Breaking News

Daily Archives: ಅಕ್ಟೋಬರ್ 15, 2024

ಬೆಂಗಳೂರು ಸೇರಿ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ!

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ಕಾರ್ಪೋರೇಷನ್ ಸರ್ಕಲ್, ಕೆ.ಆರ್. ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು, ಕೆಲಸಗಳಿಂದ ಮನೆಗೆ ವಾಪಸ್‌ ಆಗುವ ವಾಹನ ಸವಾರರು ಪರದಾಡುವಂತಾಗಿದೆ.   ಬೆಂಗಳೂರು ಮಾತ್ರವಲ್ಲದೇ ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ಕರಾವಳಿ ಜಿಲ್ಲೆಗಳಲ್ಲಿ …

Read More »

ಇಂದು ಬಿಜೆಪಿ ಶಾಸಕನಿಗೆ ಸಿಗುತ್ತಾ ಜಾಮೀನು?

ಬೆಂಗಳೂರು: ಶಾಸಕ ಮುನಿರತ್ನ (BJP MLA MUnirathna ) ವಿರುದ್ಧದ ಅತ್ಯಾಚಾರ ಪ್ರಕರಣದ ಜಾಮೀನು ಆದೇಶ ಇಂದು ಪ್ರಕಟವಾಗಲಿದೆ. ಈಗಾಗಲೇ ವಾದ ಪ್ರತಿವಾದ ಆಲಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ (Court of Representatives) ತೀರ್ಪು ಕಾಯ್ದಿರಿಸಿದೆ. ಇಂದು ಮಧ್ಯಾಹ್ನದ ಬಳಿಕ ತೀರ್ಪು (Bail Plea) ಹೊರಬೀಳುವ ಸಾಧ್ಯತೆ ಇದೆ. ಮುನಿರತ್ನ ವಿರುದ್ಧ ದೂರು ನೀಡಿರುವ ಸಂತ್ರಸ್ತ ಮಹಿಳೆಯಿಂದಲೇ ಮುನಿರತ್ನ ಹನಿಟ್ರ್ಯಾಪ್ (Honey Trap Case) ಮಾಡಿಸಿದ್ದಾರೆ ಅನ್ನೋ ಆರೋಪ ಇದೆ. ಈ …

Read More »