Breaking News

Monthly Archives: ಸೆಪ್ಟೆಂಬರ್ 2024

ಕೆಎಸ್‌ಆರ್‌ಟಿಸಿ ಡಿಸಿಗೆ ಚಾಕುವಿನಿಂದ ಹಿರಿಯಲು ಯತ್ನ!

ಚಿಕ್ಕಮಗಳೂರು ಸೆಪ್ಟೆಂಬರ್ 13: ಕೆಎಸ್‌ಆರ್‌ಟಿಸಿ ಡಿಸಿಗೆ ಚಾಕುವಿನಿಂದ ಹಿರಿಯಲು ಯತ್ನಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿಬ್ಬಂದಿಯಿಂದಲೇ ಚಾಕುವಿನಿಂದ ದಾಳಿ ನಡೆದಿದ್ದು ಸ್ವಲ್ಪದರಲ್ಲೇ ಕೆಎಸ್‌ಆರ್‌ಟಿಸಿ ಡಿಸಿ ಪಾರಾಗಿದ್ದಾರೆ. ಅಷ್ಟಕ್ಕೂ ಹಲ್ಲೆಗೆ ಕಾರಣ ಏನು? ಹಲ್ಲೆಯಾಗಿದ್ದು ಎಲ್ಲಿ ಅನ್ನೋದಾದರೆ… ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದ ಒಳಗೆ ಈ ಘಟನೆ ನಡೆದಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಎಂಬುವವ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ. ಡಿಸಿ ಈ ಹಿಂದೆ ರಿತೇಶ್ ಹಾಜರಾತಿ ಸರಿಯಿಲ್ಲ ಎಂದು …

Read More »

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ವಿಧಾನ, ಲಿಂಕ್ ಇಲ್ಲಿದೆ

ಧಾರವಾಡ ಸೆಪ್ಟೆಂಬರ್ 13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳುwww.karnemakaone.kar.nic.in/abcd/ವೆಬ್‍ಸೈಟ್ ಮೂಲಕ ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447850 ಗೆ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು …

Read More »

ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ದಾರುಣ ಮೃತ್ಯು

ಚಿಕ್ಕೋಡಿ: ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಪೈಪಲೈನ್ ಹರಿ ತೆಗಿಯುವಾಗ ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ. ಪಟ್ಟಣ ಪಂಚಾಯತಿ ವತಿಯಿಂದ ಜಲಕುಂಭ ಕಾಮಗಾರಿಯನ್ನು ರಮೇಶ ಕುಕನೂರ ಎಂಬುವರ ಮನೆ ಮುಂದುಗಡೆ ರಸ್ತೆಯ ಬದಿ ಪೈಪಲೈನ್ ಹರಿ ತೆಗೆಯುವಾಗ ಮನೆಯ ಹತ್ತಿರ ಆಟ ಆಡುತ್ತಿದ್ದ 3 ವರ್ಷದ ಬಾಲಕಿ ಭೂಮಿಕಾ ರಮೇಶ ಕುಕನೂರ ಜೆಸಿಬಿಗೆ ಸಿಲುಕಿ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಮೃತ …

Read More »

ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಹಾಸನ: ಭೂತಕಾಲ, ವರ್ತಮಾನಕಾಲ, ಭವಿಷ್ಯತ್‌ ಕಾಲ ಇದೆ. ಭವಿಷ್ಯ ಏನೆಂದು ಯಾರಿಗೆ ಗೊತ್ತಿದೆ?, ಸಿಎಂ ತೀರ್ಮಾನ ಮಾಡೋದು ಹೈಕಮಾಂಡ್‌, ಆಸೆ ಪಡೋದು ತಪ್ಪಲ್ಲ, ಆದರೆ ದುರಾಸೆ ತಪ್ಪು. ಶಾಸಕರ ಬೆಂಬಲ ಇರೋವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಖಾಲಿ ಜಾಗ ಇದ್ದರೆ ಟವಲ್‌ ಹಾಕಬಹುದು. ಜಾಗವೇ ಖಾಲಿ ಇಲ್ಲ, …

Read More »

ಬಿಜೆಪಿಗೆ ಇಂದು ಆರೆಸ್ಸೆಸ್‌ ಪಾಠ; ಭಿನ್ನ ರಾಗ ಶಮನಕ್ಕೆ ಸಂಘ ಪ್ರಯತ್ನ?

ಬೆಂಗಳೂರು: ರಾಜ್ಯ ಬಿಜೆಪಿಯ ಒಳ ಬೇಗುದಿ ಶಮನಕ್ಕಾಗಿ ಕೊನೆಗೂ ಆರೆಸ್ಸೆಸ್‌ ಮಧ್ಯಪ್ರವೇಶ ಮಾಡಿದ್ದು, ಗುರುವಾರ ಸಂಘದ ಮುಖಂಡರು ಬಿಜೆಪಿ ನಾಯಕರಿಗೆ ಒಗ್ಗಟ್ಟಿನ ಪಾಠ ಮಾಡಲು ನಿರ್ಧರಿಸಿದ್ದಾರೆ. ಆರೆಸ್ಸೆಸ್‌ ವರಿಷ್ಠರಾದ ಬಿ.ಎಲ್‌. ಸಂತೋಷ್‌, ಮುಕುಂದ್‌, ಸುಧೀರ್‌ ಸಹಿತ ಹಿರಿಯರು ಭಾಗಿಯಾಗಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಡಾ| ರಾಧಾ ಮೋಹನ್‌ ಅಗರ್ವಾಲ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್‌. ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಬಂಡಾಯದ ಪತಾಕೆ ಹಾರಿಸಿರುವ ಬಸನಗೌಡ ಪಾಟೀಲ್‌ …

Read More »

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

ಬೆಂಗಳೂರು: 2024-25ನೇ ಸಾಲಿಗೆ ದ್ವಿತೀಯ ಪಿಯುಸಿ ತರಗತಿಗಳಿಗೆ ಬೋಧಿಸುವ ಎಲ್ಲ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಕಾಲೇಜು ಹಂತದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಂತೆ ಸೂಚನೆಗಳನ್ನು ನೀಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. 2024-25 ನೇ ಸಾಲಿಗೆ ದ್ವಿತೀಯ ಪಿಯುಸಿ ತರಗತಿಗಳಿಗೆ ಬೋಧಿಸುವ ಎಲ್ಲ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಪದವಿಪೂರ್ವ ಪಠ್ಯಕ್ರಮ ಬೋಧಿಸುವ ಉಪನ್ಯಾಸಕರಿಂದ ತಯಾರಿಸಿ ಮಂಡಳಿಯ ಜಾಲತಾಣದಲ್ಲಿ ಲಭ್ಯಗೊಳಿಸಲಾಗಿದೆ. ಮಾದರಿ ಪ್ರಶ್ನೆಪತ್ರಿಕೆಗಳನ್ವಯ …

Read More »

ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

ಹಾಸನ: ಎಸ್‌ಐಟಿ ರಾಜ್ಯ ಸರಕಾರದ ಹಿಡಿತದಲ್ಲಿದೆ. ವಾಲ್ಮೀಕಿ ನಿಗಮ ಹಗರಣದ ತನಿಖೆ ನಡೆಸಿದ ಎಸ್‌ಐಟಿ ಮಾಜಿ ಸಚಿವ ನಾಗೇಂದ್ರ ಹೆಸರನ್ನೇ ಕೈ ಬಿಟ್ಟು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆದರೆ ಇದೇ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ. ನಾಗೇಂದ್ರ ಮೊದಲ ಆರೋಪಿ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಸರಕಾರದ ಹಿಡಿತದಲ್ಲಿ ಎಸ್‌ಐಟಿ ಸಿಲುಕಿದೆ ಎಂಬುದು ಗೊತ್ತಾಗುವುದಿಲ್ಲವೇ ? ಈಗ …

Read More »

ರೀತಿ ಭಂಡತನ ತೋರದೆ ಸಿದ್ದು ರಾಜೀನಾಮೆ ನೀಡಲಿ’: ಕೆ.ಎಸ್‌. ಈಶ್ವರ

ಹುಬ್ಬಳ್ಳಿ: ಮುಡಾ, ವಾಲ್ಮೀಕಿ ಹಗರಣದಲ್ಲಿ ಕೋರ್ಟ್‌ನಿಂದ ವಿರುದ್ಧವಾಗಿ ತೀರ್ಪು ಬಂದರೆ ಸಿಎಂ ಸಿದ್ದರಾಮಯ್ಯ ಅವರು ಅರವಿಂದ ಕೇಜ್ರಿವಾಲ್‌ ರೀತಿ ಭಂಡತನ ತೋರದೆ ಮರ್ಯಾದೆಯಿಂದ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಒಂದು ಕಡೆ ಸಿಎಂ ಸಿದ್ದರಾಮಯ್ಯಗೆ ಬಹಿರಂಗವಾಗಿ ಬೆಂಬಲ ಎಂದು ಹೇಳಿ ಇನ್ನೊಂದೆಡೆ ತಾವು ಸಿಎಂ ಆಕಾಂಕ್ಷಿ ಎನ್ನುತ್ತಿದ್ದಾರೆ.   ಹೈಕಮಾಂಡ್‌ ಸೂಚನೆ ನೀಡಿದರೂ, ಕಾಂಗ್ರೆಸ್‌ನಲ್ಲಿ ಸಿಎಂ ಹೇಳಿಕೆಗಳು ನಿಂತಿಲ್ಲ. …

Read More »

ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು: ಅಭ್ಯರ್ಥಿಗಳಿಗೆ ಆಗುತ್ತಿದ್ದ ಅನನು ಕೂಲ ಮತ್ತು ಆ ಸಂಬಂಧ ನ್ಯಾಯಾ ಲಯದ ಸೂಚನೆ ಮೇರೆಗೆ ಸರಕಾರ ಕೊನೆಗೂ ಮತ್ತೂಮ್ಮೆ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ. ಇದರೊಂದಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷೆ ಬರೆಯಲಿರುವ 102 ಅಭ್ಯರ್ಥಿಗಳು ನಿಟ್ಟುಸಿರು ಬಿಡು ವಂತಾಗಿದೆ. ಸೂಕ್ತ ದಿನಾಂಕ ವನ್ನು ಒಂದೆರಡು ದಿನಗಳಲ್ಲಿ ಪ್ರಕ ಟಿಸ ಲಾಗುವುದು ಎಂದು ಗೃಹ ಸಚಿವ ಡಾ| ಪರಮೇಶ್ವರ್‌ ಹೇಳಿದ್ದಾರೆ. 402 ಪಿಎಸ್‌ಐಗಳ ನೇಮಕಾತಿಗಾಗಿ ಸೆ. 22ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿ ವೇಳಾಪಟ್ಟಿ ಯನ್ನೂ ಪ್ರಕಟಿಸಿತ್ತು. ಆದರೆ …

Read More »

ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್‌ ಹಾನಿ,1 ಕಾರು ಜಖಂ

ನಾಗಮಂಗಲ (ಮಂಡ್ಯ): ಬುಧವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭ ಕೋಮುಸಂಘರ್ಷ ಏರ್ಪಟ್ಟ ಪರಿಣಾಮ ನಾಗಮಂಗಲ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದರೂ ಸೆ. 14ರ ವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಗಲಭೆಯಲ್ಲಿ 6 ಅಂಗಡಿಗಳು ಸುಟ್ಟು ಕರಕಲಾಗಿವೆ. 7 ಬೈಕ್‌ ಹಾನಿಗೀಡಾಗಿವೆ. 1 ಕಾರಿನ ಗಾಜು ಪುಡಿಗೈಯಲಾಗಿದೆ. ಪ್ರಕರಣ ಸಂಬಂಧ ಗುರುವಾರ 150 ಮಂದಿ ವಿರುದ್ಧ ನಾಗಮಂಗಲ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. 53ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ …

Read More »