ಬೆಂಗಳೂರು: ಬಿಗ್ ಬಾಸ್ ಕನ್ನಡ-11 (Bigg Boss Kannada-11) ಆರಂಭಗೊಂಡಿದೆ. ನಾನಾ ಕ್ಷೇತ್ರದ 17ಮಂದಿ ಸ್ಪರ್ಧಿಗಳು ʼಸ್ವರ್ಗ – ನರಕʼದ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ಮೊದಲ ದಿನದಂದಲೇ ಬಿಗ್ ಬಾಸ್ ಕಾರ್ಯಕ್ರಮ ರಂಗೇರಿದೆ. ಸ್ವರ್ಗ ಹಾಗೂ ನರಕದ ಮನೆಯಲ್ಲಿರುವ ಸ್ಪರ್ಧಿಗಳ ನಡುವೆ ವಾಗ್ವಾದ ಶುರುವಾಗಿದೆ. ಮನೆಯೊಂದು ಬಾಗಿಲು ಎರಡು ಎಂಬಂತೆ ಸ್ವರ್ಗ – ನರಕದ ನಿವಾಸಿಗಳ ನಡುವೆ ಕಿತ್ತಾಟ ಶುರುವಾಗಿದೆ. ಕಳೆದ ಸೀಸನ್ನಲ್ಲಿ ಹುಲಿ ಉಗುರು ಪ್ರಕರಣದಿಂದ ಸದ್ದಾಗಿದ್ದ ಬಿಗ್ ಬಾಸ್ …
Read More »Daily Archives: ಅಕ್ಟೋಬರ್ 1, 2024
ಸೈಟ್ ವಾಪಾಸ್ ಕೊಟ್ಟರೆ ಪ್ರಕರಣ ಜಟೀಲ: ಬಸವರಾಜ ಬೊಮ್ಮಾಯಿ ಸಲಹೆ ಕೊಟ್ರಾ!
ಹುಬ್ಬಳ್ಳಿ, ಅಕ್ಟೋಬರ್ 01: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ರಾಜಕೀಯ ಬದುಕಿನಲ್ಲಿ ಬಿರುಗಾಳಿ ಏಳಲು ಕಾರಣವಾದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿದೆ. ಇದೀಗ 14 ನಿವೇಶನಗಳನ್ನು ಮರಳಿ ನೀಡಲು ನಿರ್ಧರಿಸಲಾಗಿದೆ. ಇದರಿಂದ ಸೈಟ್ ವಾಪಾಸ್ ಕೊಟ್ಟು ಮತ್ತಷ್ಟು ಜಟೀಲ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮೈಸೂರು …
Read More »ಪಂಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2 ಎ ಮೀಸಲಾತಿ ನೀಡದಂತೆ ತಡೆದವರು: ರೇಣುಕಾಚಾರ್ಯ
ದಾವಣಗೆರೆ: ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2 ಎ ಮೀಸಲಾತಿ ನೀಡದಂತೆ ತಡೆದವರು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ನೀಡಿರುವಂತಹ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಮುಂದಾಗಿದ್ದರು ಮಾತ್ರವಲ್ಲದೆ ಸಂಪುಟ ಸಭೆಯ ಅಜೆಂಡಾದಲ್ಲೂ ಮೀಸಲಾತಿ ಅಂಶವನ್ನು ಸೇರಿಸಿದ್ದರು. ಇದೇ ಯತ್ನಾಳ್ ಅವರೇ ಅಜೆಂಡಾದಿಂದ …
Read More »ತಿರುಪತಿ ಲಡ್ಡು ವಿವಾದ ; ‘SIT ತನಿಖೆ’ಗೆ ತಾತ್ಕಾಲಿಕ ಸ್ಥಗಿತ
ನವದೆಹಲಿ : ತಿರುಪತಿ ಲಡ್ಡುಗಳ ಕಲಬೆರಕೆ ಪ್ರಕರಣದ ತನಿಖೆ ಸುಪ್ರೀಂಕೋರ್ಟ್ ವ್ಯಾಪ್ತಿಯಲ್ಲಿರುವುದರಿಂದ ವಿಶೇಷ ತನಿಖಾ ತಂಡ (SIT) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರಪ್ರದೇಶದ ಡಿಜಿಪಿ ತಿಳಿಸಿದ್ದಾರೆ. ಆಂಧ್ರಪ್ರದೇಶದ ಉನ್ನತ ಪೊಲೀಸ್ ದ್ವಾರಕಾ ತಿರುಮಲ ರಾವ್ ಹೇಳಿಕೆಯಲ್ಲಿ “ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಎಸ್ಐಟಿ ತನಿಖೆಯನ್ನು ಅಕ್ಟೋಬರ್ 3 ರವರೆಗೆ ಸ್ಥಗಿತಗೊಳಿಸಲಾಗುವುದು. ತಿರುಪತಿ ಲಡ್ಡು ಪ್ರಸಾದಂ ಪ್ರಕರಣದ ತನಿಖೆಗಾಗಿ ಎಸ್ಐಟಿಯನ್ನು ರಚಿಸಲಾಗಿದೆ ಮತ್ತು ತನಿಖೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ …
Read More »ಮಲ್ಲಿಕಾರ್ಜುನ್ ಖರ್ಗೆಯವರಿಂದ ಸಿಎಂ ನಿರ್ಗಮನದ ಮುನ್ಸೂಚನೆʼ
ಬೆಂಗಳೂರು, ಅಕ್ಟೋಬರ್ 01: ಸಿಎಂ ತಮ್ಮ ಸ್ಥಾನದಿಂದ ಇಳಿಯುವುದನ್ನೇ ಕಾಂಗ್ರೆಸ್ ಪಕ್ಷದ ಕೆಲವರು ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಆಪ್ತರಾದ ಮಹದೇವಪ್ಪ ಅವರು ಹೇಳಿದ್ದಾರೆ. ಅದಕ್ಕೂ ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ‘ ಸಿದ್ದರಾಮಯ್ಯನವರು ಇವತ್ತು ಇರ್ತಾರೆ, ನಾಳೆ ಹೋಗ್ತಾರೆ’ ಎಂದಿದ್ದಾರೆ. ಇದು ನಿರ್ಗಮನದ ಮುನ್ಸೂಚನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, …
Read More »ಸಿದ್ದರಾಮಯ್ಯ ಜೊತೆ ಉಂಡು ತಿಂದವರೇ ಬೆನ್ನಿಗೆ ಚೂರಿ ಹಾಕಿದ್ರು : ಸಿಎಂ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮುಡಾಗೆ 14 ನಿವೇಶನಗಳನ್ನ ಹಿಂತಿರುಗಿಸಿದ್ದು, ಈ ಒಂದು ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು ಎಂದು ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಎಲ್ಲಾ ಭಾಗ್ಯಗಳನ್ನು ಕೊಟ್ಟವರು. 40 ವರ್ಷದಿಂದ ಯಾವುದೇ ಕಳಂಕ ಇರಲಿಲ್ಲ. ಸೈಟ್ ವಿಚಾರ ನಮಗೆ …
Read More »ಗೋವಾದಿಂದ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಮದ್ಯ ಜಪ್ತಿ.
ಒಂದು ಕಂಟೇನರ್ …ಎರಡು ಕಾಂಪಾರ್ಟ್ಮೆಂಟ್ … ಇದು ಖದೀಮರ ಕೈಚಳಕ !!! ಗೋವಾದಿಂದ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಮದ್ಯ ಜಪ್ತಿ. ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿಗಳ ಭರ್ಜರಿ ಕಾರ್ಯಾಚರಣೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಮದ್ಯ ಜಪ್ತಿ. ಪುಷ್ಪಾ ಸಿನೆಮಾ ಮಾದರಿಯಲ್ಲಿ ಕಂಟೇನರ್ ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯ. ಕಂಟೇನರ್ ವಾಹನದಲ್ಲಿ ಕಂಪಾರ್ಟ್ಮೆಂಟ್ ಮಾಡಿದ್ದ ಕಿರಾತಕರು. ಡ್ರೈವರ್ ಹಿಂಬದಿಯಲ್ಲಿ ಕಂಪಾರ್ಟ್ಮೆಂಟ್ ಮಾಡಿ ಮದ್ಯದ ಬಾಕ್ಸ್ ಗಳನ್ನಿಟ್ಟು ಸಾಗಾಟ. ಹೊರಗಡೆ ಭಾಗದಲ್ಲಿ …
Read More »ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ; ಸಶಕ್ತರು. ಹಿರಿಯರನ್ನು ಗೌರವಿಸುವುದು; ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಿರಿಯ ನಾಗರಿಕರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …
Read More »