತರದ ಹೋರಾಟದ ವಾರಸುದಾರಿಕೆ ಪಡೆದುಕೊಂಡಿದ್ದವರ ಸ್ಮರಣೆಯೇ ರೋಮಾಂಚನ ಉಂಟು ಮಾಡುವಂಥದ್ದು’ ಎನ್ನುತ್ತಾರೆ ಸ್ವಾತಂತ್ರ್ಯ ಹೋರಾಟಗಾರ ಮನೆತನದ ಪ್ರಭು ಮಾರಿಹಾಳ. ‘ಕ್ರಾಂತಿಯ ನೆಲ ಕಿತ್ತೂರು ಮಣ್ಣಿನ ತೇಜಸ್ಸು ಅಂಥದ್ದು. ರಾಣಿ ಚನ್ನಮ್ಮನ ನಂತರ ಹೋರಾಟದ ನೊಗ ಹೊತ್ತು ಸಾಗಿದವರು ಸಂಗೊಳ್ಳಿ ರಾಯಣ್ಣ ಮತ್ತು …
Read More »