ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತಂತ ಪತಿಯೊಬ್ಬ, ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು, ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವಂತ ಘಟನೆ ಕಲಬುರ್ಗಿಯ ಸೇಡಂನ ಬೇಟಗೇರ(ಬಿ) ಗ್ರಾಮದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಬೇಡಗೇರ(ಬಿ) ಗ್ರಾಮದ ನಾಗಮ್ಮ ಹಾಗೂ ಶೇಖರಪ್ಪ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು. ದಿನೇ ದಿನೇ ಹೆಚ್ಚಾಗಿ ಇದರಿಂದ ಬೇಸತ್ತು ಕೂಡ ಹೋಗಲಾಗಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದಂತ ಶೇಖರಪ್ಪ ತನ್ನ ಪತ್ನಿ ನಾಗಮ್ಮ(42) ಎಂಬುವರನ್ನು ಕುಡುಗೋಲಿನಿಂದ ಕೊಚ್ಚಿ …
Read More »Daily Archives: ಸೆಪ್ಟೆಂಬರ್ 29, 2024
Bigg Boss ಸೀಸನ್-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು
ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ಬಾಸ್ (Bigg Boss) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ ನಟ ಕಿಚ್ಚ ಸುದೀಪ್ ಅವರೇ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈಗಾಗಲೇ ಯಶಸ್ವಿ 10 ಆವೃತ್ತಿಯನ್ನು ಮುಗಿಸಿರುವ ಬಿಗ್ಬಾಸ್ ಶೋ 11ನೇ ಆವೃತ್ತಿಗೆ ಭರ್ಜರಿ ತಯಾರಿ ಮಾಡಿಕೊಂಡಿದೆ. ಈ ಬಾರಿ ಸ್ವರ್ಗ-ನರಕ ಎಂಬ ಥೀಮ್ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೊಸ ಅಧ್ಯಾಯದ ಮೇಲೆ ಜನರು ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಬಿಗ್ಬಾಸ್ ಸೀಸನ್-11ರ ಮೊದಲ ಸ್ಫರ್ಧಿಯಾಗಿ ನಟಿ …
Read More »ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್
ಬೆಳಗಾವಿ: ಖಾತೆಗೆ ಹಣದ ನಿರೀಕ್ಷೆಯಲ್ಲಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲವು ದಿನಗಳಲ್ಲಿ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಇದು ನಿರಂತರ ಪ್ರಕ್ರಿಯೆಯಾಗಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಜಾರಿಗೊಳಿಸಲಾದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು …
Read More »