Breaking News

Daily Archives: ನವೆಂಬರ್ 22, 2024

ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು.: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಇಲ್ಲಿಯ ಕನ್ನಡ ರಾಜ್ಯೋತ್ಸವ ಸಮೀತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ ವೃತ್ತದಲ್ಲಿ ಕನ್ನಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು …

Read More »

ಕೆಪಿಟಿಸಿಎಲ್‌ ಹುದ್ದೆಗಳ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್‌ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ ಮಾಡುವ ದಿನಾಂಕವನ್ನು ಕ್ರಮವಾಗಿ ಡಿ.5 ಹಾಗೂ ಡಿ. 10 ರವರೆಗೆ ವಿಸ್ತರಿಸಲಾಗಿದೆ. ಕೆಪಿಟಿಸಿಎಲ್‌ ಹಾಗೂ ಎಸ್ಕಾಂಗಳಲ್ಲಿ ಸದರಿ ಹುದ್ದೆಗಳ ಭರ್ತಿಗಾಗಿ 2024ರ ಅಕ್ಟೋಬರ್ 14ರಂದು ಉದ್ಯೋಗ ಪ್ರಕಟಣೆ …

Read More »

ಸವದತ್ತಿಯ ಬೆಟಸೂರಮಠದ ವೇದಮೂರ್ತಿ ಶ್ರೀ ಅಜ್ಜಯ್ಯ ಸ್ವಾಮೀಜಿಯವರು ಶುಕ್ರವಾರ ದಿ. 22-11-2024 ರಂದು ಬೆಳಿಗ್ಗೆ ತಮ್ಮ 77ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.

ಸವದತ್ತಿ : ಸವದತ್ತಿಯ ಬೆಟಸೂರಮಠದ ವೇದಮೂರ್ತಿ ಶ್ರೀ ಅಜ್ಜಯ್ಯ ಸ್ವಾಮೀಜಿಯವರು ಶುಕ್ರವಾರ ದಿ. 22-11-2024 ರಂದು ಬೆಳಿಗ್ಗೆ ತಮ್ಮ 77ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಪಾರ್ಥಿವ ಶರೀರವನ್ನು ಇಂದು ಶುಕ್ರವಾರ ಸಾಯಂಕಾಲ 3 ಗಂಟೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ನಂತರ ಸವದತ್ತಿಯ ಬಂಡಿ ಓಣಿಯ ಬೆಟಸೂರಮಠದ ಆವರಣದಲ್ಲಿ ಶ್ರೀಗಳ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುತ್ತಿದೆ.

Read More »

ಚಳಿಗಾಲದ ಅಧಿವೇಶನವು ಪೂರ್ಣಾವಧಿಯ ಅಧಿವೇಶನವಾದರೆ ಅದಕ್ಕೆ ಅರ್ಥ:ಡಾ. ಪ್ರಭಾಕರ್ ಕೋರೆ

ಬೆಳಗಾವಿ : ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನವು ಪೂರ್ಣಾವಧಿಯ ಅಧಿವೇಶನವಾದರೆ ಅದಕ್ಕೆ ಅರ್ಥ ಬರುತ್ತದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ 2006ರಲ್ಲಿ ಮೊಟ್ಟ ಮೊದಲ ಬಾರಿಗೆ ಅಧಿವೇಶನ ನಡೆಸುವುದಕ್ಕೆ ಸ್ಥಳಾವಕಾಶ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಟ್ಟು, ಸಂಪೂರ್ಣ ಮುತುವರ್ಜಿವಹಿಸಿ ಯಶಸ್ವಿಯಾಗಲು ಕಾರಣೀಭೂತರಾಗಿರುವ ಡಾ.ಪ್ರಭಾಕರ ಕೋರೆ, ಅಧಿವೇಶನ ನಡೆಸುವ ಉದ್ದೇಶ ಈವರೆಗೂ ಯಶಸ್ವಿಯಾಗಲಿಲ್ಲ. ಈ ಭಾಗದ ಜನರ ಕನಸು …

Read More »

ಕೆಲಸ ಮುಗಿಸಿ ವಾಪಸ್ ಆಗುವಾಗ ಅಪಘಾತ: ಇಬ್ಬರು ಸಾವು

ಬೆಳಗಾವಿ: ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ ಬಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 16 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಚುಂಚುನೂರು ಗ್ರಾಮದ 18 ಜನರು ಪಕ್ಕದ ಗ್ರಾಮಕ್ಕೆ ಹತ್ತಿ ಬಿಡಿಸಿ ವಾಪಸ್ ಆಗುವ ವೇಳೆ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ನೇರವಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನ ಪಲ್ಟಿಯಾಗಿದೆ. ಕ್ರೂಸರ್ …

Read More »

ಕೆ. ಎಲ್. ಎಸ್. ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (KLS GIT) ಅತ್ಯಂತ ಜನಪ್ರಿಯವಾದ ಅವಲಾಂಚ 2024 ಟೆಕ್ನಿಕಲ್ ಫೆಸ್ಟ್ ಅನ್ನು ಉದ್ಘಾಟಿಸಲಾಯಿತು.

ಬೆಳಗಾವಿ – ಕೆ. ಎಲ್. ಎಸ್. ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (KLS GIT) ಅತ್ಯಂತ ಜನಪ್ರಿಯವಾದ ಅವಲಾಂಚ 2024 ಟೆಕ್ನಿಕಲ್ ಫೆಸ್ಟ್ ಅನ್ನು ಗುರುವಾರ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಟಿಸಿಎಸ್‌ನ ಪ್ರಾದೇಶಿಕ ಮುಖ್ಯಸ್ಥ ವಿನಯ್ ಶಿವಾಪುರ ಉದ್ಘಾಟಿಸಿದರು. ಕೆಎಲ್‌ಎಸ್ ಜಿಐಟಿಯ ಆಡಳಿತ ಮಂಡಳಿಯ ಅಧ್ಯಕ್ಷ ರಾಜೇಂದ್ರ ಬೆಳಗಾಂವಕರ, ಪ್ರಾಚಾರ್ಯ ಡಾ. ಎಂ. ಎಸ್. ಪಾಟೀಲ, ಐ. ಎಸ್. ಇ. ವಿಭಾಗದ ಮುಖ್ಯಸ್ಥ ಡಾ. ಕಿರಣ ತಾಂಗೋಡ ಮತ್ತು ಏರೋನಾಟಿಕಲ್ ಇಂಜಿನಿಯರಿಂಗ್ ಮುಖ್ಯಸ್ಥ …

Read More »

ಸೋಮವಾರ (ನ.25 ರಂದು) ಜರುಗಲಿದೆ.ಶಿವಪ್ಪಯ್ಯ ಶಿವಯೋಗಿಗಳ ಜಾತ್ರೆ*

ಧಾರವಾಡ ನಗರದಿಂದ ಸುಮಾರು 40 ಕಿ.ಮೀ. ಅಂತರದಲ್ಲಿರುವ ಸವದತ್ತಿ ತಾಲೂಕು ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವ ಸೋಮವಾರ (ನ.25 ರಂದು) ಜರುಗಲಿದೆ. ಅಂದು ಪ್ರಾತಃಕಾಲದಲ್ಲಿ ಶ್ರೀಗುರು ಶಿವಪ್ಪಯ್ಯ ಶಿವಯೋಗಳವರ ಕರ್ತೃ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಪುಷ್ಪಾಲಂಕಾರದ ವಿಶೇಷ ಪೂಜೆ ಜರುಗುವುದು. ನಂತರ ಮುಂಜಾನೆ 9 ಗಂಟೆಗೆ ಶ್ರೀಮಠದಿಂದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವವು ನಡೆಯಲಿದ್ದು, ನಂತರ …

Read More »

ವಡ್ಡರವಾಡಿಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್

: ಬೆಳಗಾವಿ ನಗರದ ವಡ್ಡರವಾಡಿಯಲ್ಲಿ ಕೆಲ ದಿನಗಳ ಹಿಂದೆ ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.‌ ಆರೋಪಿ ಮಹಿಳೆಯ ಪುತ್ರ ಹಲ್ಲೆಗೊಳಗಾದ ಮಹಿಳೆಯ ವಿರುದ್ಧ ದೂರು ದಾಖಲಿಸಿದ್ದಾನೆ.  ಹಲ್ಲೆಗೊಳಗಾದ ಮಹಿಳೆ ವಿರುದ್ಧ 11 ವರ್ಷ ಬಾಲಕನೊಬ್ಬ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾನೆ. ಹಲ್ಲೆ ಆರೋಪ ಹೊತ್ತ ಮಹಿಳೆಯ ಪುತ್ರ ದೂರು ನೀಡಿದ್ದಾನೆ. ‘ಅಪರಿಚಿತರು ಮನೆಗೆ ಬಂದಾಗ ನನ್ನ ಕೈಯಿಂದಲೇ ಮದ್ಯ, ಸಿಗರೇಟ್, ಕಾಂಡೋಮ್ ಸೇರಿದಂತೆ ಇತರ …

Read More »

ಸಮಗ್ರ ತರಬೇತಿ ಪಡೆದು ಉತ್ತಮವಾಗಿ ಕಾರ್ಯ ನಿರ್ವಹಿಸಿ; ಬಸವರಾಜ ಹೆಗ್ಗನಾಯಕ…!!

 : ಬೆಳಗಾವಿ : ಸ್ವಸಹಾಯ ಸಂಘಗಳ ಅಗತ್ಯ ದಾಖಲೆಗಳ ನಿರ್ವಹಣೆ, ಬ್ಯಾಂಕ್ ಲಿಂಕ್, ಕೌಶಲ್ಯಗಳ ತರಬೇತಿ ಆಯೋಜನೆ, ಮಾರುಕಟ್ಟೆಯ ಸಂಪರ್ಕ ಹಾಗೂ ವಿವಿಧ ಯೋಜನೆಗಳಿಗೆ ಬ್ಯಾಂಕ್‌ಗಳಿಂದ ಸಾಲ ಪಡೆಯುವ ಮುಂತಾದ ವಿಷಯಗಳ ಬಗ್ಗೆ ಸಮಗ್ರ ತರಬೇತಿ ನೀಡಲಾಗುತ್ತಿದ್ದು, ಕಾಳಜಿಯಿಂದ ತರಬೇತಿ ಪಡೆದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಜಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಬಸವರಾಜ ಹೆಗ್ಗನಾಯಕ ಅವರು ತಿಳಿಸಿದರು. ಮಚ್ಚೆ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದಲ್ಲಿ ಅಥಣಿ ತಾಲೂಕಿನ ಸ್ಥಳಿಯ ಸಮುದಾಯದ ಸಂಪನ್ಮೂಲ ವ್ಯಕ್ತಿಗಳಿಗೆ …

Read More »

ಶಾಲಾ ಕೊಠಡಿ ನಿರ್ಮಾಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ…!!

ಬೆಳಗಾವಿ ಸುದ್ದಿ : ಬೆಳಗಾವಿ : ಬಸರೀಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಗ್ರಾಮಸ್ಥರ ಬೇಡಿಕೆಯಂತೆ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ಮಂಜೂರು ಮಾಡಿಸಿದ್ದೇನೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗಬಾರದೆನ್ನುವ ಕಾರಣಕ್ಕೆ ಇಡೀ ಕ್ಷೇತ್ರದಲ್ಲಿ ಅಗತ್ಯವಿರುವ ಎಲ್ಲ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಯಾವುದೇ ಕಾರಣದಿಂದ …

Read More »