ಬೆಳಗಾವಿ, ನ.20 : ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ನ.20) ಜರುಗಿದ ವಿಧಾನಮಂಡಳ ಚಳಿಗಾಲ ಅಧಿವೇಶನ-2024 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ …
Read More »Daily Archives: ನವೆಂಬರ್ 22, 2024
ಲಂಡನ್ ಕನ್ನಡ ಸಂಘಟನೆಗಳಿಂದ ಮೃಣಾಲ ಹೆಬ್ಬಾಳಕರ್ ಗೆ ಸನ್ಮಾನ; ಬಸವೇಶ್ವರ ಮೂರ್ತಿಗೆ ನಮನ…!!
ಬೆಳಗಾವಿ ಸುದ್ದಿ : ಬೆಳಗಾವಿ : ಲಂಡನ್ ಪ್ರವಾಸದಲ್ಲಿರುವ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಲ್ಯಾಂಬೆತ್ ನಗರದಲ್ಲಿ ನಿರ್ಮಾಣಗೊಂಡಿರುವ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಗೌರವ ನಮನ ಸಲ್ಲಿಸಿದರು. ಬಸವೇಶ್ವರರ ಮೂರ್ತಿ ಸ್ಥಾಪಿಸಿರುವ ಲಂಡನ್ ಮಾಜಿ ಮೇಯರ್, ಕಲಬುರ್ಗಿ ಮೂಲದ ಕನ್ನಡಿಗ ಡಾ. ನೀರಜ್ ಪಾಟೀಲ್ ಅವರು ಈ ಸಂದರ್ಭದಲ್ಲಿ ಮೃಣಾಲ್ ಹಾಗೂ ಡಾ.ಹಿತಾ ದಂಪತಿಯನ್ನು ಸನ್ಮಾನಿಸಿದರು ಈ ವೇಳೆ ಅನೇಕ ಕನ್ನಡಿಗರು ಉಪಸ್ಥಿತರಿದ್ದರು.
Read More »ಕೊನೆಯ ಬಾರಿಗೆ ಡೀಸೆಲ್ ಇಂಜಿನ್ ಮೂಲಕ ಪ್ರಯಾಣ ಮುಗಿಸಿದ ರಾಣಿ ಚನ್ನಮ್ಮ ಎಕ್ಸ್ಪ್ರೆಸ್ ರೈಲು
ಕೊನೆಯ ಬಾರಿಗೆ ಡೀಸೆಲ್ ಇಂಜಿನ್ ಮೂಲಕ ಪ್ರಯಾಣ ಮುಗಿಸಿದ ರಾಣಿ ಚನ್ನಮ್ಮ ಎಕ್ಸ್ಪ್ರೆಸ್ ರೈಲು KSR ಬೆಂಗಳೂರು ನಿಂದ ದಾವಣಗೆರೆ, ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿ, ಮಿರಜ್, ಸಾಂಗ್ಲಿ ಗೆ ನಿತ್ಯ ಹೊರಡುವ ರಾಣಿ ಚನ್ನಮ್ಮ ಎಕ್ಸ್ಪ್ರೆಸ್ ತನ್ನ ಡೀಸೆಲ್ ಇಂಜಿನ್ ಮೂಲಕ ಕೊನೆಯ ಪ್ರಯಾಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ, ಈ ರೈಲು ಸಂಪೂರ್ಣವಾಗಿ ವಿದ್ಯುತ್ ಇಂಜಿನ್ ಮೂಲಕ ಚಲಿಸುವ ಪ್ರಗತಿಶೀಲ ಹಂತವನ್ನು ಅನುಸರಿಸುತ್ತಿದೆ. ಈ ಪರಿವರ್ತನೆ ತಾಂತ್ರಿಕ ನಾವೀನ್ಯತೆ ಮತ್ತು …
Read More »ಸಿಎಂ ಸಿದ್ದರಾಮಯ್ಯ ತಮ್ಮ ಕೊನೆಯ ದಿನಗಳನ್ನು ಎನಿಸುತ್ತಿದ್ದಾರೆ.;ವಿಜಯೇಂದ್ರ
ಸಿಎಂ ಸಿದ್ದರಾಮಯ್ಯ ತಮ್ಮ ಕೊನೆಯ ದಿನಗಳನ್ನು ಎನಿಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನ ಅವರ ಕೊನೆಯ ಅಧಿವೇಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭವಿಷ್ಯ ನುಡಿದರು. ಅವರು ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಸಭೆಯ ಕುರಿತು ಬಳ್ಳಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಬೆಳಗಾವಿಗೆ ಆಗಮಿಸಿ ಇಲ್ಲಿನ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಈ ರಾಜ್ಯದ ರೈತರನ್ನ ಹಾಗೂ ಉತ್ತರ ಕರ್ನಾಟಕವನ್ನು …
Read More »ಪುರೋಹಿತ್ ಫುಡ್ ಪ್ಲಾಜಾ ಎದುರು ಅಸ್ವಚ್ಚತೆ 5,000 ದಂಡವನ್ನು ವಿಧಿಸಿದ ಆಯುಕ್ತರಾದ ಶುಭಾ. ಬಿ
ಬೆಳಗಾವಿ ಉದ್ಯಮಬಾಗ ಪ್ರದೇಶದಲ್ಲಿ ಅಸ್ವಚ್ಛತೆಯನ್ನ ನಿರ್ಮಿಸಿದ್ದ ಅಂಗಡಿಕಾರನಿಗೆ ಮಹಾನಗರ ಪಾಲಿಕೆಯು 5,000 ದಂಡವನ್ನು ವಿಧಿಸಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾದ ಶುಭಾ. ಬಿ ಅವರು ಇಂದು ಸಿ ಟಿ ರೌಂಡ್ ನಡೆಸುತ್ತಿದ್ದಾಗ, ಉದ್ಯಮಬಾಗ ಪ್ರದೇಶದಲ್ಲಿರುವ ಪುರೋಹಿತ್ ಫುಡ್ ಪ್ಲಾಜಾ ಎದುರು ಅಸ್ವಚ್ಚತೆ ಪಸರಿಸಿರುವುದನ್ನ ಕಂಡು ಅಂಗಡಿಕಾರನನ್ನು ತರಾಟೆಗೆ ತೆಗೆದುಕೊಂಡರು. ನಂತರ ಅಂಗಡಿಕಾರನಿಗೆ 5,000ಗಳ ತಂಡವನ್ನು ವಿಧಿಸಿದರು. ಪ್ರತಿದಿನ ಬೆಳಗಿನ ಜಾವ ಬರುವ ಬೆಳಗಾವಿ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಗಂಟೆ …
Read More »ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಹಾಗೂ ಬೆಳಗಾವಿ ಜಿಲ್ಲಾ ಅಧ್ಯಕ್ಷ ಆರ್.ಕೆ.ಪಾಟೀಲ (58) ನಿಧನರಾಗಿದ್ದಾರೆ.
ಬೆಳಗಾವಿ : ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಹಾಗೂ ಬೆಳಗಾವಿ ಜಿಲ್ಲಾ ಅಧ್ಯಕ್ಷ ಆರ್.ಕೆ.ಪಾಟೀಲ (58) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ನಿಧನ ಹೊಂದಿದ್ದಾರೆ. ಕೂಡಲಸಂಗಮ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸಕ್ರಿಯರಾಗಿದ್ದರು.
Read More »