ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ: ನಟ ದರ್ಶನ್ & ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್? ಬೆಳಗಾವಿ, ಆಗಸ್ಟ್ 27: ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಫೋಟೋ ವೈರಲ್ ಆಗಿದ್ದು, ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೀಗಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು …
Read More »Daily Archives: ಆಗಷ್ಟ್ 27, 2024
ನಮ್ಮ ಸರ್ಕಾರ ಇರುವವರೆಗೂ `ಗೃಹಲಕ್ಷ್ಮಿ’ ಯೋಜನೆ ನಿಲ್ಲಲ್ಲ : CM
ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದನವಾಗಿದೆ. ನಮ್ಮ ಸರ್ಕಾರ ಇರುವ ತನಕ ಈ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ …
Read More »ಕೃಷ್ಣನೂರಿನಲ್ಲಿ ಅಷ್ಟಮಿ ಸಂಭ್ರಮ, ಇಂದು ಶ್ರೀಕೃಷ್ಣ ಲೀಲೋತ್ಸವ
ಉಡುಪಿ: ಶ್ರೀಕೃಷ್ಣಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವು ಸೋಮವಾರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ವೈಭವದಿಂದ ನಡೆಯಿತು. ಭಂಡಾರಕೇರಿ ಮಠದ ಶ್ರೀವಿದ್ಯೇಶತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು. ಅದಮಾ ರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಪೂಜೆಗೆ ಸಹಕರಿಸಿದರು. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ಸೋಮವಾರ ರಾತ್ರಿ ನೈವೇ ದ್ಯ ಸಮರ್ಪಿಸಿ ಮಹಾಪೂಜೆ ನಡೆಸಿದ ಶ್ರೀಪಾದರು ಚಂದ್ರೋದಯದ ವೇಳೆ 12.07 …
Read More »ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯಾಧಿಕಾರಿ ಅಮಾನತು
ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡರ ಅವರನ್ನು ಅರಣ್ಯ ಇಲಾಖೆ ಸೋಮವಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ಮೂಡಿಗೆರೆ ತಾಲೂಕಿನ ರಾಣಿಝರಿ ಪ್ರವಾಸಿ ತಾಣದ ಸಮೀಪದಿಂದ ಬಲ್ಲಾಳ ರಾಯನದುರ್ಗ ಮತ್ತು ಬಂಡಾಜೆ ಜಲಪಾತ ವೀಕ್ಷಣೆಗೆ ಚಾರಣಕ್ಕೆ ತೆರಳಲು ಆನ್ಲೈನ್ ಮೂಲಕ 250ರೂ. ಪಾವತಿಸಿ ಕಾಯ್ದಿರಿಸಲು ಅವಕಾಶವಿದೆ. ಈ ಚಾರಣದ ಉಸ್ತುವಾರಿಯನ್ನು ಅರಣ್ಯ …
Read More »