Breaking News

Daily Archives: ನವೆಂಬರ್ 13, 2024

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

ದೀಪಾವಳಿ ಹಬ್ಬದ ಅನಂತರ ಬರುವ ಇನ್ನೊಂದು ಹಬ್ಬ ತುಳಸಿ ಹಬ್ಬ ಅಥವಾ ತುಳಸೀ ವಿವಾಹ. ಕಾರ್ತಿಕ ಮಾಸದ ಶುಕ್ಲಪಕ್ಷದ 12ನೇ ದಿನ ಅಂದರೆ ಉತ್ಥಾನ ದ್ವಾದಶಿಯನ್ನು ತುಳಸೀಯ ವಿವಾಹ ದಿನವನ್ನಾಗಿ ಆಚರಿಸಲಾಗುತ್ತದೆ. ಅಂದಿನ ದಿನ ರೇವತಿ ನಕ್ಷತ್ರದ ಯೋಗವಿದ್ದರೆ ಇನ್ನೂ ಶ್ರೇಷ್ಠ. ಈ ದಿನದಂದು ಭಗವಾನ್‌ ವಿಷ್ಣುವು ತುಳಸೀ ದೇವಿಯನ್ನು ಸಾಲಿಗ್ರಾಮದ ರೂಪದಲ್ಲಿ ಅಥವಾ ಪ್ರಬೋಧಿನಿ ಏಕಾದಶಿಯಂದು ಶ್ರೀ ಕೃಷ್ಣನ ಅವತಾರದಲ್ಲಿ ವಿವಾಹವಾದರು ಎನ್ನಲಾಗಿದೆ. ಹಿಂದೂ ಧರ್ಮ ಗ್ರಂಥಗಳ ಪ್ರಕಾರ, …

Read More »

ಕಾಂಗ್ರೆಸ್‌ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!

ಮುಂಬೈ: ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮುಂಬೈನ ಅಂಧೇರಿ ಸಮೀಪದ ಚಾಂದೀವಲಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಸೀಂಖಾನ್‌ ಕಚೇರಿಗೆ ತೆರಳಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸೋಮವಾರ ತಡರಾತ್ರಿ ಸಿಎಂ ಏಕನಾಥ ಶಿಂಧೆ ಖಾನ್‌ ಅವರ ಕಚೇರಿ ಮುಂದೆ ತೆರಳುತ್ತಿದ್ದರು. ಈ ವೇಳೆ ಆ ಪಕ್ಷದ ಕಾರ್ಯಕರ್ತರು “ವಿಶ್ವಾಸಘಾತಕ’ ಎಂದು ಘೋಷಣೆ ಹಾಕಿದ್ದರು. ಜತೆಗೆ ಶಿಂಧೆ ಕಾರನ್ನು ತಡೆಯಲು ಯತ್ನಿಸಿದರು ಎಂದು ಆರೋಪಿಸಲಾಗಿದೆ. ಇದರಿಂದ ಕೋಪಗೊಂಡ ಅವರು ಕಾರಿನಿಂದ ಇಳಿದು ಅಭ್ಯರ್ಥಿಯ ಕಚೇರಿಗೆ …

Read More »

ರಾಹುಲ್‌ ತೊರೆದ ವಯನಾಡಲ್ಲಿ ಗೆಲ್ಲುತ್ತಾರಾ ಪ್ರಿಯಾಂಕಾ ಗಾಂಧಿ ?

ವಯನಾಡ್‌: ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾದ ಕೇರಳದ ವಯನಾಡ್‌ ಲೋಕಸಭೆ ಕ್ಷೇತ್ರದ ಉಪಚುನಾವಣೆ ಬುಧವಾರ(ನ.13) ನಡೆಯಲಿದೆ. ಕಾಂಗ್ರೆಸ್‌ನ ಗಾಂಧಿ ಕುಟುಂಬದ ಮತ್ತೊಂದು ಕುಡಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆಯಿಂದಾಗಿ ಈ ಉಪಚುನಾವಣೆಯು ದೇಶದ ಗಮನ ಸೆಳೆದಿದೆ. ಇಲ್ಲಿಂದ ಗೆದ್ದರೆ ಪ್ರಿಯಾಂಕಾ ಅವರು ಅಧಿಕೃತವಾಗಿ ಚುನಾವಣ ರಾಜಕಾರಣಕ್ಕೆ ಪ್ರವೇಶ ಪಡೆಯಲಿದ್ದಾರೆ. ಆಗಸ್ಟ್‌ನಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ತತ್ತರಿಸಿರುವ ವಯನಾಡು ಜನರು ಆರೇಳು ತಿಂಗಳಲ್ಲೇ ಮತ್ತೂಮ್ಮೆ ತಮ್ಮ ಬೆರಳಿಗೆ ಶಾಯಿ ಹಚ್ಚಿಸಿಕೊಳ್ಳಲು ಸಿದ್ಧರಾಗಿದ್ದಾರೆ. …

Read More »

ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

ಬೆಂಗಳೂರು: ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಚುನಾವಣ ಆಯೋಗ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 45 ಅಭ್ಯರ್ಥಿ ಗಳ ಭವಿಷ್ಯವನ್ನು ಮತದಾರ ಬರೆಯ ಲಿದ್ದಾನೆ. ಶಿಗ್ಗಾಂವಿ, ಸಂಡೂರು, ಚನ್ನ ಪಟ್ಟಣ ಸೇರಿ 3 ವಿಧಾನಸಭಾ ಕ್ಷೇತ್ರ ಗಳಲ್ಲಿ 7 ಲಕ್ಷಕ್ಕೂ ಅಧಿಕ ಮತ ದಾರ  ರಿದ್ದು, ಮತದಾನಕ್ಕಾಗಿ 770 ಮತಗಟ್ಟೆ …

Read More »

ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

ಬೆಂಗಳೂರು: ರಾಜ್ಯಾದ್ಯಂತ ಲೋಕಾಯುಕ್ತ ಪೊಲೀಸರು ಭ್ರಷ್ಟರ ಬೇಟೆ ಮುಂದುವರಿಸಿದ್ದು, ಮಂಗಳವಾರ ರಾಜ್ಯಾದ್ಯಂತ ಏಕಕಾಲಕ್ಕೆ 8 ಅಧಿಕಾರಿಗಳಿಗೆ ಸೇರಿದ 37 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ದಾಳಿಗೆ ಒಳಗಾದ ಅಧಿಕಾರಿಗಳ ಬಳಿ 22.50 ಕೋಟಿ ರೂ. ಮೌಲ್ಯದ ಆದಾಯ ಮೀರಿದ ಆಸ್ತಿ ಪತ್ತೆಯಾಗಿದೆ.   ಕರ್ನಾಟಕ ಲೋಕಾಯುಕ್ತ ಪೊಲೀಸ್‌ ವಿಭಾಗದ ಬೆಳಗಾವಿಯಲ್ಲಿ 2, ಹಾವೇರಿ, ದಾವಣಗೆರೆ, ಬೀದರ್‌, ಮೈಸೂರು, ರಾಮನಗರ ಮತ್ತು ಧಾರವಾಡದಲ್ಲಿ ತಲಾ ಒಂದರಂತೆ ಜಿಲ್ಲಾ ಲೋಕಾಯುಕ್ತ ಪೊಲೀಸ್‌ ಠಾಣೆಗಳಲ್ಲಿ …

Read More »

ರಿಕ್ಷಾ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳ ದಾಳಿ

ಬೆಳಗಾವಿ: ಆಟೋ ರಿಕ್ಷಾ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ‌ ಕತ್ತು‌ ಸೀಳಿ ಹಲ್ಲೆ ಮಾಡಿದ ಘಟನೆ ನಗರದ ಎಸ್.ಸಿ.‌ಮೋಟರ್ಸ್ ಬಳಿ ನ.11ರ ಸೋಮವಾರ ತಡರಾತ್ರಿ ನಡೆದಿದೆ. ತಾಲೂಕಿನ ಉಚಗಾಂವ ಗ್ರಾಮದ ರಿಯಾಜ್ ತಹಶೀಲ್ದಾರ (55) ಎಂಬ ರಿಕ್ಷಾ ಚಾಲಕನ ಮೇಲೆ ಅಜ್ಞಾತರ ಗುಂಪು ದಾಳಿ ನಡೆಸಿದ್ದು, ಕತ್ತು ಸೀಳಿ ಹಲ್ಲೆ ಮಾಡಿದೆ.‌ ಗಾಯಗೊಂಡ ಆಟೋ‌ ಚಾಲಕ ರಿಯಾಜ್ ಕೂಡಲೇ ಮಾರ್ಕೆಟ್ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ವಿಷಯ …

Read More »