Breaking News

Daily Archives: ಆಗಷ್ಟ್ 31, 2024

CM’ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ RTI ಕಾರ್ಯಕರ್ತ `ಸ್ನೇಹಮಯಿ ಕೃಷ್ಣ’ ಗಡಿಪಾರಿಗೆ ಮನವಿ!

ಮೈಸೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದ ಆರ್.ಟಿ.ಐ. ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ದೂರು ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರನ್ನು ಗಡಿಪಾರು ಮಾಡಬೇಕು. ಸ್ನೇಹಮಯಿ ಕೃಷ್ಣ ವಿರುದ್ಧ 17 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಹಲವೆಡೆ ಅವರ ವಿರುದ್ಧ ಪ್ರಕರಣ ದಾಖಲಾಗಿವೆ. ಆಸ್ತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಭೂಮಿ ವಶಪಡಿಸಿಕೊಳ್ಳುವುದು, ನನ್ನನ್ನು ಸೇರಿದಂತೆ ನಗರದ ಗಣ್ಯರನ್ನು …

Read More »

ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನ ಕ್ಯಾಂಟೀನ್ ಬಂದ್..!

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್ ಆಗಲಿದೆ ಎಂದು ತಿಳಿದು ಬಂದಿದೆ. ಕ್ಯಾಂಟೀನ್ ನಲ್ಲಿ ಯಾವ ವಸ್ತುಗಳು ಕೂಡ ಇಂದಿನಿಂದ ಸಿಗೋಲ್ಲ.   ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಹಿನ್ನೆಲೆ ಬಳ್ಳಾರಿ ಜೈಲಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್ ನಲ್ಲಿ ದರ್ಬಾರ್ …

Read More »

ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ ಸಂಚು ಮಾಡುತ್ತಿದೆ : ‘CM

ಬೆಂಗಳೂರು : ‘ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ (BJP) ಸಂಚು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು BJP ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಶಾಸಕ ರವಿ ಗಣಿಗ ನನ್ನ ಬಳಿಯೂ ಹೇಳಿದ್ದಾರೆ. …

Read More »

ಜುಲೈ ವೇಳೆಗೆ ಬ್ಯಾಂಕ್ ಸಾಲದ ಬೆಳವಣಿಗೆ ಶೇ.15.1ಕ್ಕೆ ಏರಿಕೆ: RBI

ನವದೆಹಲಿ:ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳ ಮರುಹಂಚಿಕೆ 2024 ರ ಜುಲೈನಲ್ಲಿ ಶೇಕಡಾ 18.1 ರಷ್ಟು ಬೆಳವಣಿಗೆಯನ್ನು ದಾಖಲಿಸಿ 21.55 ಲಕ್ಷ ಕೋಟಿರೂ.ಗೆತಲುಪಿದೆ ಎಂದು ಆರ್ಬಿಐ ತಿಳಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಆಹಾರೇತರ ಬ್ಯಾಂಕ್ ಸಾಲವು ಜುಲೈ 2024 ರ ವೇಳೆಗೆ ಶೇಕಡಾ 15.1 ರಷ್ಟು ಬೆಳವಣಿಗೆಯನ್ನು ದಾಖಲಿಸಿ 162.92 ಲಕ್ಷ ಕೋಟಿರೂ.ಗೆತಲುಪಿದೆ.   ಆದಾಗ್ಯೂ, ಬ್ಯಾಂಕುಗಳ ಠೇವಣಿ ಬೆಳವಣಿಗೆಯು ಶೇಕಡಾ 11.3 ರಷ್ಟು ಹಿಂದುಳಿದು …

Read More »