Breaking News

Daily Archives: ಆಗಷ್ಟ್ 28, 2024

ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯ: ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಹಣಬರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ …

Read More »

ಒಂದು ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ನಾಲ್ವರು ಘಟಾನುಘಟಿ ನಾಯಕರ ಪೈಪೋಟಿ!

ಒಂದು ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ನಾಲ್ವರು ಘಟಾನುಘಟಿ ನಾಯಕರ ಪೈಪೋಟಿ! ನವದೆಹಲಿ, ಆಗಸ್ಟ್ 28: ಹರ್ಯಾಣ ವಿಧಾನಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ 1/10/2024ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಸರತ್ತು ಆರಂಭಿಸಿದೆ. ಇಂತಹ ಸಂದರ್ಭದಲ್ಲಿ ಒಂದೇ ಕ್ಷೇತ್ರದ ಟಿಕೆಟ್‌ಗಾಗಿ ಘಟಾನುಘಟಿ ನಾಯಕರು ಪೈಪೋಟಿ ನಡೆಸುತ್ತಿರುವುದು ಪಕ್ಷದ ಚಿಂತೆ ಹೆಚ್ಚಿಸಿದೆ. ಬಾದಶಹಪುರ …

Read More »

4 ತಿಂಗಳ ನಂತರ ಆಸ್ಪತ್ರೆಯಿಂದ ಎಸ್.ಎಂ.ಕೃಷ್ಣ ಡಿಸ್ಚಾರ್ಜ್!

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ (Lung problem) ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ (SM Krishna) ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ (Doctor) ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ವಿಧಾನ ಪರಿಷತ್​ ಸದಸ್ಯ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.   ಕೃಷ್ಣ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ …

Read More »

ಬಾಂಗ್ಲಾದೇಶದಂತೆ ‘ಪ್ರಧಾನಿ ಮೋದಿ’ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ : ಕಾಂಗ್ರೆಸ್ ಶಾಸಕ ‘ಜಿ.ಎಸ್ ಪಾಟೀಲ್’ ಶಾಕಿಂಗ್ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರವನ್ನ ಮೊಟಕುಗೊಳಿಸಿದರೆ ಬಾಂಗ್ಲಾದೇಶದಲ್ಲಿ ನಡೆದಂತೆ ಭಾರತವೂ ಪ್ರತಿಭಟನೆ ನಡೆಸಲಿದೆ ಎಂದು ಶಾಸಕ ಜಿ.ಎಸ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. “ಬಾಂಗ್ಲಾದೇಶದಂತೆ ಜನರು ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ಮುತ್ತಿಗೆ ಹಾಕುವ ದಿನ ದೂರವಿಲ್ಲ” ಎಂದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರೂ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ನಿರಾಕರಿಸಿದ್ದರೂ, ಕಾರ್ಯಕರ್ತರೊಬ್ಬರ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು …

Read More »

ಒಂದೇ ವರ್ಷದಲ್ಲಿ 1.67 ಲಕ್ಷ ಮಂದಿ ಸಾವು,ಮೃತಪಟ್ಟವರಲ್ಲಿ ಬೈಕ್‌ ಸವಾರರೇ ಹೆಚ್ಚು

ಹುಬ್ಬಳ್ಳಿ, ಆಗಸ್ಟ್ 28: ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ವ್ಯಾಪ್ತಿಯಲ್ಲಿ ಕಳೆದ ಒಂದೇ ವಾರದಲ್ಲಿ ಕೆಲವು ಕಡೆಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿದೆ. ಈ ಪೈಕಿ ಮೊನ್ನೆ ಹುಬ್ಬಳ್ಳಿ ಗ್ರಾಮೀಣದ ಅಪಘಾತ ನಾಲ್ಕು ಹಾಗೂ ಇಂದು ಬುಧವಾರ ಜರುಗಿದ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಆರು ಮಂದಿಯ ಸ್ಥಿತಿ ಚಿಂತಜನಕವಾಗಿದೆ. ರಸ್ತೆಗಳ ಅಪಘಾತಗಳ ಕಡಿಮೆ ಮಾಡುವ ಉದ್ದೇಶದಿಂದ ಫಿಲ್ಡ್‌ಗೆ ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಇಳಿದಿದ್ದಾರೆ. ಬುಧವಾರ …

Read More »

ಚಿಕ್ಕೋಡಿ: ಮಹಡಿ ಮನೆ ಮೊರೆ ಹೋದ ಜನರು

ಚಿಕ್ಕೋಡಿ: ಮೇಲಿಂದ ಮೇಲೆ ಬರುವ ನದಿ ಪ್ರವಾಹ ಭೀತಿಯಿಂದ ಹೊರ ಬರಲು ನದಿ ತೀರದ ಬಹುತೇಕ ಜನರು ಮಹಡಿ ಮನೆಗಳ ಮೊರೆ ಹೋಗಿದ್ದಾರೆ. ತೋಟದ ವಸತಿ ಪ್ರದೇಶದಲ್ಲೂ ಮಹಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ ಹಾಗೂ ಉಪ ನದಿಗಳಲ್ಲಿ ಪ್ರತಿ ವರ್ಷ ಮಳೆಗಾಲ ಬಂದರೆ ಸಾಕು ನದಿ ತೀರದ ಜನರು ಜೀವ ಕೈಯಲ್ಲಿ ಹಿಡಿದು ದಿನ ದೂಡಬೇಕಾಗುತ್ತದೆ. ಅದರಲ್ಲೂ ಕೃಷ್ಣಾ ನದಿ ತೀರದ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ, …

Read More »

ಪಾಲಿಕೆಯಿಂದ ₹20 ಕೋಟಿ ಪರಿಹಾರ ನೀಡಲು ಸಮ್ಮತಿ ಇಲ್ಲ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ‘ಸ್ಮಾರ್ಟ್‌ಸಿಟಿ ಯೋಜನೆ ಅಡಿ ಮಾಡಿದ ಕಾಮಗಾರಿಗೆ ಮಹಾನಗರ ಪಾಲಿಕೆ ಪರಿಹಾರ ಕೊಡುವುದು ಸರಿಯಲ್ಲ. ಇದರಲ್ಲಿ ರಾಜಕೀಯ ಹಿತಾಸಕ್ತಿಯೂ ಇದೆ. ಈ ವಿಚಾರದಲ್ಲಿ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ಕೈಗೊಂಡ ನಿರ್ಣಯಕ್ಕೆ ನನ್ನ ಸಮ್ಮತಿ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.   ‘ನಗರದಲ್ಲಿ ರಸ್ತೆಯೊಂದರ ವಿಸ್ತರಣೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಇದಕ್ಕೆ ₹20 ಕೋಟಿ ಪರಿಹಾರ ಕೊಡಬೇಕು ಎಂದು ಮಾಲೀಕರು ನ್ಯಾಯಾಲಯ ಮೊರೆ ಹೋಗಿದ್ದರು. ಪರಿಹಾರ …

Read More »

ನೆಲಕ್ಕುರುಳಿದ ಛತ್ರಪತಿ ಶಿವಾಜಿ ಪ್ರತಿಮೆ

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜ್‌ ಪ್ರತಿಮೆ ಸೋಮವಾರ ನೆಲಕ್ಕುರುಳಿದೆ. ಇಂದು (ಸೋಮವಾರ) ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್‌ ಕೋಟೆಯ ಬಳಿ ನಿರ್ಮಿಸಿದ್ದ ಪ್ರತಿಮೆ ನೆಲಕ್ಕುರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.   ಜಿಲ್ಲೆಯಲ್ಲಿ ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗುತ್ತಿದ್ದ ಕಾರಣ ಪ್ರತಿಮೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023ರ …

Read More »

ಆಗಸ್ಟ್‌ 31ಕ್ಕೆ ಪವಿತ್ರಾ ಗೌಡಗೆ ಜಾಮೀನು.?

 ಆಗಸ್ಟ್‌ 31ಕ್ಕೆ ಪವಿತ್ರಾ ಗೌಡಗೆ ಜಾಮೀನು.? ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದೆ. ಇನ್ನು ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದ (ಆಗಸ್ಟ್‌ 28) ವಿಚಾರಣೆ ನಡೆಸಿದ ಬೆಂಗಳೂರು ಸಿಸಿಎಚ್ 57 ಕೊರ್ಟ್‌ ಮುಂದೂಡಿ ಆದೇಶ ನೀಡಿದೆ. ಮಾಹಿತಿ ಇಲ್ಲಿದೆ ನೋಡಿ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡಳ …

Read More »

ರಾಜಭವನ ಚಲೋ ಬದಲು ‘ಸೋನಿಯಾ ಗಾಂಧಿ ಮನೆ ಚಲೋ’ ಮಾಡಲಿ : HD ಕುಮಾರಸ್ವಾಮಿ ವ್ಯಂಗ್ಯ

ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಇದೆ 30 ರಂದು ರಾಜಭವನ ಚಲೋಗೆ ಕರೆ ನೀಡಿದೆ. ಈ ವಿಚಾರವಾಗಿ ಕೇಂದ್ರ ಸಚಿವ HD ಕುಮಾರಸ್ವಾಮಿ ರಾಜಭವನ ಚಲೋ ಬದಲು ಸೋನಿಯಾ ಗಾಂಧಿ ಮನೆ ಚಲೋ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.   ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ …

Read More »