ಅನಾಥ ರಸ್ತೆಗಳ ದುರಸ್ತಿಗೆ ಆಗ್ರಹ ಹುಬ್ಬಳ್ಳಿ, ಅಕ್ಟೋಬರ್ 09: ರಸ್ತೆ ಗುಂಡಿ ಸಮಸ್ಯೆ, ಸವಾರರು ಪ್ರಯಾಣಿಕರ ಪರದಾಟ ಕೇವಲ ರಾಜ್ಯ ರಾಜಧಾನಿಗೆ ಮಾತ್ರವೇ ಸೀಮೀತವಾಗಿಲ್ಲ. ಬದಲಾಗಿ ಇದು ಛೋಟಾ ಮುಂಬೈ ಅಂತಲೇ ಕರೆಸಿಕೊಳ್ಳುವ ರಾಜ್ಯ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಕಾಡುತ್ತಿದೆ. ಇಲ್ಲಿನ ರಸ್ತೆಗಳು ಹಾಳಾಗಿದ್ದು, ದುರಸ್ತಿ ಮಾಡದ ಸರ್ಕಾರದ ವಿರುದ್ಧ ಆಟೋ ಚಾಲಕರ ಸಂಘವು ಅನಾಥ ರಸ್ತೆ ನಾಮಕರಣ ಮಾಡಿ ವಿನೂತನವಾಗಿ ಪ್ರತಿಭಟನೆ ಮಾಡಿದೆ. ಹುಬ್ಬಳ್ಳಿ ನಗರದ ಬಹುತೇಕ ರಸ್ತೆಗಳು …
Read More »Daily Archives: ಅಕ್ಟೋಬರ್ 9, 2024
ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಅಂತಹ ನಾಯಕರಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿಕೆ
ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಂತಹ ಮತ್ತೊಬ್ಬ ನಾಯಕನಿದ್ದರೆ ಅದು ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದ್ದಾರೆ. ಚಿಕ್ಕಮಗಳೂರಿನ ತರಿಕೆರೆ ತಾಲೂಕಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ವೇಳೆ ಮಾತನಾಡಿದ ಹೆಚ್.ಡಿ.ತಮ್ಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು. ಸತೀಶ್ ಜಾರಕಿಹೊಳಿಯವರ ರೀತಿ ಸರಳ-ಸಜ್ಜನ ಮನುಷ್ಯ ಮತ್ತೊಬ್ಬರಿಲ್ಲ. ಸಿದ್ದರಾಮಯ್ಯ …
Read More »ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು!
ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು! ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ಮುಖಂಡೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆ ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ರೈತ ಮುಖಂಡ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ …
Read More »ಶಾಸಕ ಮುನಿರತ್ನ ಬಳಿ ನಾಲ್ವರು ಮಾಜಿ `CM’ ಗಳ ಖಾಸಗಿ ವಿಡಿಯೋಗಳಿವೆ : ಅತ್ಯಾಚಾರ ಸಂತ್ರಸ್ತೆ ಮಹಿಳೆಯಿಂದ ಗಂಭೀರ ಆರೋಪ!
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ಹಲವು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರಾಪ್ ಮಾಡಿಸಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತೆ ಮಹಿಳೆ, ಮುನಿರತ್ನ ಬಳಿ ನಾಲ್ವರ ಮಾಜಿ ಸಿಎಂಗಳ ವಿಡಿಯೋಗಳು ಇವೆ. ಇವುಗಳನ್ನು ಬಳಸಿಕೊಂಡು ಅವರು ಹನಿಟ್ರ್ಯಾಪ್ ಮಾಡಿಸಿದ್ದಾರೆ. ವಿಡಿಯೋ ತೋರಿಸಿವೇ ಅವರು ಮಂತ್ರಿ ಆಗಿದ್ದರು. ನಾಲ್ವರು ಮಾಜಿ ಸಿಎಂ ಖಾಸಗಿ ವಿಡಿಯೋ ಇದೆ; ಆ ವಿಡಿಯೋ ಬಳಸಿಕೊಂಡು ರಾಜಕೀಯ ಲಾಭ ಪಡೆದಿದ್ದಾರೆ …
Read More »ಶಾಲಾ ಶಿಕ್ಷಕಿಯ ನಗ್ನ ವಿಡಿಯೋ ಮಾಡಿ `ಸೆಕ್ಸ್’ ಗೆ ಒತ್ತಾಯಿಸಿದ `SSLC’ ವಿದ್ಯಾರ್ಥಿಗಳು!
ಆಘಾತಕಾರಿ ಘಟನೆಯೊಂದರಲ್ಲಿ, 10 ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತರಗತಿಯ ಶಿಕ್ಷಕಿ ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ವಿಡಿಯೋ ಮಾಡಿ, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಥುರಾದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ರಜೆಯ ಸಮಯದಲ್ಲಿ ಸರಿಯಾಗಿ ಓದದ ವಿದ್ಯಾರ್ಥಿಗಳನ್ನು ಕರೆಸಿ ಟ್ಯೂಷನ್ ಕೊಡಿಸಲು ಯತ್ನಿಸಿದ್ದಾರೆ. ಶಿಕ್ಷಕಿ ಸ್ನಾನ ಮಾಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ …
Read More »