Breaking News

Daily Archives: ಅಕ್ಟೋಬರ್ 8, 2024

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲಿರುವ ಎನ್‌ಸಿ-ಕಾಂಗ್ರೆಸ್

ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಯಾಗಲಿದೆ. ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮೈತ್ರಿ ಮುನ್ನಡೆ ಪಡೆದುಕೊಂಡಿದೆ. ಮೈತ್ರಿಕೂಟವು 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚಿಸುವುದು ಖಚಿತವಾಗಿದೆ. ಸರ್ಕಾರ ರಚಿಸುವ ಉತ್ಸಾಹದಲ್ಲಿದ್ದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಮತ ಎಣಿಕೆಯಲ್ಲಿ ಮಧ್ಯಾಹ್ನ 3.30 ಗಂಟೆಯ ವೇಳೆಗೆ 49 ಕ್ಷೇತ್ರಗಳಲ್ಲಿ ಎನ್‌ಸಿ – ಕಾಂಗ್ರೆಸ್ ಮುನ್ನಡೆ ಪಡೆದುಕೊಂಡಿದೆ. 29 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ …

Read More »

ವಿಜಯೇಂದ್ರ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಗೆದ್ದಿದ್ದಾರೆ : ಕೆ.ಎಸ್ ಈಶ್ವರಪ್ಪ

ಗದಗ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ವಾಗ್ದಾಳಿ ಮುಂದುವರೆಸಿದ್ದು, ಬಿವೈ ವಿಜಯೇಂದ್ರ, ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು 10 ಸಾವಿರ ಮತಗಳಿಂದ ಗೆದ್ದಿದ್ದಾನೆ ಎಂದು ಗಂಭೀರವಾದ ಆರೋಪ ಮಾಡಿದರು.   ಗದಗನಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಹಿಂದುತ್ವದ ತತ್ವ ಸಿದ್ದಾಂತಗಳು ಈಗ ಇಲ್ಲ. ಈವಾಗ ಹಿಂದುತ್ವ ಬಿಟ್ಟ ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ಇದಕ್ಕೆ ಸರಿಯಾಗಿ ಬ್ರೇಕ್ …

Read More »

ಸಿಎಂ ಬೆಂಗಾಲು ಪಡೆಗೆ ಎದುರೋಗಿದ್ದ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ಸೀಜ್!

ಕೊಪ್ಪಳ: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬೆಂಗಾಲು ಪಡೆಗೆ ಎದುರು ಹೋಗಿ ಟ್ರಾಫಿಕ್ ನಿಯಮಗಳನ್ನು (Traffic Rules) ಉಲ್ಲಂಘಿಸಿದ ಆರೋಪ ಮೇರೆಗೆ ಪೊಲೀಸರು ಶಾಸಕ ಜನಾರ್ದನ ರೆಡ್ಡಿ (Janardhan Reddy) ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಎಂ ಕಾನ್ ವೇ (Chief Minister Convoy) ನಿಯಮ ಉಲ್ಲಂಘಿಸಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಕೇಸ್​​ನ ಅನ್ವಯ ಗಂಗಾವತಿ (Gangavati ) ಸಂಚಾರಿ ಪೊಲೀಸರಿಂದ ಮೂರು ವಾಹನಗಳ ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ಟೋಬರ್ 5ರಂದು …

Read More »

ಪಕ್ಷ ಸೋತರೂ ತಾವು ಗೆದ್ದ ಭೂಪಿಂದರ್ ಸಿಂಗ್ ಹೂಡಾ

ನವದೆಹಲಿ, ಅಕ್ಟೋಬರ್ 08: ಹರಿಯಾಣ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ ಅಕ್ಟೋಬರ್ 5ರ ಶನಿವಾರ ಮತದಾನ ನಡೆದಿತ್ತು. ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರ ಹಿಡಿಯಲಿವೆ ಎಂದು ಅಂದಾಜಿಸಿತ್ತು. ಆದರೆ ಮಂಗಳವಾರ ನಡೆದ ಮತ ಎಣಿಕೆಯ ಬಳಿಕ ಬೇರೆಯ ಫಲಿತಾಂಶ ಬಂದಿದೆ. ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಅಘಾತ ಉಂಟು ಮಾಡಿದೆ. ಬಿಜೆಪಿ ರಾಜ್ಯದಲ್ಲಿ 3ನೇ ಬಾರಿಗೆ ಸರ್ಕಾರ ರಚನೆ …

Read More »

ದ್ದರಾಮಯ್ಯ ಅವರು ಇವತ್ತಿಲ್ಲ ನಾಳೆ ರಾಜೀನಾಮೆ ಕೊಡಲೇಬೇಕುನೀಡದಿದ್ರೆ ಜನ ದಂಗೆ ಏಳ್ತಾರೆ! ಶೆಟ್ಟರ್

ಮುಡಾ ಹಗರಣ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಂಕಷ್ಟ ತಂದೊಡ್ಡಿದೆ. ಒಂದು ಕಡೆ ತನಿಖೆಯ ಭೀತಿ ಮತ್ತೊಂದು ಕಡೆಯಲ್ಲಿ ಸಿಎಂ ಸ್ಥಾನ (CM Seat) ಕಳೆದುಕೊಳ್ಳು ಚಿಂತೆ ಕಾಡುತ್ತಿದೆ. ಪ್ರತಿಪಕ್ಷದ ನಾಯಕರು (ದಿನಕ್ಕೊಬ್ಬರಂತೆ ರಾಜೀನಾಮೆವಿಚಾರದ ಕುರಿತು ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಇವತ್ತಿಲ್ಲ ನಾಳೆ ರಾಜೀನಾಮೆ ಕೊಡಲೇಬೇಕು. ಬಂಡತನದಿಂದ ರಾಜೀನಾಮೆ ಕೊಡುವುದಿಲ್ಲ ಅಂದ್ರೆ ಜನ ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ, ಹಾಲಿ ಸಂಸದ ಜಗದೀಶ್ ಶೆಟ್ಟರ್ …

Read More »

ಕರ್ನಾಟಕದಿಂದ ಮಹರಾಷ್ಟ್ರದತ್ತ ಮುಖ ಮಾಡಿದ ಟಯೋಟ ಕಿರ್ಲೋಸ್ಕರ್‌

ಬೆಂಗಳೂರು, ಅ.8- ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ನಂಬರ್‌ ಒನ್‌ ಸ್ಥಾನದಲ್ಲಿದ್ದ ಕರ್ನಾಟಕವನ್ನು, ಮಹಾರಾಷ್ಟ್ರ ಹಿಂದಿಕ್ಕುತ್ತಿದ್ದು 21 ಸಾವಿರ ಕೋಟಿ ರೂಪಾಯಿಗಳ ಅಂದಾಜು ವೆಚ್ಚದ ಬೃಹತ್‌ ಉದ್ಯಮವನ್ನು ತನ್ನ ಮಡಿಲಿಗೆ ಹಾಕಿಕೊಂಡಿದೆ. ಈಗಾಗಲೇ ಬೆಂಗಳೂರಿನ ಬಿಡದಿಯ ಬಳಿ ಬೃಹತ್‌ ಉತ್ಪಾದನಾ ಘಟಕವನ್ನು ಟಯೋಟ ಕಿರ್ಲೋಸ್ಕರ್‌ ಹೊಂದಿದೆ. ಇಲ್ಲಿ ವರ್ಷಕ್ಕೆ ಮೂರು ಲಕ್ಷದ ಇಪ್ಪತ್ತು ಸಾವಿರ ವಾಹನಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 1997ರಲ್ಲಿ 90 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಆರಂಭವಾದ ಮೊದಲ ಘಟಕದಲ್ಲಿ …

Read More »

ದೇಶದ ಜನ ಬದಲಾವಣೆ ಬಯಸಿದ್ದಾರೆ; ಎಲ್ಲದಕ್ಕೂ ಒಂದು ಕಾಲಘಟ್ಟ ಇರುತ್ತೆ: ಡಿಸಿಎಂ ಡಿ.ಕೆ. ಶಿ

ಬೆಂಗಳೂರು: ದೇಶದ ಜನ ಬದಲಾವಣೆ ಬಯಸಿದ್ದಾರೆ. ಎಲ್ಲದಕ್ಕೂ ಒಂದು ಕಾಲಘಟ್ಟ ಇರುತ್ತೆ. ಅದು ಬದಲಾಗುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದೇಶದಲ್ಲಿ 12 ವರ್ಷ ಎನ್ ಡಿಎಗೆ ಜನ ಅವಕಾಶ ಕೊಟ್ಟಿದ್ದರು. ಈಗ ಜನರ ಭಾವನೆಗಳಲ್ಲಿ ಬದಲಾವಣೆ ಕಂಡುಬಂದಿದೆ ಎಂದರು. ಕರ್ನಾಟಕದಿಂದ ನಮ್ಮ ಕಾರ್ಯಕ್ರಮಗಳು ಆರಂಭ ಆಗಿವೆ. ನಾವು ಕೊಟ್ಟ ಯೋಜನೆ, ಕಾರ್ಯಕ್ರಮಗಳನ್ನು ಜನ ಒಪ್ಪಿದ್ದಾರೆ. ಮುಂದಿನ ದಿನಗಳಲ್ಲಿ …

Read More »

ರಾಜ್ಯದ ಹಲವೆಡೆ ಆರ್‌ಟಿಓ ಚೆಕ್‌ ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು,ಅ.8-ರಾಜ್ಯದ ಹೆದ್ದಾರಿಗಳಲ್ಲಿನ ಚೆಕ್‌ ಪೋಸ್ಟ್‌ಗಳಲ್ಲಿ ಲಂಚ ದಂಧೆಯನ್ನು ಬಯಲಿಗೆಳೆಯಲು ಬೀದರ್‌, ಕೋಲಾರ, ಬಳ್ಳಾರಿ, ಚಿಕ್ಕೋಡಿ ಹಾಗೂ ವಿಜಯಪುರ ಆರ್‌ಟಿಓ ಚೆಕ್‌ ಪೋಸ್ಟ್‌ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಹನಗಳ ಸವಾರರಿಂದ ಹಣ ವಸೂಲಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತಾ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬೀದರ್‌ನ ಆರ್‌ಟಿಒ ಕಚೇರಿ ಸಿಬ್ಬಂಧಿಗಳಿಗೂ ಶಾಕ್‌ ನೀಡಿದ್ದಾರೆ. ಇದಲ್ಲದೆ ತಾಲೂಕಿನ ಮೊಳಕೇರಾ ಬಳಿ ಇರುವ ಆರ್‌ಟಿಒ ಚೆಕ್‌ ಪೋಸ್ಟ್‌ ಮೇಲೆ ಮುಂಜಾನೆ ಲೋಕಾಯುಕ್ತ …

Read More »

ರುಪ್ಸಾ; ತಾಲ್ಲೂಕು ಘಟಕಕ್ಕೆ ಪುಷ್ಪಾ ಅಧ್ಯಕ್ಷೆ

ನವಲಗುಂದ: ನವಲಗುಂದ ಹಾಗೂ ಅಣ್ಣಿಗೇರಿ ತಾಲ್ಲೂಕಿನ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷರಾಗಿ ಶಾರದಾ ಶಿಕ್ಷಣ ಸಂಸ್ಥೆಯ ಪುಷ್ಪಾ ಹಿರೇಮಠ ಅವಿರೋಧವಾಗಿ ಆಯ್ಕೆಯಾದರು. ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ನಾಗರಾಜ ಧಾರವಾಡಶೆಟ್ರ ಅಧ್ಯಕ್ಷತೆಯಲ್ಲಿ ಸೋಮವಾರ ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.   ವೆಂಕರಡ್ಡಿ ನಡುವಿನಮನಿ (ಗೌರವಾಧ್ಯಕ್ಷ), ಶೋಭಾ ದಾಡಿಬಾವಿ (ಉಪಾಧ್ಯಕ್ಷೆ), ವಿ.ಬಿ.ನವಲಗುಂದ (ಪ್ರಧಾನಕಾರ್ಯದರ್ಶಿ), ಗುರುರಾಜ ಧಾರವಾಡ (ಕಾರ್ಯಾಧ್ಯಕ್ಷ), ಭರತೇಶ ಕುರುಬರ (ಖಜಾಂಚಿ), ರವಿ ಬಾಜಿ …

Read More »

ಆಟೊದವರ ಸಮಸ್ಯೆಗಳೇನು?

ಆಟೊದವರ ಸಮಸ್ಯೆಗಳೇನು? * ನಗರದಲ್ಲಿ ಎಲ್ಲ ಕಡೆಯೂ ‘ಶೇರಿಂಗ್‌’ ವ್ಯವಸ್ಥೆಗೆ ಜನ ಮುಗಿಬೀಳುತ್ತಾರೆ. ಮೀಟರ್‌ ಅಳವಡಿಸುವ ಮುನ್ನ ಶೇರಿಂಗ್‌ ವ್ಯವಸ್ಥೆ ಬಂದ್ ಮಾಡಿಸಬೇಕು. * ಗ್ರಾಮೀಣ ಪ್ರದೇಶಕ್ಕೆ ಪರವಾನಗಿ ‍ಪಡೆದವರೂ ನಗರದಲ್ಲಿ ಓಡಿಸುತ್ತಾರೆ. ನಗರದ ‍ಪರವಾನಗಿ ಇದ್ದವರು ಏನು ಮಾಡಬೇಕು? * ಕನಿಷ್ಠ ದೂರದ ದರವನ್ನು ₹30 ಮಾಡಲಾಗಿದೆ. ಇದು ಏಳು ವರ್ಷಗಳ ಹಿಂದಿನ ದರ. ಕನಿಷ್ಠ ದರವನ್ನೂ ಹೆಚ್ಚಿಸಬೇಕು. * ಮೀಟರ್‌ಗಳ ದುರಸ್ತಿ ಮಾಡುವವರು ಒಬ್ಬರೂ ಬೆಳಗಾವಿಯಲ್ಲಿ ಇಲ್ಲ. …

Read More »