Breaking News

Daily Archives: ಸೆಪ್ಟೆಂಬರ್ 2, 2024

ಆನ್ಲೈನ್ ಗೇಮ್, ಬೆಟ್ಟಿಂಗ್ ಆಯಪ್ ನಿಷೇಧಿಸಲು ಆಗ್ರಹ: ಅಮಿತ್ ಶಾ ಗೆ ಪತ್ರ ಬರೆದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಆನ್ಲೈನ್ ಗೇಮ್, ಬೆಟ್ಟಿಂಗ್ ಆಯಪ್ ನಿಷೇಧಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪತ್ರ ಬರೆದಿದ್ದಾರೆ. ಯುವಜನತೆಯನ್ನು ಹಾಳು ಮಾಡಿ ಬಡ ಕುಟುಂಬಗಳನ್ನು ಬೀದಿಗೆ ತಳ್ಳುತ್ತಿರುವ ಆನ್ಲೈನ್ ಗೇಮ್ ಮತ್ತು ಬೆಟ್ಟಿಂಗ್ ಮತ್ತಿತರ ಆಯಪ್ ಗಳನ್ನು ನಿರ್ಬಂಧಿಸಬೇಕೆಂದು ಕೋರಿದ್ದಾರೆ. ಮಕ್ಕಳು, ಯುವಜನತೆ ಆನ್ಲೈನ್ ಬೆಟ್ಟಿಂಗ್ ಆಯಪ್ ಗಳ ವ್ಯಸನಿಗಳಾಗಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅವರ ಮತ್ತು ಅವರ ಕುಟುಂಬದವರ …

Read More »