Breaking News

Daily Archives: ಅಕ್ಟೋಬರ್ 24, 2024

ಬೆಂಗಳೂರು ಕಟ್ಟಡ ಕುಸಿತ’ ಪ್ರಕರಣ : ಮೃತ 8 ಜನರ ಕುಟುಂಬಕ್ಕೆ ತಲಾ ‘2 ಲಕ್ಷ’ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.!

ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 8 ಕಾರ್ಮಿಕರು ಮೃತಪಟ್ಟಿದ್ದಾರೆ. ಈವರೆಗೆ ಕಟ್ಟಡದ …

Read More »

ವಾಲ್ಮೀಕಿ’ ಸಮುದಾಯಕ್ಕೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.   ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ …

Read More »

ವಿಧಾನ ಪರಿಷತ್‌ ಉಪ ಚುನಾವಣೆ. ಮತ ಎಣಿಕೆ ಪ್ರಕ್ರಿಯೆ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಗುರುವಾರ (ಅ.24)ರಂದು ಮಂಗಳೂರಿನ ಸಂತ ಅಲೋಶಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.   ಈಗಾಗಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ ನಡೆಯಲಿದೆ, ಎರಡನೇ …

Read More »

ಇಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಬಾಗಿಲು ಓಪನ್

ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ಮ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ. ಅಲ್ಲದೆ ಮುಂದಿನ 9 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ.ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ.   …

Read More »