ಕಿತ್ತೂರು: ‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ. ಮಾನವರ ಸತತ ಮಲೀನತೆಯ ‘ದಾಳಿ’ಗೆ ಒಳಗಾಗಿರುವ ಇಲ್ಲಿನ ಗುರುವಾರ ಪೇಟೆಯ ಐತಿಹಾಸಿಕ ರಣಗಟ್ಟಿ ಕೆರೆ ತನ್ನ ರಕ್ಷಣೆಗೆ ಮೊರೆ ಇಡುವಂತೆ ಭಾಸವಾಗುತ್ತಿದೆ’ ಎನ್ನುತ್ತಾರೆ ಜನರು. ‘ಈ ಕೆರೆಗೂ ಒಂದು ಐತಿಹಾಸಿಕ ಹಿನ್ನೆಲೆಯಿದೆ. ಕ್ರಾಂತಿನೆಲದ ರಕ್ತಲೇಪಿತ ಖಡ್ಗವನ್ನು ಇದೇ ನೀರಿನಲ್ಲಿ ತೊಳೆಯುತ್ತಿದ್ದರು. ಹಾವು ಕಡಿದರೆ ಇಲ್ಲಿನ ನೀರು ಕುಡಿಯಲು ಕೊಡುತ್ತಿದ್ದರು. ಒಂದು ಕಾಲಕ್ಕೆ ಔಷಧಿಯ …
Read More »Monthly Archives: ಆಗಷ್ಟ್ 2024
ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ಗುಡ್ ನ್ಯೂಸ್
ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ …
Read More »ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ವಿಚಾರಣಾಧೀನ `ಕೈದಿ ನಂ. 511′ ನೀಡಿದ ಜೈಲು ಅಧಿಕಾರಿಗಳು!
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಇದೀಗ ನಟ ದರ್ಶನ್ ಗೆ ಜೈಲು ಅಧಿಕಾರಿಗಳು ಕೈದಿ ನಂಬರ್ 511 ನೀಡಿದ್ದಾರೆ. ಇಂದು ಬಳ್ಳಾರಿ ಜೈಲಿಗೆ ಪ್ರವೇಶಿಸುತ್ತಿದ್ದಂತೆ ಪೊಲೀಸರು ದರ್ಶನ್ ಹೆಸರು, ತಂದೆಯ ಹೆಸರು ಹಾಗೂ ವಿಳಾಸವನ್ನು ಜೈಲಿನ ಡೈರಿಯೊಳಗೆ ಬರೆದುಕೊಂಡಿದ್ದು, ಬಳಿಕ ಕೊರಳಿನಲ್ಲಿದ್ದ ಸರ ಹಾಗೂ ಕೈಯಲ್ಲಿದ್ದ ಬೆಳ್ಳಿ ಕಡಗವನ್ನು ತೆಗೆಸಿದ್ದಾರೆ. ಬಳಿಕ ವಿಚಾರಣಾಧೀನ ಕೈದಿ ಸಂಖ್ಯೆ …
Read More »ಇಂಧನ ಯೋಜನೆಗೆ ‘ಮೊದಲ ಪಾವತಿಯನ್ನು’ ಶ್ರೀಲಂಕಾಕ್ಕೆ ಹಸ್ತಾಂತರಿಸಿದ ಭಾರತ
ನವದೆಹಲಿ:ಡೆಲ್ಫ್ಟ್, ನೈನತೀವು ಮತ್ತು ಅನಾಲೈತೀವು ದ್ವೀಪಗಳಲ್ಲಿನ ಇಂಧನ ಅಗತ್ಯಗಳನ್ನು ಪೂರೈಸುವ ಗುರಿಯನ್ನು ಹೊಂದಿರುವ ಹೈಬ್ರಿಡ್ ವಿದ್ಯುತ್ ಯೋಜನೆಗಳಿಗೆ ಮೊದಲ ಪಾವತಿಯನ್ನು ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಸಂತೋಷ್ ಝಾ ಗುರುವಾರ ಹಸ್ತಾಂತರಿಸಿದರು ಎಂದು ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ ಝಾ ಅವರು ವಿದ್ಯುತ್ ಮತ್ತು ಇಂಧನ ಸಚಿವಾಲಯದ ಕಾರ್ಯದರ್ಶಿ ಮತ್ತು ಶ್ರೀಲಂಕಾ ಸುಸ್ಥಿರ ಇಂಧನ ಪ್ರಾಧಿಕಾರದ (ಎಸ್ಎಲ್ಎಸ್ಇಎ) ಅಧ್ಯಕ್ಷೆ ಸುಲಕ್ಷಣಾ ಜಯವರ್ಧನೆ ಅವರಿಗೆ ಪಾವತಿಯನ್ನು ಹಸ್ತಾಂತರಿಸಿದರು ಎಂದು ಹೇಳಿಕೆ …
Read More »ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ನಾಳೆ ಹೈಕೋರ್ಟ್ ನಿಂದ CBI ತನಿಖೆ ಕುರಿತ ತೀರ್ಪು ಪ್ರಕಟ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಅನ್ನು ಸಿಬಿಐಗೆ ಕೊಟ್ಟಿದ್ದನ್ನು ಹಿಂಪಡೆದ ಸರ್ಕಾರದ ನಿರ್ಧಾರ ಬಗ್ಗೆ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ. ಈ ಮೂಲಕ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯ ಸರ್ಕಾರ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ …
Read More »ಅಕ್ಕ ಸಮ್ಮೇಳನಕ್ಕೆ ಅದ್ಧೂರಿ ಸಿದ್ಧತೆ
ಆ.28- ಅಮೇರಿಕಾದ ವರ್ಜೀನಿಯಾ ರಾಜ್ಯದ ರಿಚಂಡ್ ನಗರದಲ್ಲಿ ಇದೇ ಆ.30, 31 ಮತ್ತು ಸೆ.1 ರಂದು ನಡೆಯಲಿರುವ ಅಮೆರಿಕಾ ಕನ್ನಡ ಕೂಟಗಳ ಆಗರ (ಅಕ್ಕ) 2024ರ ಸಮೇಳನಕ್ಕೆ ಅದ್ಧೂರಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಮೇಳನದ ಅಧ್ಯಕ್ಷರಾದ ರವಿ ಬೋರೆಗೌಡ ಅವರು ತಿಳಿಸಿದ್ದಾರೆ. ಅಮೇರಿಕಾದ 50ಕ್ಕೂ ಹೆಚ್ಚು ರಾಜ್ಯಗಳ ಕನ್ನಡ ಸಂಘಗಳು ಒಟ್ಟಾಗಿ ಸೇರಿ ಪ್ರತೀ ಎರಡು ವರ್ಷಗಳಿಗೊಮೆ ಈ ಸಮೇಳನವನ್ನು ಆಯೋಜಿಸುತ್ತವೆ. ಕೋವಿಡ್ ಕಾರಣದಿಂದಾಗಿ ಕಳೆದ ನಾಲ್ಕು ವರ್ಷಗಳಿಂದ …
Read More »ದರ್ಶನ್ ಗ್ಯಾಂಗ್ನ ಮೂವರು ಮೈಸೂರು ಜೈಲಗೆ ಶಿಫ್ಟ್!
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಮತ್ತು ಸಹಚರರಿಗೆ ಹೊಸ ಸಂಕಷ್ಟ ಶುರುವಾಗಿದೆ. ನಟ ದರ್ಶನ್ಗೆ ರಾಜಾತಿಥ್ಯ ಸಿಕ್ಕ ಹಿನ್ನಲೆಯಲ್ಲೇ ದರ್ಶನ್ ಮತ್ತು ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಆದೇಶ ನೀಡಿದೆ. ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದು, ಮೈಸೂರು ಕಾರಾಗೃಹಕ್ಕೂ ಮೂವರು ಆರೋಪಿಗಳನ್ನು ಸ್ಥಳಾಂತರ ಮಾಡಲಾಗುತ್ತದೆ. ಈ ಮೊದಲೇ ಮೂವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿತ್ತು. …
Read More »ಗ್ರಾಮದಲ್ಲಿ ಎರಡು ನ್ಯಾಯ ಬೆಲೆ ಅಂಗಡಿ ತೆರಯಲು ಆಕ್ಷೇಪ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ದೇಶದ ನಾಗರೀಕರಿಗೆ ಅಗತ್ಯ ಸಾಮಗ್ರಿಗಳನ್ನು ಸುಲಭವಾಗಿ ಪೂರೈಕೆ ಮಾಡುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳು ಕಾರ್ಯಾಚರಿಸುತ್ತಿದೆ ಎಂದಿರುವ ಹೈಕೋರ್ಟ್, ಒಂದು ಗ್ರಾಮದಲ್ಲಿ ಮತ್ತೊಂದು ನ್ಯಾಯ ಬೆಲೆ ಅಂಗಡಿ ಆರಂಭಿಸುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಅಲ್ಲದೆ, ಪಡಿತರ ಚೀಟಿದಾರರಲ್ಲಿ ಅತಿ ಹೆಚ್ಚು ಜನರು ಸಮಾಜದಲ್ಲಿನ ಬಡ ವರ್ಗಕ್ಕೆ ಹಾಗೂ ಬಡತನ ರೇಖೆಗಿಂತ ಕೆಳಗಿನವರಿದ್ದಾರೆ ಎಂದು ಹೇಳಿದೆ. ಪ್ರಕರಣ ಸಂಬಂಧ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ …
Read More »ಶಿವಾಜಿ ಪ್ರತಿಮೆ ಕುಸಿತ: ರಾಜ್ಯದ ಜನತೆಗೆ ಕ್ಷಮೆಯಾಚಿಸಿದ ಡಿಸಿಎಂ ಅಜಿತ್ ಪವಾರ್
ಲಾತೂರ್(ಮಹಾರಾಷ್ಟ್ರ): ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಘಟನೆ ಸಂಬಂಧ ರಾಜ್ಯದ ಜನರಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕ್ಷಮೆಯಾಚಿಸಿದ್ದಾರೆ. ಲಾತೂರ್ ಜಿಲ್ಲೆಯಲ್ಲಿ ನಡೆದ ಜನ ಸಮ್ಮಾನ್ ಯಾತ್ರೆ ವೇಳೆ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಪವಾರ್, ‘ಅಧಿಕಾರಿಗಳೇ ಆಗಲಿ ಅಥವಾ ಗುತ್ತಿಗೆದಾರರೇ ಆಗಲಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು. ‘ಶಿವಾಜಿ ಮಹಾರಾಜನರು ನಮ್ಮ ಆರಾಧ್ಯ ದೈವ. ಅವರ ಪ್ರತಿಮೆ ಕುಸಿದು ಬಿದ್ದಿರುವುದಕ್ಕೆ …
Read More »ಕಲಬುರಗಿ ಜೈಲಿಗೆ ದರ್ಶನ್ ಆಪ್ತ ನಾಗರಾಜ್
ಕಲಬುರಗಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ, ನಿಯಮ ಉಲ್ಲಂಘಿಸಿ ವಿಶೇಷ ಆತಿಥ್ಯ ಪಡೆದಿದ್ದ ನಟ ದರ್ಶನ್ ಮ್ಯಾನೇಜರ್ ನಾಗರಾಜ್ ಅಲಿಯಾಸ್ ನಾಗನನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಅಧಿಕೃತ ಆದೇಶ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜೈಲಿನ ನಿಯಮ ಉಲ್ಲಂಘಿಸಿ ವಿಶೇಷ ಆತಿಥ್ಯ ಪಡೆದಿದ್ದ ನಟ ದರ್ಶನ್ ಹಾಗೂ ಆತನ ಸಹಚರರನ್ನು ರಾಜ್ಯದ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲು ಬೆಂಗಳೂರಿನ …
Read More »