ಬೆಳಗಾವಿ: ‘ವಿಘ್ನ ನಿವಾರಕ’ ಗಣೇಶನ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಒಂದೆಡೆ ಅದ್ದೂರಿಯಾಗಿ ‘ಚೌತಿ’ ಆಚರಣೆಗೆ ಜನರು ತಯಾರಿ ನಡೆಸಿದ್ದರೆ, ಮತ್ತೊಂದೆಡೆ ಮೂರ್ತಿಕಾರರು ತಾವು ಸಿದ್ಧಪಡಿಸಿದ ಮೂರ್ತಿಗಳಿಗೆ ಅಂತಿಮ ಸ್ಪರ್ಶ ಕೊಡುತ್ತಿದ್ದಾರೆ. ‘ಪ್ಲಾಸ್ಟಿಕ್ ಆಫ್ ಪ್ಯಾರೀಸ್(ಪಿಒಪಿ)ನಿಂದ ತಯಾರಿಸಿದ ಗಣೇಶನ ಮೂರ್ತಿ ನಿಷೇಧಿಸಲಾಗುವುದು’ ಎನ್ನುವ ಈ ಸಲವೂ ಕಡತಕ್ಕೇ ಸೀಮಿತವಾಗಿದೆ. ಹಲವು ಮೂರ್ತಿಕಾರರು ನಿಯಮ ಗಾಳಿಗೆ ತೂರಿ, ಇಂಥ ಮೂರ್ತಿ ತಯಾರಿಕೆಯಲ್ಲಿ ನಿರತವಾಗಿದ್ದಾರೆ. ಜತೆಗೆ, ಮಹಾರಾಷ್ಟ್ರದಿಂದಲೂ ಅಪಾರ ಪ್ರಮಾಣದಲ್ಲಿ ಪಿಒಪಿ ಮೂರ್ತಿಗಳು ಬೆಳಗಾವಿ …
Read More »Daily Archives: ಆಗಷ್ಟ್ 26, 2024
ಕನ್ನಡ ವೈದ್ಯ ಬರಹಗಾರರ ರಾಜ್ಯಮಟ್ಟದ 5ನೇ ಸಮ್ಮೇಳನ: ಆರು ನಿರ್ಣಯಗಳ ಅಂಗೀಕಾರ
ಬೆಳಗಾವಿ: ಇಲ್ಲಿ ವೈದ್ಯ ಸಾಹಿತಿ ಡಾ.ನಾ.ಸೋಮೇಶ್ವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಕನ್ನಡ ವೈದ್ಯ ಬರಹಗಾರರ ರಾಜ್ಯಮಟ್ಟದ 5ನೇ ಸಮ್ಮೇಳನದಲ್ಲಿ ಭಾನುವಾರ ಆರು ನಿರ್ಣಯಗಳ ಅಂಗೀಕರಿಸಲಾಯಿತು. ‘ಕನ್ನಡ ಸಂಘ ಮತ್ತು ಕನ್ನಡ ಬಳಗಗಳ ಮೂಲಕ ಕನ್ನಡ ವೈದ್ಯಕೀಯ ಸಾಹಿತ್ಯದ ಬೆಳವಣಿಗೆಗೆ ಕ್ರಮ ವಹಿಸಬೇಕು. ವೈದ್ಯರು ರಚಿಸಿದ ಕಥೆಗಳನ್ನು ಆಹ್ವಾನಿಸಿ, ಪ್ರಾತಿನಿಧಿಕ ಕಥಾ ಸಂಕಲನ ಪ್ರಕಟಿಸಬೇಕು. ವೈದ್ಯಕೀಯ ಸಾಹಿತ್ಯಕ್ಕೆ ಸಂಬಂಧಿಸಿದ ಮಾಹಿತಿ ಪ್ರಕಟಿಸಲು ಪ್ರಸಾರಾಂಗ ಸ್ಥಾಪಿಸಬೇಕು ಮತ್ತು ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳ ಪ್ರಸಾರಾಂಗಗಳ …
Read More »