Breaking News

Daily Archives: ನವೆಂಬರ್ 18, 2024

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸವದತ್ತಿ: ತಾಲ್ಲೂಕಿನ ವಟ್ನಾಳ ಗ್ರಾಮದಲ್ಲಿ ಬೆಳಗಾವಿಯ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾನಸ ಪದವಿ ಪೂರ್ವ ಕಾಲೇಜುಗಳಿಂದ ಜರುಗಿದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಇಲ್ಲಿನ ಜಿ.ಜಿ. ಚೋಪ್ರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.   ಪೂಜಾ ಕಾಳೆ ಭಾವಗೀತೆ ಮತ್ತು ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ, ಜಾನಪದ ಗೀತೆಯಲ್ಲಿ ದ್ವಿತೀಯ ಸ್ಥಾನ, ಕೀರ್ತಿ ಗಾಣಗೇರ …

Read More »

ಸರ್ಕಾರಕ್ಕೆ ಗ್ಯಾರಂಟಿಗಳು ಹೊರೆಯಾಗಿಲ್ಲ

  ಬೆಂಗಳೂರು, ನವೆಂವರ್‌ 18: ರಾಜ್ಯದ ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮೇಲೆ ಹೊರೆಯಾಗಿಲ್ಲ ಎಂಬ ಅಚ್ಚರಿಯ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ನಾನು ಹೇಳುವುದಿಲ್ಲ, ಬದಲಿಗೆ ಆರ್ಥಿಕ ಅದಕ್ಷತೆ, ಅಸಮರ್ಪಕ ನಿರ್ವಹಣೆಯಿಂದ ಖಜಾನೆ ಬರಿದಾಗಿ ರಾಜ್ಯವು ಸಾಲದ ದವಡೆಗೆ ಸಿಲುಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು …

Read More »