ವೈದ್ಯರ ನಿರ್ಲಕ್ಷ್ಯದಿಂದ ಬೆಳಗಾವಿಯಲ್ಲಿ ಬಾಣಂತಿ ಸಾವು ರೊಚ್ಚಿಗೆದ್ದ ಕುಟುಂಬಸ್ಥರಿಂದ ಬೆಳಗಾವಿ ಬೀಮ್ಸ್ ಎದುರಿಗೆ ದಿಢೀರ್ ಪ್ರತಿಭಟನೆ! ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ಬಾಣಂತಿ ಕಲ್ಪನಾ ರಾಠೋಡ ಸಾವು ಮಧ್ಯರಾತ್ರಿ 2.30ರ ಸುಮಾರಿಗೆ ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗವಿಗೆ ಜನ್ಮ ನೀಡಿದ್ದ ಬಾಣಂತಿ ಮಗು ಮತ್ತು ತಾಯಿ ಆರೋಗ್ಯವಾಗಿ ಇರುವುದಾಗಿ ವೈದ್ಯರು ಹೇಳಿಕೆ ಇಂದು ಬೆಳಿಗ್ಗೆ 8.30ರವರೆಗೂ ಆರೋಗ್ಯವಾಗಿದ್ದ ಬಾಣಂತಿ ಕಲ್ಪನಾ ರಾಠೋಡ ಬಳಿಕ ಬಾಣಂತಿ ಆರೋಗ್ಯದಲ್ಲಿ ಏಕಾಏಕಿ …
Read More »Daily Archives: ನವೆಂಬರ್ 20, 2024
ಬೆಳಗಾವಿಗೆ ಬೇಕು ಇನ್ನೊಂದು ಸಚಿವ ಸ್ಥಾನ: ಆಸಿಫ್ ಸೇಠ್
ಬೆಳಗಾವಿ: ‘ಬೆಳಗಾವಿ ಜಿಲ್ಲೆ ಅತ್ಯಂತ ದೊಡ್ಡದು. ಕನಿಷ್ಠ ಇನ್ನೊಂದು ಸಚಿವ ಸ್ಥಾನ ಕೊಡಬೇಕು. ಇಲ್ಲದಿದ್ದರೆ, ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಶಾಸಕ ಆಸಿಫ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದರು. ‘ಬೆಂಗಳೂರು ಮೊದಲನೇ ಮತ್ತು ಬೆಳಗಾವಿ ಎರಡನೇ ಅತಿ ದೊಡ್ಡ ಜಿಲ್ಲೆ. ಬೆಂಗಳೂರಿಗೆ ಎಷ್ಟು ಸಚಿವ ಸ್ಥಾನ ನೀಡಿದ್ದೀರಿ, ಬೆಳಗಾವಿಗೆ ಎಷ್ಟು ನೀಡಿದ್ದೀರಿ ಯೋಚಿಸಿ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ನನ್ನ ಸಮುದಾಯ ನನ್ನನ್ನೂ ಪ್ರಶ್ನಿಸುತ್ತಿದೆ. ಉತ್ತರ ಕರ್ನಾಟಕದಲ್ಲಿ ಏಕೆ ಅಲ್ಪಸಂಖ್ಯಾತರಿಗೆ …
Read More »