ರಾಮನಗರ: ಎಚ್.ಡಿ. ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಇದೀಗ ನಾನು 2 ಬಾರಿ ಮುಖ್ಯಮಂತ್ರಿಯಾದೆ ಎಂದು ಅವರಿಗೆ ಹೊಟ್ಟೆಹುರಿ. ನನಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ. ಸರಕಾರವನ್ನು ಕಿತ್ತೂಗೆಯುತ್ತೇನೆ ಎನ್ನುತ್ತಿದ್ದಾರೆ. ದೇವೇಗೌಡರೇ ಇದು ನಿಮ್ಮ ಪಾಳೆಗಾರಿಕೆಯಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು. ಸೋಮವಾರ ಚನ್ನಪಟ್ಟಣ ಉಪಚುನಾವಣೆಯ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ನಾನು ಮತ್ತು ಜಾಲಪ್ಪ ಇಲ್ಲದೇ ಹೋಗಿದ್ದರೆ 1994ರಲ್ಲಿ ನೀವು ಮುಖ್ಯಮಂತ್ರಿ …
Read More »