Breaking News

Daily Archives: ಸೆಪ್ಟೆಂಬರ್ 26, 2024

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಿ- ಕಡಾಡಿ

ಬೆಳಗಾವಿ: ‘ಇಂದಿನ ಮಕ್ಕಳು ಮತ್ತು ಯುವಜನರು ವಿದ್ಯಾರ್ಥಿ ಹಂತದಿಂದಲೇ ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನ ನಡೆಯಲಿರುವ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.   ‘ನರೇಂದ್ರ ಮೋದಿ ಪ್ರಧಾನಿಯಾದ ನಂತರ, ದೇಶದಲ್ಲಿ ಕ್ರೀಡಾ ರಂಗಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಅವಕಾಶ ಕಲ್ಪಿಸಲಾಗುತ್ತಿದೆ. …

Read More »

ಉಚಿತ ಹೊಲಿಗೆ ಯಂತ್ರ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಸೆ.30 ರವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್‍ …

Read More »

ಸಿದ್ದರಾಮಯ್ಯಗೆ ಎದುರಾಯ್ತು ಮುಡಾ ಸಂಕಷ್ಟ; ʼಕೇವಲ ಶೇ 25ರಷ್ಟು ಲೋಕಾಯುಕ್ತ ತನಿಖೆ ಬಾಕಿʼ

ಬೆಂಗಳೂರು, ಸೆಪ್ಟೆಂಬರ್‌ 26: ಮೈಸೂರಿನ ಮುಡಾದಿಂದ ಎರಡು ಸೈಟ್ ಪಡೆಯಬೇಕಾದ ಜಾಗದಲ್ಲಿ ನೀವು (ಮುಖ್ಯಮಂತ್ರಿಗಳ ಕುಟುಂಬ) 14 ಸೈಟ್ ಪಡೆದುದೇಕೆ ಎಂದು ಹೈಕೋರ್ಟ್ ಪ್ರಸ್ತಾಪಿಸಿದೆ. ಹೀಗಾಗಿ ಗವರ್ನರ್ ಅವರು ತನಿಖೆಗೆ ಕೊಟ್ಟ ಆದೇಶ ಸರಿ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.   ಮಾಧ್ಯಮಗಳ ಜೊತೆಗೆ ಬುಧವಾರ ಮಾತನಾಡಿ, ಹೈಕೋರ್ಟ್ ಆದೇಶವನ್ನು ಗಮನಿಸಿದ್ದೇವೆ. ಗವರ್ನರ್ ಅವರ ಆದೇಶವನ್ನು ಕೋರ್ಟ್ ಎತ್ತಿಹಿಡಿದಿದೆ ಎಂದರು. ಮಾನ್ಯ ಮುಖ್ಯಮಂತ್ರಿಗಳೂ …

Read More »

ತಿರುಮಲ ಲಡ್ಡು ವಿವಾದ: ಚಂದ್ರಬಾಬು ನಾಯ್ಡು ಪಾಪವನ್ನು ಶುದ್ಧೀಕರಿಸಲು ರಾಜ್ಯವ್ಯಾಪಿ ಪೂಜೆಗೆ ಜಗನ್ ರೆಡ್ಡಿ ಕರೆ

ಹೈದರಾಬಾದ್: ಸೆಪ್ಟೆಂಬರ್ 28 ರ ಶನಿವಾರದಂದು ಆಂಧ್ರಪ್ರದೇಶದಾದ್ಯಂತ ವಿಶೇಷ ಪೂಜೆಯಲ್ಲಿ ಭಾಗವಹಿಸುವಂತೆ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್ಸಿಪಿ) ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಭಕ್ತರಿಗೆ ಕರೆ ನೀಡಿದ್ದಾರೆ. ಈ ಪೂಜೆಯು “ಪಾಪಕ್ಕೆ ಪ್ರಾಯಶ್ಚಿತ್ತ” ಮತ್ತು ತಿರುಮಲ ತಿರುಪತಿ ದೇವಾಲಯದ ಪಾವಿತ್ರ್ಯವನ್ನು ಪುನಃಸ್ಥಾಪಿಸುವ ಉದ್ದೇಶವನ್ನು ಹೊಂದಿದೆ, ಪವಿತ್ರ ಸ್ಥಳದಲ್ಲಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಆರೋಪಗಳಿಂದ ಕಳಂಕಿತವಾಗಿದೆ ಎಂದು …

Read More »