ಉಡುಪಿ: ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ನನಗೆ ತಿಳಿದಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ನಾನು ಹಿಂದುಳಿದ ವರ್ಗಗಳ ಅಭ್ಯರ್ಥಿ ಎಂಬ ವಿಚಾರದಿಂದ ನನ್ನ ಜಾತಿ ಗೊತ್ತಾಯಿತು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರವಿವಾರ (ಸೆ.29) ಕುಂಜಿಬೆಟ್ಟು ಶಾರದ ಕಲ್ಯಾಣ ಮಂಟಪದಲ್ಲಿ …
Read More »Daily Archives: ಸೆಪ್ಟೆಂಬರ್ 30, 2024
ಬಿಗ್ ಮನೆಗೆ ಸೀರಿಯಲ್ ಸುಂದರಿಯರಎಂಟ್ರಿ
ಬೆಂಗಳೂರು: ಬಿಗ್ ಬಾಸ್ ಕನ್ನಡ (Big Boss Kannada-11) ಆರಂಭವಾಗಿದೆ. ಕಿಚ್ಚ ಸುದೀಪ್ (Kiccha Sudeep) ಸ್ಟೈಲಿಸ್ಟ್ ಆಗಿ ಬಿಗ್ ಬಾಸ್ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆ ಬಿಗ್ ಬಾಸ್ ಮನೆಯೊಳಗೆ ಹೋಗುವ ನಾಲ್ವರು ಸ್ಪರ್ಧಿಗಳನ್ನು ರಿವೀಲ್ ಮಾಡಲಾಗಿತ್ತು. ಇಂದು ಬಿಗ್ ಬಾಸ್ ಗೆ ಹೋಗುವ ಮೊದಲ ಸ್ಪರ್ಧಿ ತಮ್ಮದೇ ಸ್ಟೈಲ್ ನಲ್ಲಿ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆ ನಟಿಯಾಗಿ ಗುರುತಿಸಿಕೊಂಡಿರುವ ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸಿದ್ದಾರೆ. …
Read More »