Breaking News

Daily Archives: ಸೆಪ್ಟೆಂಬರ್ 27, 2024

ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು.

>ಮೂಡಲಗಿ- ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು …

Read More »

ಶೀಘ್ರದಲ್ಲೆ ಏಪಿಎಂಸಿಗಳ ಡಿಜಟಲೀಕರಣ ಕಾರ್ಯ ಪೂರ್ಣ: ಸಚಿವ ಶಿವಾನಂದ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿರುವ ಏಪಿಎಂಸಿಗಳ ಡಿಜಟಲೀಕರಣಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಪ್ರಾರಂಭಿಸಲಾಗಿದ್ದು, ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಕೃಷಿ ಮಾರುಕಟ್ಟೆ, ಜವಳಿ ಮತ್ತು ಸಕ್ಕರೆ ಇಲಾಖೆ ಸಚಿವರಾದ ಶಿವಾನಂದ ಪಾಟೀಲ್‌ ಅವರು ತಿಳಿಸಿದರು.   ಇಂದು ಎಫ್‌ಕೆಸಿಸಿಐ ನ 107 ನೇ ಸರ್ವಸದಸ್ಯರ ಸಭೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಐದು ಸಾವಿರ ಸದಸ್ಯರನ್ನು ಹೊಂದಿರುವ ಕೈಗಾರಿಕಾ ಸಂಸ್ಥೆ ರಾಜ್ಯದ ಆರ್ಥಿಕ ಅಭಿವೃದ್ದಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದೆ. ನಮ್ಮ ಚುನಾವಣಾ …

Read More »

ಮುಡಾ ಹಗರಣವನ್ನು ‘CBI ತನಿಖೆ’ಗೆ ವರ್ಗಾಹಿಸುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ | CM Siddaramaiah

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೋರ್ಟ್ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.   ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಮೈಸೂರಿನ ಲೋಕಾಯುಕ್ತದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ ಮುಡಾ ಪ್ರಕರಣ …

Read More »

ಹಾವೇರಿಗೆ ವಂದೇ ಭಾರತ್ ರೈಲು ನಿಲುಗಡೆ ಬೇಕು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಸೆಪ್ಟಂಬರ್ 27: ಬೆಂಗಳೂರಿನಿಂದ ತೆರಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು (Vande Bharat Express Rail) ಬೆಳಗಾವಿವರೆಗೆ ವಿಸ್ತರಣೆ ಮಾಡಬೇಕು ಎಂಬ ಕೂಗಿನ ಜೊತೆಗೆ ಇದೀಗ ಈ ಜಿಲ್ಲೆಯಲ್ಲಿ ನಿಲುಗಡೆ ನೀಡುವಂತೆ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಖುದ್ದು ಕ್ರಮ ವಹಿಸುವಂತೆ ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.   ಹಾವೇರಿ-ಗದಗ ಜಿಲ್ಲೆಗಳ ವ್ಯಾಪ್ತಿಯ ನಡೆಯುತ್ತಿರುವ ವಿವಿಧ ರೈಲ್ವೇ ಕಾಮಗಾರಿಗಳ ಕುರಿತು …

Read More »

ಪಡಿತರ ಚೀಟಿದಾರರು ಸೆಪ್ಟೆಂಬರ್ ಅಂತ್ಯದೊಳಗೆ ಈ ಕೆಲ್ಸ ಮಾಡದಿದ್ರೆ ರೇಷನ್‌ ಸ್ಥಗಿತ

ಪ್ರಮುಖ ದಾಖಲೆಗಲ್ಲಿ ಪಡಿತರ ಚೀಟಿಯೂ ಕೂಡ ಒಂದಾಗಿದೆ. ಇನ್ನು ಒಂದು ವೇಳೆ ಪಡಿತರ ಚೀಟಿದಾರರು ಸೆಪ್ಟೆಂಬರ್‌ ಅಂತ್ಯದೊಳಗೆ ಈ ಕೆಲಸ ಮಾಡದಿದ್ದರೆ ರೇಷನ್‌ ನೀಡುವುದನ್ನು ನಿಲ್ಲಿಸಲಾಗಿತ್ತದೆ ಎಂದು ಸರ್ಕಾರ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗಾದರೆ ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ. ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿಲ್ಲ. ಇಂತಹವರು ಸೆಪ್ಟೆಂಬರ್‌ 30ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ, ಇಂತಹ ಪಡಿತರ …

Read More »

ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್

ಮೈಸೂರು ಸೆಪ್ಟೆಂಬರ್ 27: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರ ಖುರ್ಚಿಗೆ ಕುತ್ತು ತಂದಿದೆ. ಮುಡಾ ಹಗರಣದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಹಾಗಾದರೆ ಸಿದ್ದರಾಮಯ್ಯ ವಿರುದ್ಧ ದಾಖಲಾದ ಸೆಕ್ಷನ್‌ಗಳು ಯಾವವು? ಸಿದ್ದರಾಮಯ್ಯ ಅವರ ಜೊತೆಗೆ ಯಾರೆಲ್ಲಾ ಹೆಸರಿನ ಮೇಲೆ ದೂರು ದಾಖಲಾಗಿದೆ? ಸಿದ್ದರಾಮಯ್ಯ ಹಾಗೂ ಅವರ ಕುಟುಂಬಸ್ಥರನ್ನ ಮುಡಾ ಹಗರಣ ಪ್ರಕರಣ ಸಂಕಷ್ಟದಲ್ಲಿ ಸಿಲುಕಿಸಿದೆ. ಇಂದು ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ …

Read More »

ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ

ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ ಐದು ಎಕರೆ ಸಿಎ ಸೈಟ್​ ರೂಪದಲ್ಲಿ ನೀಡಿರುವುದಾಗಿ ವಿಪಕ್ಷ ಬಿಜೆಪಿ ಆರೋಪಿಸಿತ್ತು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ 394 ಪುಟಗಳ ದಾಖಲೆ ಸಮೇತ ಖರ್ಗೆ ಹಾಗೂ ಅವರ ಕುಟುಂಬದ ಮೇಲೆ ಬಿಜೆಪಿ ಮುಖಂಡ ಎನ್​.ಆರ್​.ರಮೇಶ್​ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬೆಂಗಳೂರು, ಸೆಪ್ಟೆಂಬರ್​ 27: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಮೇಲೆ ಸಂಕಷ್ಟ ಎದುರಾಗುತ್ತಿವೆ. ಸದ್ಯ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇದೆಲ್ಲಾ …

Read More »

ತಿರುಪತಿ ಲಡ್ಡು ವಿವಾದ: ತನಿಖೆಗೆ 9 ಸದಸ್ಯರ SIT ರಚಿಸಿದ ಆಂದ್ರ ಪ್ರದೇಶ ಸರ್ಕಾರ

ಹೈದರಾಬಾದ್: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ದೇವಾಲಯ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲು ಆಂಧ್ರಪ್ರದೇಶ ಸರ್ಕಾರ ಔಪಚಾರಿಕವಾಗಿ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.   ಗುಂಟೂರು ವಲಯ ಐಜಿಪಿ ಸರ್ವಶ್ರೇಷ್ಠ ತ್ರಿಪಾಠಿ ನೇತೃತ್ವದ ತನಿಖಾ ಸಮಿತಿಯಲ್ಲಿ ವಿಶಾಖಪಟ್ಟಣಂ ವಲಯ ಡಿಐಜಿ ಗೋಪಿನಾಥ್ ಜತ್ತಿ, ಕಡಪ ಎಸ್ಪಿ …

Read More »

ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸುದ್ಧಿಗೋಷ್ಠಿ.

ಈಶ್ವರಪ್ಪ ಮನೆಯಲ್ಲಿ ಎನೂ ಚರ್ಚೆ ಅಗಿದೆ ಅಂತಾ ಗೊತ್ತಾದ್ರೇ ವಿಜಯೇಂದ್ರ ರಾಜುಗೌಡನ ಹೊಡೆಯುತ್ತಾನೆ: ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸುದ್ಧಿಗೋಷ್ಠಿ. ಈಶ್ವರಪ್ಪ ಮನೆಯಲ್ಲಿ ಸಭೆ ವಿಚಾರ. ಸಭೆಯ ವಿಶೇಷತೆ ಎನೂ ಇಲ್ಲ. ಮುಂಬೈದಿಂದ ಬೆಂಗಳೂರಿಗೆ ಬಂದಿದ್ದೆ ಯತ್ನಾಳ್ ಕರೆ ಮಾಡಿದ್ರೂ. ಈಶ್ವರಪ್ಪ ಮನೆಗೆ ಹೋಗ್ತಿದ್ದೇನೆ ಬಾ ಅಂತಾ ಹೇಳಿದ್ರೂ. ಅಲ್ಲಿಗೆ ಹೋದೆ ರಾಜುಗೌಡ ಬಂದಿದ್ದು ಗೊತ್ತಿರಲಿಲ್ಲ. ಅವರು ಇದಿದ್ರೇ ನಾನು ಮನೆಗೆ ಹೋಗ್ತಿರಲಿಲ್ಲ ನಾನು ಹೊರ …

Read More »

ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

Heavy Rain: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದೆ. ಕೆಲವು ಭಾಗಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಅಕ್ಟೋಬರ್‌ 2ರ ವರೆಗೆ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಇಂದು (ಸೆಪ್ಟೆಂಬರ್‌ 27) ಹಿಮಾಚಲ ಪ್ರದೇಶ, ಪೂರ್ವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ …

Read More »