ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನ ಹಿಂದುಗಳ ರಕ್ಷಣೆಗೆ ಮೋದಿ ಸರ್ಕಾರ ಮುಂದಾಗಲಿ ; ದೇಶ ವ್ಯಾಪಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನ ಮುನಿಗಳ ಉಪಸ್ಥಿತಿಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿ ಅವರು ಹಸ್ತಕ್ಷೇಪ ವಹಿಸಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಯಾಗಲಿ ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನವನ್ನು ಖಂಡಿಸಿ ಇಂದು …
Read More »Monthly Archives: ನವೆಂಬರ್ 2024
ಗಡಿಯಲ್ಲಿ ಕನ್ನಡ ಕಟ್ಟುವ ಕೆಲಸವಾಗಲಿ: ಗುರುಸಿದ್ದ ಮಹಾಸ್ವಾಮಿಜೀ ಲಿಂಗಾಯತ ಮಹಿಳಾ ಸಮಾಜದಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಶ್ರೀಮಂತ, ಸರ್ವಶ್ರೇಷ್ಠ ಭಾಷೆಯಾಗಿರುವ ಕನ್ನಡವನ್ನು ಉದ್ಯೋಗ, ವಿಚಾರಧಾರೆಗಳ ಕೂಡ ವ್ಯವಹಾರ ನಡೆಸಯಬೇಕು. ಕನ್ನಡದ ನೆಲ, ಜಲ, ಭಾಷೆ ರಕ್ಷಣೆಗೆ ಎಲ್ಲರೂ ಪಕ್ಷಭೇದ, ಜಾತಿ ಭೇದ ಮರೆತು ಒಂದಾದರೆ ಮಾತ್ರ ಕನ್ನಡ ಕಟ್ಟುವ ಕೆಲಸವಾಗುತ್ತದೆ ಎಂದು ಶ್ರೀ ಗುರುಸಿದ್ದ ಮಹಾಸ್ವಾಮಿಗಳು ಹೇಳಿದರು. ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವಿಜೃಭಂಣೆಯಿಂದ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀಗಳು ಮಾತನಾಡಿದರು.ಎಲ್ಲಾ ಭಾಷೆಯನ್ನು …
Read More »ವಿಜಯಪುರ ನಗರದಲ್ಲಿ ಅತಿಕ್ರಮಣ ತೆರವು ಕಾರ್ಯಚರಣೆ
ವಿಜಯಪುರ ನಗರದಲ್ಲಿ ಅತಿಕ್ರಮಣ ತೆರವು ಕಾರ್ಯಚರಣೆ ನಿನ್ನಯ ದಿನ ವಿಜಯಪುರ ನಗರದ ಹ್ರದಯ ಭಾಗವಾದ ನೆಹರು ಮಾರುಕಟ್ಟೆಯಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ . ಇಂದು ಜುಮ್ಮಾ ಮಸೀದಿಯಿಂದ ಶೆಡಜಿ ಮಲ್ಲೆ ತೋಟದ ವರೆಗೆ ಕುಂಬಾರ ಗಲ್ಲಿಯ ಮೂಲಕ ದಿವಟಗೇರಿ ಕ್ರಾಸ್ ವರೆಗೆ ಇದ್ದ ಅತಿಕ್ರಮಣ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು.. ವಿಜಯಪುರ ನಗರದ ನೆಹರೂ ಮಾರುಕಟ್ಟೆಯಲ್ಲಿ ನಡೆದ ತೆರವು ಕಾರ್ಯಾಚರಣೆ ನಂತರ ಈಗ ಮಹಾನಗರ ಪಾಲಿಕೆಯ ಬುಲ್ಡೋಜರ್ ಜುಮ್ಮಾ ಮಸೀದಿ ರೋಡ್ ನಿಂದ …
Read More »ಜಾತಿ ಮತ ಬೇಧ ವಿಲ್ಲದ ದೇವರು ಅಯ್ಯಪ್ಪ ಸ್ವಾಮಿಗಳು – ರಮೇಶ ಗುರುಸ್ವಾಮಿಗಳು.
ಹುಕ್ಕೇರಿ : ಜಾತಿ ಮತ ಬೇಧ ವಿಲ್ಲದ ದೇವರು ಅಯ್ಯಪ್ಪ ಸ್ವಾಮಿಗಳು – ರಮೇಶ ಗುರುಸ್ವಾಮಿಗಳು. ಜಾತಿ ಮತ ಬೇಧ ವಿಲ್ಲದೆ ಸರ್ವರು ಆರಾಧಿಸುವ ದೇವರು ಅಯ್ಯಪ್ಪ ಸ್ವಾಮಿಗಳು ಎಂದು ಧಾರವಾಡದ ರಮೇಶ ಪಾತ್ರೋಟ ಗುರು ಸ್ವಾಮಿಗಳು ಅಭಿಪ್ರಾಯ ಪಟ್ಟರು. ಅವರು ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ನಗರದಲ್ಲಿ ಅಯ್ಯಪ್ಪ ಸ್ವಾಮಿ ಸನ್ನಿಧಾನವನ್ನು ಉದ್ಘಾಟಿಸಿ ಮಾತನಾಡಿದರು. ಹುಕ್ಕೇರಿ ಪಟ್ಟಣದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ನೂತನವಾಗಿ …
Read More »ಸರ್ಕಾರಿ ಕೆಲಸ ಸಿಕ್ಕ ಖುಷಿಯಲ್ಲಿದ್ದ ನಂದಿನಿ ಸಾವು, ನಿರ್ಲಕ್ಷ್ಯಕ್ಕೆ ಬಲಿಯಾಯ್ತು ಅಮಾಯಕ ಜೀವ
ಬಳ್ಳಾರಿ, ನವೆಂಬರ್ 30: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆ (BIMS)ಯಲ್ಲಿ ನಾಲ್ವರು ಬಾಣಂತಿಯರು ಮೃತಪಟ್ಟಿದ್ದಾರೆ. ನಾಲ್ವರಲ್ಲಿ ಬಳ್ಳಾರಿ ತಾಲೂಕಿನ ಬಾಣಾಪುರ ಗ್ರಾಮದ ನಂದಿನಿ ಎಂಬುವರು ನವೆಂಬರ್ 09 ರಂದು ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನವೆಂಬರ್ 12 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಅಂದು ಮಧ್ಯರಾತ್ರಿ ಮೃತಪಟ್ಟಿದ್ದು, ದುರ್ದೈವದ ಸಂಗತಿಯಾಗಿದೆ. ಇನ್ನು, ಮೃತ ಬಾಣಂತಿ ನಂದಿನಿ ಹಿಂದೆ ಕರುಳು ಹಿಂಡುವ ಕಥೆ ಇದೆ. ನಂದಿನಿ ಛಲಗಾರ್ತಿ ಅಂದುಕೊಂಡಿದ್ದನ್ನು ಸಾಧಿಸಿ ತೀರುವ …
Read More »ಯತ್ನಾಳ್ ಉಚ್ಚಾಟನೆ ಮಾಡಿ ಬಿಸಾಕಿ
ಮೈಸೂರು, ನವೆಂಬರ್ 30: ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣದ ಆಕ್ರೋಶ ತೀವ್ರಗೊಂಡಿದೆ. ಯತ್ನಾಳ್ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಸಾಕಿ, ಅವರದ್ದು ಮುಖವಾಡದ ಹಿಂದುತ್ವ ಎಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕರ್ತರು, ವಿಜಯೇಂದ್ರ ಬಣದ ನಾಯಕರು ಆಗ್ರಹಿಸಿದ್ದಾರೆ. ಬಿಜೆಪಿಯಲ್ಲಿ ಪ್ರತ್ಯೇಕ ಸಮರ ಸಾರಿರುವ ಯತ್ನಾಳ್ ನಡೆಗೆ ವಿಜಯೇಂದ್ರ ಬಣದ ಕಾರ್ಯಕರ್ತರು ಮೈಸೂರಿನಲ್ಲಿ ನಡೆದ ಸಭೆಯಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟು …
Read More »ಕರ್ನಾಟಕ ವಿವಿಯಲ್ಲಿ ಸದ್ದಿಲ್ಲದೇ ನಡೆಯುತ್ತಿದೆ ತಾಳೆಗರಿ ಗ್ರಂಥಗಳ ಡಿಜಿಟಲೈಸೇಶನ್
ಧಾರವಾಡ, ನವೆಂಬರ್ 30: ಇವತ್ತು ಜಗತ್ತು ಡಿಜಿಟಲ್ ಮಯ ಆಗಿದೆ. ಎಲ್ಲವೂ ಈಗ ಕೈ ಬೆರಳಿನಲ್ಲಿಯೇ ಸಿಕ್ಕಿಬಿಡುತ್ತದೆ. ಆದರೆ ಅನಾದಿ ಕಾಲದಲ್ಲಿ ತಮ್ಮ ಪೂರ್ವಜರು, ಯಾವುದೇ ಕಾಗದವೂ ಇಲ್ಲದಂತಹ ಸಮಯದಲ್ಲಿ ತಾಳೆ ಗರಿಗಳನ್ನೇ ಬಳಸಿ ಅನೇಕ ಸಾಹಿತ್ಯ ಕೃತಿಗಳನ್ನು ರಚಿಸಿದ್ದರು. ಆಗಿನ ಕಾಲಘಟ್ಟದ ಹಿರಿಯರು ನಮಗೆ ಬಿಟ್ಟು ಹೋಗಿರುವ ಅಮೂಲ್ಯವಾದ ಜ್ಞಾನ ಸಂಪತ್ತು ವರ್ಷಗಳುರುಳಿದಂತೆ ಹಾಳಾಗುತ್ತಿವೆ. ಹೀಗೆ ಹಾಳಾಗುತ್ತಿರುವ ತಾಳೆ ಗರಿಯಲ್ಲಿನ ಜ್ಞಾನಸಂಪತ್ತನ್ನು ಡಿಜಿಟಲೀಕರಣಗೊಳಿಸುವ ಕೆಲಸವೊಂದು ಸದ್ದಿಲ್ಲದೇ ನಡೆದಿದೆ. ಧಾರವಾಡದ ಕರ್ನಾಟಕ …
Read More »ಬಸವಣ್ಣನ ಹಾಗೆ ನದಿಗೆ ಹಾರಿ ಸಾಯಬೇಕಾಗುತ್ತದೆಂಬ ಯತ್ನಾಳ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ
ಬೆಂಗಳೂರು, ನವೆಂಬರ್ 30: ವಕ್ಫ್ ವಿರುದ್ಧದ ಪಾದಯಾತ್ರೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಸವಣ್ಣನವರ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಈಗ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಯತ್ನಾಳ್ ಹೇಳಿಕೆ ಖಂಡಿಸಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ ಎಂದು ಖರ್ಗೆ ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ …
Read More »ಹಿಡಕಲ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಿಡಕಲ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿಂದು ರೈತರು ಮತ್ತು ಸಾರ್ವಜನಿಕರ ಒತ್ತಾಯಗಳನ್ನು ಪರಿಗಣಿಸಿ, 15 ದಿನಗಳ ಕಾಲ ನೀರಿನ ಹರಿವನ್ನು ಇನ್ನೂ 5 ದಿನ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಚಿಂಚಲಿ ಮಾಯಕ್ಕಾ ಜಾತ್ರಾ ಮಹೋತ್ಸವಕ್ಕೆ ಸಹ ಅನುಕೂಲ ಕಲ್ಪಿಸುವ ಈ ನಿರ್ಣಯದಿಂದ ಜನರಿಗೆ ಹೆಚ್ಚಿನ ಸಹಾಯವಾಗುವ ನಿರೀಕ್ಷೆಯಿದರು ಜಲಾಶಯದ ನಿರ್ವಹಣೆ ಮತ್ತು ಹೂಳೆತ್ತುವ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಖಾನಪೇಟ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »