Breaking News

Daily Archives: ಅಕ್ಟೋಬರ್ 7, 2024

ಎಸ್​ಬಿಐನಲ್ಲಿ ನೇಮಕಾತಿ ಪರ್ವ

ನವದೆಹಲಿ: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಪ್ರಸಕ್ತ ಆರ್ಥಿಕ ವರ್ಷದಲ್ಲಿ (2024-25) 10 ಸಾವಿರ ಉದ್ಯೋಗಿಗಳ ನೇಮಕಕ್ಕೆ ನಿರ್ಧರಿಸಿದೆ. ತನ್ನ ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ ಸೇವೆಯನ್ನು ಉತ್ತಮ ಪಡಿಸುವುದಕ್ಕಾಗಿ ಈ ನೇಮಕಾತಿಗೆ ಮುಂದಾಗಿದೆ. ಡೇಟಾ ಸೈಂಟಿಸ್ಟ್, ಡೇಟಾ ಆರ್ಕಿಟೆಕ್ಟ್. ನೆಟ್​ವರ್ಕ್ ಆಪರೇಟರ್ ಸೇರಿ ತಂತ್ರಜ್ಞಾನ ವಿಭಾಗದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತದೆ. ‘ಸಾಮಾನ್ಯ ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಕಾರ್ಯಪಡೆಯ ಬಲವರ್ಧನೆಗೆ ನಿರ್ಧರಿಸಿದ್ದೇವೆ. ಇತ್ತೀಚೆಗೆ 1,500 ತಾಂತ್ರಿಕ …

Read More »

ಮತ್ತೆ ಪರಮೇಶ್ವರ್‌-ಜಾರಕಿಹೊಳಿ ಭೇಟಿ: ಯಾಕೆ ಕುತೂಹಲ?

ತುಮಕೂರು: ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕುಣಿಕೆ ಬಿಗಿಯಾಗುತ್ತಿದ್ದಂತೆ ಇನ್ನೊಂದು ಕಡೆ ಕಾಂಗ್ರೆಸ್‌ ಸರಕಾರದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಕಾಂಗ್ರೆಸ್‌ನ ದಲಿತ ನಾಯಕರು ಮೇಲಿಂದ ಮೇಲೆ ಭೇಟಿ ಯಾಗುತ್ತಿರುವುದು ಕುತೂಹಲಕ್ಕೆ ಕಾರಣ ವಾಗಿದೆ. ಇತ್ತೀಚೆಗಷ್ಟೇ ಗೃಹಸಚಿವ ಡಾ| ಜಿ. ಪರಮೇಶ್ವರ್‌ ಅವರನ್ನು ಭೇಟಿಯಾಗಿದ್ದ ಸಚಿವ ಸತೀಶ್‌ ಜಾರಕಿಹೊಳಿ ಈಗ ಮತ್ತೂಮ್ಮೆ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ. ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇರುವ ಗೆಸ್ಟ್‌ ಹೌಸ್‌ನಲ್ಲಿ ಪರಮೇಶ್ವರ್‌ …

Read More »

ದಸರಾ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ವಿಜಯೇಂದ್ರ

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಸರಾ ನಂತರ ರಾಜೀನಾಮೆ ನೀಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ ಕಾಂಗ್ರೆಸ್ ಸರ್ಕಾರದ ಕೊನೆಯ ದಿನಗಳು ಸಮೀಪಿಸುತ್ತಿದ್ದು, 2028 ರವರೆಗೆ ಮುಂದಿನ ಚುನಾವಣೆಗೆ ಕಾಯಬೇಕಾಗಿಲ್ಲ ಎಂದು ಜೆಡಿಎಸ್ ಮುಖಂಡ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.   ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ …

Read More »