ನವದೆಹಲಿ: ಐಟಿ ನಿಯಮಗಳನ್ನು ಪಾಲಿಸದ ವಾಟ್ಸ್ಆಯಪ್ಗೆ ನಿಷೇಧ ಹೇರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿ ಹಾಕಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಹಾಗೂ ಅರವಿಂದ ಕುಮಾರ್ ಅವರಿದ್ದ ನ್ಯಾಯಪೀಠ ಈ ಬಗ್ಗೆ ತೀರ್ಪು ನೀಡಿದೆ. ಸರ್ಕಾರ ಹೊರಡಿಸಿರುವ ಐಟಿ ನಿಯಮಗಳನ್ನು ವಾಟ್ಸ್ಆಯಪ್ ಪಾಲಿಸುತ್ತಿಲ್ಲ. ಹೀಗಾಗಿ ಅದನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಓಮನ್ಕುಟ್ಟನ್ ಕೆ.ಜಿ. …
Read More »Daily Archives: ನವೆಂಬರ್ 15, 2024
ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸವಗಳಲ್ಲಿ ಉಚಿತ ಪ್ರಯಾಣದ ಕುರಿತು ಸುಳಿವು ನೀಡಿದ್ದರು. ಆದರೆ ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿ, ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ …
Read More »ಮಹಾರಾಷ್ಟ್ರದ ಚುನಾವಣಾ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಅಭ್ಯರ್ಥಿ ನಂದಾತಾಯಿ ಕುಪೆಕರ್ ಪರ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಎಂವಿಎ ಒಕ್ಕೂಟವನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ …
Read More »ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರಿಂದ ಪ್ರತ್ಯೇಕ ಹೋರಾಟ! ವಕ್ಫ್ ಅಕ್ರಮದ ವಿರುದ್ಧ ತೊಡೆತಟ್ಟಿದ ಅತೃಪ್ತರ ತಂಡ!
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ (Karnataka BJP) ಎಲ್ಲವೂ ಸರಿಯಿಲ್ಲ ಅನ್ನೋದು ಜಗಜ್ಜಾಹೀರಾಗಿರುವ ಸಂಗತಿ. ನಳಿನ್ ಕುಮಾರ್ ಕಟೀಲ್ ನಂತರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡುತ್ತಿದ್ದಂತೆ ಭಿನ್ನಮತೀಯರ ಗುಂಪು (BJP Rebels Team) ಸಕ್ರಿಯವಾಗಿತ್ತು. ಇದೀಗ ಮತ್ತೆ ಆಕ್ಟೀವ್ ಆಗಿರುವ ಬಿಜೆಪಿ ಭಿನ್ನಮತೀಯರ ಗುಂಪು ಇಂದು ಸುದ್ದಿಗೋಷ್ಠಿ ಕರೆದು ಮಹತ್ವದ ವಿಷಯಗಳನ್ನು ಬಹಿರಂಗಪಡಿಸಿದೆ. ಬಿಜೆಪಿ ರೆಬೆಲ್ ನಾಯಕರು ಮೊದಲ ಹಂತದ ಪ್ರತ್ಯೇಕ ಹೋರಾಟ ಘೋಷಣೆ ಮಾಡಿದ್ದು, ವಕ್ಪ್ …
Read More »