ಮುನಿರಾಬಾದ್: ಇಲ್ಲಿನ ತುಂಗಭದ್ರಾ ಜಲಾಶಯವು ನಿರಂತರ ಮಳೆಯಿಂದ ಭರ್ತಿಯಾಗಿದ್ದು, ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ. ಜಲಾಶಯದಿಂದ ಧುಮ್ಮಿಕ್ಕುವ ನೀರು ಮತ್ತು ನೊರೆಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಜಲಾಶಯ ಹಿನ್ನೀರಿನ ಲೇಕ್ ವ್ಯೂ ಪ್ರವಾಸಿ ಮಂದಿರದ ಬಳಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡುಬಂದರು. ತೆರೆ ಬರುವ ವೇಳೆ ಮತ್ತು ಗಾಳಿಯ ಪರಿಣಾಮ ಸಿಡಿಯುವ ನೀರ ಸಿಂಚನಕ್ಕೆ ಮೈವೊಡ್ಡಿ ಮಕ್ಕಳು ಸಮೇತ ಪ್ರವಾಸಿಗರು ಪುಳಕಗೊಂಡರು. ಅಲ್ಲಿನ ಸಿಬ್ಬಂದಿಯ ಎಚ್ಚರಿಕೆ …
Read More »Monthly Archives: ಆಗಷ್ಟ್ 2024
ಸಾಕು ನಾಯಿಯೊಂದು ರಕ್ತದಾನ ಮಾಡಿ ಇನ್ನೊಂದು ನಾಯಿಯ ಪ್ರಾಣ ಉಳಿಸಿದೆ.
ಕೊಪ್ಪಳ, ಆಗಸ್ಟ್ 1: ರಕ್ತದಾನ ಶ್ರೇಷ್ಠ ದಾನ ಎನ್ನುತ್ತಾರೆ. ಆದರೆ, ಇತ್ತೀಚೆಗೆ ಸೂಕ್ತ ಸಮಯದಲ್ಲಿ ರಕ್ತ ಸಿಗದೆ ಅನೇಕರು ಮೃತಪಡುತ್ತಿರುವ ಘಟನೆಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಮನುಷ್ಯರೇ ಮನುಷ್ಯರಿಗೆ ರಕ್ತದಾನ ಮಾಡಿ ಜೀವ ಉಳಿಸಲು ಹಿಂದುಮುಂದು ನೋಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಒಂದು ನಾಯಿ ಇನ್ನೊಂದು ನಾಯಿ ಜೀವ ಉಳಿಸಲು ರಕ್ತದಾನ ಮಾಡಿರುವ ಅಪರೂಪದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಇದು ಅಚ್ಚರಿಯನಿಸಿದರು ಕೂಡಾ ನಿಜ. ಕೊಪ್ಪಳದಲ್ಲಿ ಬುಧವಾರ ಸಾಕಿದ ನಾಯಿಯೊಂದು ಮತ್ತೊಂದು …
Read More »ಬೆಳಗಾವಿ-ಮೀರಜ್ ನಡುವೆ ಪ್ರಯಾಣಿರ ಅನುಕೂಲಕ್ಕಾಗಿ ವಿಶೇಷ ಪ್ಯಾಸೆಂಜರ್ ರೈಲು ಓಡಾಟ
ಬೆಳಗಾವಿ, ಆಗಸ್ಟ್.01: ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ಆಗುತ್ತಿದ್ದು, ಸಪ್ತ ನದಿಗಳು ಹರಿಯುವ ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರವಾಹ ಎದುರಾಗಿದೆ. ಗ್ರಾಮಗಳು, ಸಾವಿರಾರು ಎಕರೆ ಜಮೀನು, ಸೇತುವೆಗಳು ಮುಳುಗಿ ಜನರ ಬದುಕು ಬೀದಿಗೆ ಬಂದಿದೆ. ಇನ್ನು ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾದಿಂದ 73 ಸಾವಿರ ಕ್ಯೂಸೆಕ್ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು …
Read More »