ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ಹಾಕಿರುವ ಹಂಪ್ಸ್ ಕೆಲ ದಿನಗಳ ಹಿಂದೆ ಸ್ವತಃ ಕೈಯಲ್ಲಿ ಸಲಾಕಿ ಹಿಡಿದು ಹದಗೆಟ್ಟ ರೋಡ ಹಂಪ್ಸ್ ತೆರವು ಮಾಡಲು ಮುಂದಾಗಿದ್ದರು. . ಮಳೆಯಿಂದ ರೋಡ್ಸ್ ಹಂಪ್ಸ್ ಹದಗೆಟ್ಟು ತಿಂಗಳುಗಳೇ ಕಳೆದರೂ ದುರಸ್ತಿಗೆ ಮುಂದಾಗದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ರಸ್ತೆ ಹಂಪ್ಸ್ ಮೇಲೆ ದಿನವಿಡೀ ಸಂಚಾರ ಮಾಡಿದರು ಕೂಡಾ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ದ ಅಕ್ರೋಶ ಹೊರಹಾಕಿದ ಮಹಿಳೆಯರು, ಅಧಿವೇಶನ ಪ್ರಾರಂಭ ರಸ್ತೆಗೆ ಅಳವಡಿಸಲಾಗಿರುವ …
Read More »Daily Archives: ನವೆಂಬರ್ 26, 2024
ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಕಾಲಿಗೆ ಬಿದ್ದ ಅಭಿಮಾನಿ
ಯಶ್ ಅವರು ‘ಕೆಜಿಎಫ್ ಚಾಪ್ಟರ್ 2’ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅವರು ಮುಂಬೈನಲ್ಲಿದ್ದಾರೆ. ಹೌದು, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಮುಂಬೈನ ಸ್ಟುಡಿಯೋಗಳಲ್ಲಿ ನಡೆಯುತ್ತಿದೆ. ಇದಕ್ಕಾಗಿ ಯಶ್ ಮುಂಬೈನಲ್ಲಿ ಉಳಿದುಕೊಂಡಿದ್ದಾರೆ. ರಾಧಿಕಾ ಜೊತೆ ಅವರು ಸುತ್ತಾಟ ನಡೆಸುತ್ತಿದ್ದಾರೆ. ಯಶ್ ಅವರು ಮುಂಬೈನಲ್ಲಿ ರಾಧಿಕಾ ಪಂಡಿತ್ ಹಾಗೂ …
Read More »ಬೆಂಡೆಬೆಂಬಳಿ ಗ್ರಾಮದಲ್ಲಿ ಎತ್ತುಗಳ ಶಕ್ತಿ ಪ್ರದರ್ಶನಕ್ಕಾಗಿ ಸ್ಪರ್ಧೆ ಆಯೋಜನೆ
ಯಾದಗಿರಿಯ ಗ್ರಾಮೀಣ ಕ್ರೀಡೆ: ಎತ್ತುಗಳು ಕಲ್ಲು ಎಳೆಯುವ ಸ್ಪರ್ಧೆ; ಫೋಟೋಸ್ ನೋಡಿ ಆಧುನಿಕ ಜಗತ್ತಿನಲ್ಲಿ ಹಳೇ ಸಂಪ್ರದಾಯಗಳು ಮರೆಮಾಚಿ ಹೋಗುತ್ತಿವೆ. ಹಳೇ ಕ್ರೀಡೆಗಳು ಮಾಯವಾಗಿ ಹೊಸ ಜಮಾನ ಶುರುವಾಗಿದೆ. ಆದರೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬೆಂಡೆಬೆಂಬಳಿ ಗ್ರಾಮದಲ್ಲಿ ಎತ್ತುಗಳ ಶಕ್ತಿ ಪ್ರದರ್ಶನಕ್ಕಾಗಿ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ.ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬೆಂಡೆಬೆಂಬಳಿ ಗ್ರಾಮದ ಜಮಾಲೋದ್ದೀನ್ ದರ್ಗಾದ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮೀಣ ಸೊಗಡಿನ ಕಲ್ಲು ಎಳೆಯುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. …
Read More »ಖಾದ್ರಿಗೆ ಬಂಪರ್ ಗಿಫ್ಟ್ ಶಿಗ್ಗಾಂವಿ ಫಲಿತಾಂಶ ಪ್ರಕಟ 2 ದಿನದಲ್ಲಿ ಸಿದ್ದರಾಮಯ್ಯ ಕೊಟ್ಟದ್ದ ಭರವಸೆಯನ್ನು ಈಡೇರಿಸಿದ್ದಾರೆ.
ಬೆಂಗಳೂರು, (ನವೆಂಬರ್ 25): ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಬಳಿಕ ಸಿಎಂ ಸಿದ್ದರಾಮಯ್ಯ ಮನವಿ ಮೇರೆಗೆ ಉಮೇದುವಾರಿಕೆ ವಾಪಸ್ ಪಡೆದುಕೊಂಡಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಬಂಪ್ ಗಿಫ್ಟ್ ನೀಡಲಾಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿಗ್ಗಾಂವಿ ಉಪಚುನಾವಣೆ ವೇಳೆ ತಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ಪಡೆದುಕೊಂಡಿದ್ದಕ್ಕೆ …
Read More »ನಂದಿನಿ ಬ್ರ್ಯಾಂಡ್ ಹೆಸರಿನಲ್ಲೇ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ
ಉತ್ಕೃಷ್ಟ ಗುಣಮಟ್ಟಕ್ಕೆ ಹೆಸರಾದ ಕರ್ನಾಟದ ಹೆಮ್ಮೆ ಕೆಎಂಎಫ್ ‘ನಂದಿನಿ’ ಬ್ರ್ಯಾಂಡ್ನಡಿ 156ಕ್ಕೂ ಹೆಚ್ಚು ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳು ಮಾರುಕಟ್ಟೆಯಲ್ಲಿದ್ದು ಇದೀಗ ನಂದಿನಿ ಬ್ರ್ಯಾಂಡ್ ಹೆಸರಿನಲ್ಲೇ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಹಾಲಿನ ಉಪ ಉತ್ಪನ್ನ ‘ವೇ ಪೌಡರ್’ ಮತ್ತು ಗೋಧಿ ಬೆರೆಸಿ ತಯಾರಿಸಲಾಗುವ ನಂದಿನಿ ಬ್ರ್ಯಾಂಡ್ನ ದೋಸೆ ಹಿಟ್ಟಿನಲ್ಲಿ ಪ್ರೋಟೀನ್ ಪ್ರಮಾಣ ಹೆಚ್ಚಿರುತ್ತದೆ. ನಂದಿನಿ ಬ್ರ್ಯಾಂಡ್ನ ದೋಸೆ ಹಿಟ್ಟು ಖಾಸಗಿ ಬ್ರ್ಯಾಂಡ್ಗಳ ದೋಸೆ ಹಿಟ್ಟಿಗಿಂತ ಹೆಚ್ಚು …
Read More »ಕಬ್ಬಿನ ಬೆಳೆಗೆ ಬೆಂಕಿ..! ಸುಮಾರು 200 ಎಕರೆ ಬೆಳೆದ ಕಬ್ಬು ಅಗ್ನಿಗಾಹುತಿ..
ಕಬ್ಬಿನ ಬೆಳೆಗೆ ಬೆಂಕಿ..! ಸುಮಾರು 200 ಎಕರೆ ಬೆಳೆದ ಕಬ್ಬು ಅಗ್ನಿಗಾಹುತಿ..! ಕೋಟ್ಯಾಂತರ ರೂಪಾಯಿ ಹಾನಿ..!! ಕಾಗವಾಡ ಪಟ್ಟಣದ ಶಿರಗುಪ್ಪಿ ರಸ್ತೆಗೆ ಹೊಂದಿಕೊAಡಿರುವ ಬ್ರಹ್ಮನಾಥ ನೀರಾವರಿ ಸಂಘದ ಹತ್ತಿರವಿರುವ ಅನೇಕ ರೈತರ ಸುಮಾರು 150 ರಿಂದ 200 ಎಕರೆ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬೆಳೆದು ನಿಂತ ಕಬ್ಬು ಅಗ್ನಿಗಾಹುತಿಯಾಗಿ, ಕೊಟ್ಯಾಂತರ ರೂಪಾಯಿ ಹಾನಿಯಾಗಿರುವ ಘಟನೆ ಸಂಭವಿಸಿದೆ.
Read More »