Breaking News

Daily Archives: ಅಕ್ಟೋಬರ್ 12, 2024

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿಯನ್ನು ಸ್ವಾಗತಿಸಲಾಗುವುದು’ ಎಂದ ವಿಜಯೇಂದ್ರ

ಬೆಳಗಾವಿ: ‘ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿಯನ್ನು ಸ್ವಾಗತಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಡಾ ಹಗರಣದ ಕಾರ್ಮೋಡ ಮುಖ್ಯಮಂತ್ರಿ ಕುರ್ಚಿ ಆವರಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅವರೇ ಒಪ್ಪಿಕೊಂಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ಸ್ಥಾನದ ಮೇಲೆ ಕಣ್ಣಿಟ್ಟಿರುವರು, ತಮಗೆ ಬೆಂಬಲ ಕೋರಿ ರಹಸ್ಯ ಸಭೆ ನಡೆಸುತ್ತಿದ್ದಾರೆ’ ಎಂದರು. ‘ವಿಜಯೇಂದ್ರ ಅವರನ್ನು ಬಿಜೆಪಿ …

Read More »

ಬಿತ್ತನೆ ಬೀಜ: ದರದಲ್ಲಿ ಏರಿಳಿತ

ಬೆಳಗಾವಿ: ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳಾದ ರಾಗಿ, ಗೋಧಿ ಮತ್ತು ಕಡಲೆ ದರ ತುಸು ಹೆಚ್ಚಾಗಿದೆ. ಜೋಳ, ಶೇಂಗಾ ಮತ್ತು ಕುಸುಬೆ ಬೀಜಗಳ ದರ ಕಡಿಮೆಯಾಗಿದೆ. ಉತ್ತರ ಕರ್ನಾಟಕ ಭಾಗದ ರೈತರಿಗೆ ತುಸು ಅನುಕೂಲವಾಗಿದ್ದರೆ, ದಕ್ಷಿಣ ಕರ್ನಾಟಕ ಭಾಗದವರಿಗೆ ದರದ ಬಿಸಿ ತಟ್ಟಿದೆ. ಕಳೆದ ವರ್ಷ ರಾಜ್ಯದ ಎಲ್ಲೆಡೆ ಬರಗಾಲ ಆವರಿಸಿದ್ದರಿಂದ ಬಿತ್ತನೆ ಬೀಜಗಳ ಕೊರತೆ ಉಂಟಾಗಿದೆ. ಕರ್ನಾಟಕ ರಾಜ್ಯ ಬೀಜ ನಿಗಮ, ರಾಷ್ಟ್ರೀಯ ಬೀಜ ನಿಗಮ ಹಾಗೂ ಕರ್ನಾಟಕ ರಾಜ್ಯ …

Read More »

ಸಿಎಂ ಸಿದ್ದರಾಮಯ್ಯಗೆ ಇದು ಕೊನೆಯ ‘ದಸರಾ’ : ಶಾಸಕ ಮಹೇಶ್ ಟೆಂಗಿನಕಾಯಿ ಸ್ಪೋಟಕ ಭವಿಷ್ಯ!

ಹುಬ್ಬಳ್ಳಿ : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ರಾಜಿನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಿದ್ದರೆ. ಇನ್ನೊಂದೆಡೆ ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಇದು ಸಿದ್ದರಾಮಯ್ಯ ಅವರಿಗೆ ಕೊನೆಯ ದಸರಾ ಹಾಗೂ ವಿಜಯದಶಮಿ ಆಗಲಿದ್ದು, ಬಳಿಕ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕೊಡುತ್ತಾರೆ ಎಂದು ಸ್ಪೋಟಕ ಭವಿಷ್ಯ ನುಡಿದರು.   …

Read More »

ಕೇಂದ್ರ ಸಚಿವ `HDK’ ವಿರುದ್ಧ ವಿರುದ್ಧ ದೂರು ದಾಖಲಿಸಿದ ADGP ಚಂದ್ರಶೇಖರ್ : NCR ದಾಖಲು!

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಹಾಗೂ ಹೆಚ್ ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಸ್‌ಐಟಿಯ ಐಜಿಪಿ, ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಅವರು ಪೊಲೀಸರಿಗೆ ಬೆದರಿಕೆ, ಸುಳ್ಳು ಆರೋಪಗಳ ಬಗ್ಗೆ ದೂರು ನೀಡಿದ್ದಾರೆ. ಅವರ ದೂರು ಆಧರಿಸಿ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿರುವಂತ ಎಸ್‌ಐಟಿಯ ಐಜಿಪಿ ಚಂದ್ರ ಶೇಖರ್.ಎಂ ಅವರು, ನಾನು …

Read More »

ವಿಶ್ವ ವಿಖ್ಯಾತ ಮೈಸೂರು ದಸರಾ `ಜಂಬೂಸವಾರಿ’ ಮೆರವಣಿಗೆಗೆ ಕ್ಷಣಗಣನೆ: ಇಲ್ಲಿದೆ ಇಂದಿನ ಕಾರ್ಯಕ್ರಮಗಳ ವಿವರ

ಮೈಸೂರು: ಇಂದು ನಡೆಯುವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ಹಾಗಾದ್ರೇ ಇಂದಿನ ಕಾರ್ಯಕ್ರಮಗಳು ಏನು? ಯಾವ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭಗೊಳ್ಳಲಿದೆ ಎನ್ನುವ ಸಂಪೂರ್ಣ ವಿವರ ಮುಂದಿದೆ ಓದಿ. ಹೀಗಿದೆ ಇಂದಿನ ಮೈಸೂರು ದಸರಾ ಜಂಬೂ ಸವಾರಿಯ ಕಾರ್ಯಕ್ರಮಗಳ ಸಂಪೂರ್ಣ ವಿವರ ಇಂದು ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ …

Read More »

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ

ಹುಬ್ಬಳ್ಳಿಯ ಗೋಪನಕೊಪ್ಪ ಸಮೀಪ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಶಿವರಾಜ್(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕ್ಷುಲ್ಲಕ ಕಾರಣಕ್ಕೆ ನಿನ್ನ ಸಂದೀಪ್ ಎಂಬಾತನ ಜೊತೆಗೆ ಗಲಾಟೆಯಾಗಿತ್ತು. ಹೀಗಾಗಿ ಶಿವರಾಜನನ್ನು ಸಂದೀಪ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮನೆಯಿಂದ ಹೊರಗೆ ಹೋದಾಗ ದುಷ್ಕರ್ಮಿಗಳು ಶಿವರಾಜ್ ನನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯ ಅಶೋಕನಗರ …

Read More »

ಇನ್ಮುಂದೆ 7 ದಿನಗಳಲ್ಲೇ ಸಿಗಲಿದೆ ಜನನ-ಮರಣ ಪ್ರಮಾಣಪತ್ರ!

ಬೆಂಗಳೂರು : ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರದ ವಿತರಣೆಯ ಕುರಿತು ಉಲ್ಲೇಖ (1) ರಂತೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ 4ನೇ ವರದಿಯ ಶಿಫಾರಸ್ಸು ಸಂಖ್ಯೆ 131 ಕ್ಕೆ …

Read More »

ಅನ್ನಭಾಗ್ಯ ಯೋಜನೆಯ ಡಿಬಿಟಿ ಹಣ ಬಿಡುಗಡೆ: ಗುಡ್​ನ್ಯೂಸ್ ಕೊಟ್ಟ ಮುನಿಯಪ್ಪ

ಕೋಲಾರ, ಅಕ್ಟೋಬರ್​ 11:ರಾಜ್ಯ ಕಾಂಗ್ರೆಸ್​ ಸರ್ಕಾರದ ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಮಹತ್ವದ ಯೋಜನೆಯಾಗಿದೆ. ಈ ಅನ್ನ ಭಾಗ್ಯ ಯೋಜನೆಯ ಡಿಬಿಟಿ ಹಣವನ್ನ ಸರ್ಕಾರ ಎರಡು ತಿಂಗಳಿನಿಂದ ಕೊಟ್ಟಿರಲಿಲ್ಲ. ಹೀಗಾಗಿ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಹಣ ಬಿಡುಗಡೆ ಕುರಿತು ಮಹತ್ವದ ಮಾಹಿತಿಯನ್ನ ಸಚಿವ ಕೆ ಎಚ್‌ ಮುನಿಯಪ್ಪ ಅವರು ನೀಡಿದ್ದಾರೆ. ಈ ಕುರಿತು ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಚಿವ ಕೆ …

Read More »

ದೇಶದಲ್ಲಿ ‘ನೇರ ತೆರಿಗೆ’ ಸಂಗ್ರಹದಲ್ಲಿ ಶೇ.18.4ರಷ್ಟು ಹೆಚ್ಚಳ |

ನವದೆಹಲಿ:ಮರುಪಾವತಿಯ ನಂತರ ಕೇಂದ್ರದ ನೇರ ತೆರಿಗೆ ಸಂಗ್ರಹವು ಏಪ್ರಿಲ್ 1-ಅಕ್ಟೋಬರ್ 10 ರಲ್ಲಿ 11.26 ಟ್ರಿಲಿಯನ್ ರೂ.ಗಳಷ್ಟಿದ್ದು, ಇದು ಪೂರ್ಣ ವರ್ಷದ ಗುರಿಯ 51% ರಷ್ಟಿದೆ ಎಂದು ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿ ಅಂಶಗಳು ತಿಳಿಸಿವೆ ಇಲ್ಲಿಯವರೆಗೆ ಸಂಗ್ರಹವು ವರ್ಷಕ್ಕೆ 18.4% ಹೆಚ್ಚಾಗಿದೆ, ಇದು ಪೂರ್ಣ ವರ್ಷದ ಬೆಳವಣಿಗೆಯ ಅಂದಾಜು 12.8% ಕ್ಕಿಂತ ಹೆಚ್ಚಾಗಿದೆ. ಇದು ಮುಂದುವರಿದರೆ, ನಿಜವಾದ ಸಂಗ್ರಹವು ಬಜೆಟ್ ಅಂದಾಜು 22.07 ಟ್ರಿಲಿಯನ್ ರೂ.ಗಳನ್ನು ಯೋಗ್ಯ ಅಂತರದಿಂದ …

Read More »

ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು) ಕಾಯಿಲೆ ಕೂಡ ಹೆಚ್ಚಿನ ಜನರಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿವೆ. ಸಂಧಿವಾತ ( Arthritis ) ವಯಸ್ಸಾದವರಲ್ಲಿ ಮಾತ್ರ ಕಾಣಿಸುತ್ತದೆ ಎನ್ನುವ ತಪ್ಪು ಕಲ್ಪನೆ ಬಹುತೇಕರಲ್ಲಿದೆ. ಆದರೆ, ಈ ಸಮಸ್ಯೆ ಎಲ್ಲ ವಯೋಮಾನದವರಲ್ಲೂ ಪರಿಣಾಮ ಬೀರುತ್ತಿದ್ದು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನೂ ಕಾಡುತ್ತಿದೆ. ಇಂತಹ ಕಾಯಿಲೆ ಲಕ್ಷಣ, ಪರಿಹಾರ, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಚಿಕಿತ್ಸಾ ಪದ್ಧತಿಗಳ …

Read More »