Breaking News

Daily Archives: ಅಕ್ಟೋಬರ್ 15, 2024

ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

ಗಂಗೊಳ್ಳಿ: ಪತಿ ವಿಪರೀತ ಕುಡಿತದ ಚಟ ಹೊಂದಿದ್ದು, ಮದುವೆಯಾದ ಎರಡನೇ ದಿನದಿಂದಲೇ ಅವಾಚ್ಯ ಶಬ್ದಗಳಿಂದ ಬೈದು ಹಿಂಸೆ ನೀಡುತ್ತಿರುವುದಾಗಿ ಪತ್ನಿ, ನಾಡಾ ಗ್ರಾಮದ ಸೀಮಾ ಗಂಗೊಳ್ಳಿ ಪೊಲೀಸ್‌ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. 2020ರ ಡಿಸೆಂಬರ್‌ 28ರಂದು ರವಿ ಎಂಬಾತನ ಜೊತೆ ಸೀಮಾ ವಿವಾಹ ನೆರವೇರಿತ್ತು. ಆದರೆ ಪತಿ ಕುಡಿದು ಬಂದು ಸೀಮಾಳ ಮೇಲೆ ಹಲ್ಲೆ ನಡೆಸುವುದು, ಸರಿಯಾದ ಸಮಯಕ್ಕೆ ಊಟ ನೀಡದೆ ಹಿಂಸೆ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. 2021ರ …

Read More »

ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

ಹೊಸದಿಲ್ಲಿ: ದಿಲ್ಲಿಯಲ್ಲಿ ತತ್‌ಕ್ಷಣವೇ ಜಾರಿಗೆ ಬರುವಂತೆ ಮುಂದಿನ ಜ.1ರ ವರೆಗೆ ಪಟಾಕಿಗಳ ಉತ್ಪಾದನೆ, ಸಂಗ್ರಹ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿ ದಿಲ್ಲಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಆನ್‌ಲೈನ್‌ನಲ್ಲಿ ಮಾರಾಟವಾಗುವ ಸೇರಿ ಎಲ್ಲ ರೀತಿ ಪಟಾಕಿಗಳಿಗೂ ಇದು ಅನ್ವಯಿಸುತ್ತದೆ. ಚಳಿಗಾಲ ಸಮೀಪಿಸುತ್ತಿದ್ದಂತೆ ದಿಲ್ಲಿಯಲ್ಲಿ ವಾಯು ಗುಣ ಮಟ್ಟ ಕುಸಿಯುವ ಕಾರಣ, ಮಾಲಿನ್ಯ ನಿಯಂತ್ರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಪರಿಸರ ಸಚಿವ ಗೋಪಾಲ್‌ ರಾಯ್‌, ಹೆಚ್ಚುತ್ತಿರುವ ಮಾಲಿನ್ಯ …

Read More »

ಮುಂಬೈ ಪೊಲೀಸರಿಂದ ಇನ್ನೋರ್ವನ ಬಂಧನ. ಬಂಧಿತರ ಸಂಖ್ಯೆ 4ಕ್ಕೆ ಏರಿಕೆ

ಮುಂಬೈ: ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮಂಗಳವಾರ ಮತ್ತೊಬ್ಬನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಬಹ್ರೈಚ್ ಮೂಲದ ಹರೀಶ್‌ಕುಮಾರ್ ಬಲಕ್ರಮ್ (23) ಎಂದು ಗುರುತಿಸಲಾಗಿದೆ. ಬಲಕ್ರಮ್ ಮಹಾರಾಷ್ಟ್ರದ ಪುಣೆಯಲ್ಲಿ ಸ್ಕ್ರ್ಯಾಪ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದು, ಆರೋಪಿಗಳು ಬಾಬಾ ಸಿದ್ದಿಕ್ ಹತ್ಯೆಯ ಸಂಚಿನ ಭಾಗವಾಗಿದ್ದ ಎನ್ನಲಾಗಿದ್ದು ಆತನನ್ನು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ಬಂಧಿಸಲಾಗಿದೆ. …

Read More »

ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ. ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

ಹೊಸದಿಲ್ಲಿ: ಭಾರತದಲ್ಲಿ ಕ್ಯಾನ್ಸರ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಪುರುಷರಲ್ಲಿ ಬಾಯಿ ಮತ್ತು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ ತಿಳಿಸಿದೆ. ಭಾರತ, ಬ್ರೆಜಿಲ್‌, ರಷ್ಯಾ, ಚೀನ ಮತ್ತು ದ.ಆಫ್ರಿಕಾ ಗಳಿರುವ ಬ್ರಿಕ್ಸ್‌ ರಾಷ್ಟ್ರಗಳಲ್ಲಿ ಕ್ಯಾನ್ಸರ್‌ ಪ್ರಕರಣಗಳ ಕುರಿತು ನಡೆದಿರುವ ತುಲನಾತ್ಮಕ ಅಧ್ಯಯನದ ವರದಿ ಇಕ್ಯಾನ್ಸರ್‌ ಜರ್ನಲ್‌ನಲ್ಲಿ ಪ್ರಕಟವಾಗಿದೆ. ವಿಶ್ವದ 42 ಪ್ರತಿಶತ ಕ್ಯಾನ್ಸರ್‌ ಸಾವುಗಳು ಬ್ರಿಕ್ಸ್‌ ರಾಷ್ಟಗಳಲ್ಲೇ ಆಗಿದ್ದು, ಭಾರತದಲ್ಲಿ ಸ್ತನ ಕ್ಯಾನ್ಸರ್‌ …

Read More »

ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ. ಸಿ.ಟಿ ರವಿ

ಕಲಬುರಗಿ: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದ್ದು, ಕದ್ದ ಮಾಲನ್ನ ವಾಪಸ್ ಕೊಟ್ಟರೆ ಅದನ್ನ ಸಾಕ್ಷಿಯಾಗಿ ಪರಿಗಣಿಸ್ತಾರೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ನಿವೇಶನ ವಾಪಸ್ಸು ಕೊಟ್ಟರೆ ಖರ್ಗೆ ಒಡೆತದನ ಸಿದ್ದಾರ್ಥ ಟ್ರಸ್ಟ್ ಗೆ ನೀಡಲಾದ ಜಮೀನು ವಾಪಸ್ ಕೊಟ್ಟಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಮುಖಂಡ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದರು.   ವಿಜಯಪುರಕ್ಕೆ ತೆರಳು ಮುನ್ನ ಇಲ್ಲಿನ ವಿಮನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಹುಲಿಯಂತೆ ಘರ್ಜಿಸುತ್ತೇನೆ ಎಂದಿದ್ದ ಲಕ್ಷ್ಮೀ ಈಗ ತಣ್ಣಗಾಗಿದ್ದಾರೆ

ಬೆಳಗಾವಿ: ಹುಲಿ, ಸಿಂಹದ ರೀತಿಯಲ್ಲಿ ಗುಡುಗುತ್ತೇವೆ ಎಂದಿದ್ದ ಲಕ್ಷ್ಮೀ ಹೆಬ್ಬಾಳಕರ ಈಗ ಮಂತ್ರಿ ಆದ ಮೇಲೆ ತಣ್ಣಗಾಗಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಬ್ಬಾಳಕರ ಅವರು ನಮಗೆ ಸಿಎಂ ಭೇಟಿ ಮಾಡಿಸಿಲ್ಲ. ಸ್ಪೀಕರ್‌ಗೆ ಮನವಿ ಮಾಡಿದ್ದಾಗಿ ಶಾಸಕರು ಹೇಳಿದ್ದರು. ಅಲ್ಲಿ ಹೋಗಿ ಕೇಳಿದರೆ ಯಾರೂ ನಿಮ್ಮವರು ಬಂದಿಲ್ಲ ಎಂದು ಸ್ಪೀಕರ್‌ ಹೇಳಿದರು. ಇದರಲ್ಲಿ ಯಾರನ್ನು ನಂಬುವುದು, ಯಾರನ್ನು ಬಿಡುವುದು. ಈ ಹಿಂದೆ …

Read More »

ಸಿಎಂಗೆ ಮುಡಾ ಬಳಿಕ ಅರ್ಕಾವತಿ ಕಂಟಕ

ಬೆಂಗಳೂರು: ಮುಡಾ ಹಗರಣದ ಬಳಿಕ ಈಗ ಅರ್ಕಾವತಿ ಡಿ ನೋಟಿಫಿಕೇಶನ್‌(ರೀಡೂ) ಪ್ರಕರಣ ರಾಜಭವನ ತಲುಪಿದೆ. ಇದರೊಂದಿಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೂಂದು ಕಂಟಕ ಎದುರಾಗಲಿದೆ. ಅರ್ಕಾವತಿ ಬಡಾವಣೆಯ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಾಲ್ವರು ನಿವೇಶನದಾರರು, ಸಿಎಂ ಸಿದ್ದರಾಮಯ್ಯ ಹಾಗೂ ಬಿಡಿಎ ಅಂದಿನ ಆಯುಕ್ತ ಶ್ಯಾಮ್‌ ಭಟ್‌ ಹಾಗೂ ಭೂಸ್ವಾಧೀನ ಅಧಿಕಾರಿ ಬೋರಯ್ಯ ಸೇರಿದಂತೆ ಕೆಲವು ಸರಕಾರಿ ಹುದ್ದೆಯಲ್ಲಿದ್ದವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಅಭಿಯೋಜನೆಗೆ …

Read More »

ಬಿಗ್‌ ಬಾಸ್‌ನಿಂದ ಹೊರಬರಲು ಅಸಲಿ ಕಾರಣ ಇದೇ

ನಟ ಸುದೀಪ್ ಬಿಗ್‌ ಬಾಸ್ ಕಾರ್ಯಕ್ರಮ ನಿರೂಪಣೆಯಿಂದ ಹೊರ ಬರಲು ನಿರ್ಧರಿಸಿದ್ದಾರೆ. ಇದೇ ನನ್ನ ಕೊನೆಯ ಬಿಗ್ ಬಾಸ್, ಮುಂದಿನ ಸೀಸನ್‌ನಲ್ಲಿ ನಾನು ನಿರೂಪಣೆ ಮಾಡುವುದಿಲ್ಲ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿದ್ದರು. ಕಾರ್ಯಕ್ರಮ ನಿರೂಪಣೆ ಮಾಡದೇ ಇರಲು ಕಾರಣವನ್ನು ನೀಡದೇ ಇದ್ದರು ಅವರ ದಿಢೀರ್ ನಿರ್ಧಾರ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. 11 ಆವೃತ್ತಿಗಳಲ್ಲಿ ಬಿಗ್ ಬಾಸ್ ಕಾರ್ಯಕ್ರಮವನ್ನು ಸುದೀಪ್ ಯಶಸ್ವಿಯಾಗಿ ನಿರೂಪಣೆ ಮಾಡಿದ್ದಾರೆ. ಸುದೀಪ್‌ಗಾಗಿ ಅಪಾರ ವೀಕ್ಷಕರು …

Read More »

ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ

ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಜಯನಗರ, ಶ್ರೀನಗರ, ಕೋರಮಂಗಲ, ರಾಜಾಜಿನಗರ , ಕೆ ಆರ್ ಮಾರ್ಕೆಟ್, ವಿಧಾನಸೌಧ, ಹನುಮಂತಮಂಗಲ, ರಿಚ್ ಮಂಡ್ ಸರ್ಕಲ್, ರಾಜಾಜಿನಗರ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗಿದೆ.   ಭಾರಿ ಮಳೆಯಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ …

Read More »

ಬಾಬಾ ಸಿದ್ದೀಕಿ ಹತ್ಯೆಗೆ ಪುಣೆಯಲ್ಲಿ ಸಂಚು: ಮುಂಬೈ ಪೊಲೀಸ್

ಮುಂಬೈ: ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ನಾಯಕ ಮತ್ತು ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆಗೆ ಪುಣೆಯಲ್ಲಿ ಸಂಚು ರೂಪಿಸಲಾಗಿದೆ. ಟಾರ್ಗೆಟ್‌ ವ್ಯಕ್ತಿಯ ಗುರುತಿಗಾಗಿ ಫೋಟೊ, ಫ್ಲೆಕ್ಸ್ ಬ್ಯಾನರ್‌ಗಳನ್ನು ಶೂಟರ್‌ಗಳಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ಈ ಕೊಲೆಯ ಸಂಚಿನಲ್ಲಿ ಪುಣೆ ಮೂಲದ ಪ್ರವೀಣ ಲೋಂಕರ್, ಅವರ ಸಹೋದರ ಶುಭಂ ಲೋಂಕರ್ ಪಾತ್ರ ಇರುವ ಬಗ್ಗೆ ಮುಂಬೈ ಅಪರಾಧ ದಳದ ಪೊಲೀಸರು ಮಾಹಿ ಕಲೆ ಹಾಕಿದ್ದಾರೆ. ಶಂಕಿತ ಎಲ್ಲ …

Read More »